‘ಭಾರತ, ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಸೇರಿ ಅಖಂಡ ಭಾರತವಾದರೆ, ಮುಸಲ್ಮಾನ ಪ್ರಧಾನಮಂತ್ರಿಯಾಗುವರಂತೆ !’ – `ಇಂಡಿಯಾ ಮುಸ್ಲಿಂ ಫೌಂಡೇಶನ’ ಮುಖಂಡ ಶೋಯಬ್ ಜಮಾಯಿ
ಅಖಂಡ ಭಾರತ ಭವಿಷ್ಯದಲ್ಲಿ ಆಗುವ ಚಿತ್ರಣವಲ್ಲ,ಇದು ವಸ್ತುಸ್ಥಿತಿ ! – ಜಮಾಯಿಯವರ ಸ್ಪಷ್ಟೀಕರಣ
ಅಖಂಡ ಭಾರತ ಭವಿಷ್ಯದಲ್ಲಿ ಆಗುವ ಚಿತ್ರಣವಲ್ಲ,ಇದು ವಸ್ತುಸ್ಥಿತಿ ! – ಜಮಾಯಿಯವರ ಸ್ಪಷ್ಟೀಕರಣ
ಕೆನಡಾದಲ್ಲಿ ೭೦೦ ಭಾರತೀಯ ವಿದ್ಯಾರ್ಥಿಗಳಿಗೆ ದೇಶ ಬಿಡಲು ನೋಟಿಸ್ ಜಾರಿ ಮಾಡಿದೆ. ಕೆನಡಾದ ಸಿ.ಬಿ.ಎಸ್.ಎ. ಸಂಸ್ಥೆಯು ನೋಟಿಸ್ ಜಾರಿ ಮಾಡಿದೆ. ಅದರ ಪ್ರಕಾರ, ಈ ವಿದ್ಯಾರ್ಥಿಗಳು ನಕಲಿ ದಾಖಲೆಗಳನ್ನು ತಯಾರಿಸಿ ಅವರು ವಿವಿಧ ವಿದ್ಯಾಪೀಠಗಳಲ್ಲಿ ಪ್ರವೇಶ ಪಡೆದಿದ್ದಾರೆ. ನೋಟಿಸ್ ಜಾರಿ ಮಾಡಿದ ನಂತರ ವಿದ್ಯಾರ್ಥಿಗಳು ಅಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಭಾರತದ ಹೊಸ ಸಂಸತ್ತಿನಲ್ಲಿ ಹಾಕಲಾಗಿರುವ ಅಖಂಡ ಭಾರತದ ನಕಾಶೆ ರಾಜಕೀಯವಾಗಿರದೇ ಸಾಂಸ್ಕೃತಿಕವಾಗಿದೆಯೆಂದು ನೇಪಾಳ ಪ್ರಧಾನಮಂತ್ರಿ ಪುಷ್ಪ ಕಮಲ ದಹಲ ಪ್ರಚಂಡ ಇವರು ನೇಪಾಳ ಸಂಸತ್ತಿನಲ್ಲಿ ಮಾಹಿತಿ ನೀಡಿದ್ದಾರೆ. ನೇಪಾಳದ ವಿರೋಧಿ ಪಕ್ಷಗಳು ಈ ನಕಾಶೆಯ ಕುರಿತು ಭಾರತವನ್ನು ಟೀಕಿಸಿದ್ದರು.
ಭಾರತ ಇದು ಒಂದು ಜೀವಂತ ಪ್ರಜಾಪ್ರಭುತ್ವವಾಗಿದ್ದು ನವದೆಹಲಿಗೆ ಹೋದರೆ ಅದರ ಅನುಭವ ಬರುವುದು, ಎಂದು ಅಮೇರಿಕಾದ ರಾಷ್ಟ್ರೀಯ ಸುರಕ್ಷಾ ಪರಿಷತ್ತಿನ ‘ ಸ್ಟೇಟೆಜಿಕ್ ಕಮ್ಯುನಿಕೇಷನ್’ ನ ಸಮನ್ವಯಕ ಜಾನ ಕಿರ್ಬಿ ಇವರು ಹೇಳಿದರು.
