ಜಮ್ಮು-ಕಾಶ್ಮೀರ ನಿವಾಸಿಗಳ ಮಾನವ ಹಕ್ಕುಗಳನ್ನು ರಕ್ಷಿಸಿ !(ಅಂತೆ) – ೫೭ ಇಸ್ಲಾಮಿ ದೇಶಗಳ ಸಂಘಟನೆ
೫೭ ಇಸ್ಲಾಮಿ ದೇಶಗಳ `ಆರ್ಗನೈಸೇಷನ್ ಆಫ್ ಇಸ್ಲಾಮಿಕ್ ಕಾರ್ಪೊರೇಷನ್’ (ಓ. ಐ. ಸಿ.) ಎಂಬ ಸಂಘಟನೆಯು ಪುನಃ ಇನ್ನೊಮ್ಮೆ ಜಮ್ಮು ಕಾಶ್ಮೀರದ ವಿಷಯದಲ್ಲಿ ಭಾರತ ವಿರೋಧಿ ಹೇಳಿಕೆ ನೀಡಿದೆ.
೫೭ ಇಸ್ಲಾಮಿ ದೇಶಗಳ `ಆರ್ಗನೈಸೇಷನ್ ಆಫ್ ಇಸ್ಲಾಮಿಕ್ ಕಾರ್ಪೊರೇಷನ್’ (ಓ. ಐ. ಸಿ.) ಎಂಬ ಸಂಘಟನೆಯು ಪುನಃ ಇನ್ನೊಮ್ಮೆ ಜಮ್ಮು ಕಾಶ್ಮೀರದ ವಿಷಯದಲ್ಲಿ ಭಾರತ ವಿರೋಧಿ ಹೇಳಿಕೆ ನೀಡಿದೆ.
ಭಾರತವು ಶ್ರವಣ ಕುಮಾರನ ಭೂಮಿಯಾಗಿದೆ. ವೃದ್ಧರ ಆರೈಕೆ ಮಾಡುವುದು ಇದು ಭಾರತೀಯ ಸಂಸ್ಕೃತಿಯ ಒಂದು ಭಾಗವಾಗಿದೆ. ಕೇವಲ ನೈತಿಕತೆ ಅಷ್ಟೇ ಅಲ್ಲದೆ, ಈಗ ಅದಕ್ಕೆ ಕಾನೂನಿನ ಬಂಧನ ಕೂಡ ಇದೆ.
ಲೆಬನಾನ್ ಇದು ಮಧ್ಯಪೂರ್ವದಲ್ಲಿನ ಒಂದು ಮುಸಲ್ಮಾನ ಬಹುಸಂಖ್ಯಾತ ದೇಶವಾಗಿದೆ. ಇಲ್ಲಿಯ ಕ್ರೈಸ್ತ ರ ಜನಸಂಖ್ಯೆ ಶೇಕಡ ೩೨ ರಷ್ಟು ಇದೆ. ಈ ದೇಶದಲ್ಲಿನ ಹನೀನ ಎಂಬ ಓರ್ವ ಕ್ರೈಸ್ತ ಮಹಿಳೆ
ಭಾರತದಲ್ಲಿ ದೇವಸ್ಥಾನದಲ್ಲಿ ಅರ್ಚಕಿಯಾಗಿದ್ದಾರೆ.
ಕತಾರದಲ್ಲಿನ ಅಲ್ ದಾಹರ ಕಂಪನಿಯಲ್ಲಿನ ೮ ಭಾರತೀಯ ಕಾರ್ಮಿಕರಿಗೆ ಸ್ಥಳೀಯ ನ್ಯಾಯಾಲಯವು ಗಲ್ಲು ಶಿಕ್ಷೆ ವಿಧಿಸಿದೆ. ಈ ಭಾರತೀಯ ಕಾರ್ಮಿಕರು ಭಾರತದ ನೌಕಾದಳದ ಮಾಜಿ ಸೈನಿಕರಾಗಿದ್ದಾರೆ.
ಜಿಹಾದಿ ಪಾಕಿಸ್ತಾನಕ್ಕೆ ವಿಶ್ವಸಂಸ್ಥೆಯ ಪರಿಷತ್ತಿನಲ್ಲಿ ತೀಕ್ಷ್ಣವಾದ ಪ್ರತ್ಯುತ್ತರ ನೀಡುವುದರೊಂದಿಗೆ, ಭಾರತವು ಇಸ್ರೇಲ್ನಂತೆ ಸೆಟೆದು ನಿಂತು ಸಂಪೂರ್ಣ ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕು !
ಭಾರತವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿರುವ ಕೆನಡಾ ವಿರುದ್ಧ ಇಂತಹ ಹೆಜ್ಜೆ ಅಗತ್ಯವಾಗಿತ್ತು. ಈಗ ಭಾರತ ಸರಕಾರ ಇಂತಹುದೇ ತೀಕ್ಷ್ಣ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸುತ್ತಾ, ಕೆನಡಾದೊಂದಿಗಿನ ವ್ಯಾಪಾರ ಸಂಬಂಧವನ್ನು ಮುರಿದುಕೊಂಡು ಅದನ್ನು ಸರಿದಾರಿಗೆ ತರಬೇಕು !
ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ಪ್ರಶಿಕ್ಷಣ ಪರಿಷತ್ತಿನಿಂದ (ಎನ್.ಸಿ.ಇ.ಆರ್.ಟಿ. ಇಂದ) ಇತ್ತೀಚಿಗೆ ಒಂದು ಪುಸ್ತಕ ಪ್ರಕಾಶಿತಗೊಳಿಸಲಾಗಿದ್ದು, ‘ಚಂದ್ರಯಾನ-3’ ಅಭಿಯಾನಕ್ಕೆ ದೊರೆತಿರುವ ಯಶಸ್ಸಿನ ಬಗ್ಗೆ ವಿದ್ಯಾರ್ಥಿಗಳಿಗೆ ಹೇಳುವ ಪ್ರಯತ್ನ ಮಾಡಲಾಗಿದೆ.
ಜಮ್ಮು ಕಾಶ್ಮೀರದಲ್ಲಿ ರೋಹಿಂಗ್ಯ ನುಸುಳುಕೋರರ ಸಂಖ್ಯೆ ಹೆಚ್ಚುತ್ತಿದೆ. ೨೦೧೨ ರಿಂದ ಅವರು ಇಲ್ಲಿ ನುಗ್ಗಿ ಬರುತ್ತಿದ್ದಾರೆ. ರಾಜ್ಯದಲ್ಲಿ ಇಲ್ಲಿಯವರೆಗೆ ೮ ಸಾವಿರು ರೋಹಿಂಗ್ಯಾಗಳು ನುಸುಳಿ ಬಂದುದ್ದಾರೆ.
ಈ ಅಭಿಯಾನಕ್ಕಾಗಿ ಇಸ್ರೋ ೪ ಗಗನಯಾತ್ರಿಕರಿಗೆ ಪ್ರಶಿಕ್ಷಣ ನೀಡುತ್ತಿದ್ದಾರೆ. ಬೆಂಗಳೂರಿನಲ್ಲಿ ಸ್ಥಾಪಿಸಲಾಗಿರುವ ಗಗನಯಾತ್ರಿಕರ ಪ್ರಶಿಕ್ಷಣ ಸೌಲಭ್ಯದಲ್ಲಿ ವರ್ಗ ಪ್ರಶಿಕ್ಷಣ, ಶಾರೀರಿಕ ಆರೋಗ್ಯ ಪ್ರಶಿಕ್ಷಣ, ಸಿಮಿಲೇಟರ್ ಪ್ರಶಿಕ್ಷಣ ಹಾಗೂ ಫ್ಲೈಟ್ ಸೂಟ್ ಪ್ರಶಿಕ್ಷಣ ನೀಡಲಾಗಿದೆ.
ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ಅಕ್ಟೋಬರ್ 20 ರಂದು ಓರ್ವ ಪಾಕಿಸ್ತಾನಿ ಗೂಢಚಾರನನ್ನು ಬಂಧಿಸಿದೆ. ಅವನು 1999 ರಿಂದ ಭಾರತದಲ್ಲಿ ವಾಸಿಸುತ್ತಿದ್ದಾನೆ. ಅವನು ಭಾರತೀಯ ಪೌರತ್ವವನ್ನೂ ಪಡೆದಿದ್ದು, ಅವನ ಪರಿಚಯದ ಭಾರತೀಯರನ್ನೂ ಈಗ ಹುಡುಕಲಾಗುತ್ತಿದೆ.