ಬ್ರಿಟನ್ ನ ‘ಚಿಥಮ ಹೌಸ್’ ಈ ಸಂಸ್ಥೆಯು, ಚೀನಾ ಅಕ್ಸಾಯ್ ಚೀನಾದವರೆಗೆ ರಸ್ತೆಗಳು, ಚೌಕಿಗಳು, ಹೆಲಿಪೋರ್ಟ್ಗಳು ಮತ್ತು ಡೇರೆಗಳನ್ನು ನಿರ್ಮಿಸಿದೆ ಎಂದು ದಾವೆ ಮಾಡಿದೆ. ಚೀಥಮ್ ಹೌಸ್ ಕಳೆದ ೬ ತಿಂಗಳಿನ ಉಪಗ್ರಹಗಳ ಛಾಯಾಚಿತ್ರಗಳ ವಿಶ್ಲೇಷಣೆಯನ್ನು ಆಧರಿಸಿ ವರದಿಯನ್ನು ಬಿಡುಗಡೆ ಮಾಡಿದೆ.
ಈ ಡ್ರೋನ್ನೊಂದಿಗೆ ಕಳುಹಿಸಲಾಗಿದ್ದ ೨೧ ಕೋಟಿ ರೂಪಾಯಿ ಮೌಲ್ಯದ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ.
ಇಮ್ರಾನ್ ಖಾನ್ ಪ್ರಸ್ತುತ ನಮ್ಮಲ್ಲಿ ಇದ್ದಾರೆ ಮತ್ತು ಅವರು ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇವರಿಗಿಂತಲೂ ಪಾಕಿಸ್ತಾನಕ್ಕೆ ಹೆಚ್ಚು ಅಪಾಯಕಾರಿ; ಆದರೆ ಜನರಿಗೆ ಇದು ಕಾಣುತ್ತಿಲ್ಲ, ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜ್ ಆಸೀಫ್ ಇವರು ಪಾಕಿಸ್ತಾನದ ಒಂದು ವಾರ್ತಾ ವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ಹೇಳಿದರು
‘ಇಸ್ಲಾಂ ಖತರೆ ಮೆ ಹೆ’, ಎಂದು ಕೂಗಾಡುವ ಮತಾಂಧ ಮುಸಲ್ಮಾನ ಮುಖಂಡರು ಹಾಗೂ ‘ಭಾರತದಲ್ಲಿ ಮುಸಲ್ಮಾನರು ಅಸುರಕ್ಷಿತ ಜೀವನ ನಡೆಸುತ್ತಿದ್ದಾರೆ’, ಎಂದು ಹುರುಳಿಲ್ಲದ ಹೇಳಿಕೆ ನೀಡುವವರಿಗೆ ಇದರ ಬಗ್ಗೆ ಕೇಳಲೇಬೇಕು !
ಕೇಂದ್ರ ಸರಕಾರವು ದೇಶದ್ರೋಹದ ಕಾನೂನಿನಲ್ಲಿ ಸುಧಾರಣೆಯನ್ನು ಮಾಡಲು ಸಿದ್ಧತೆಯನ್ನು ಮಾಡುತ್ತಿದೆ. ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ಸರಕಾರ ಪ್ರಸ್ತಾವನೆಯನ್ನು ಮಂಡಿಸಬಹುದಾಗಿದೆ.
ನೇಪಾಳದ ಪ್ರಧಾನಮಂತ್ರಿ ಪುಷ್ಪ ಕಮಲ್ ದಹಾಲ್ ಪ್ರಚಂಡ ಅವರು ಭಾರತದ ಪ್ರವಾಸದಲ್ಲಿದ್ದು, ಅವರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಹೈದರಾಬಾದ್ ಹೌಸ್ ನಲ್ಲಿ ಉಭಯ ನಾಯಕರ ನಡುವೆ ದ್ವಿಪಕ್ಷೀಯ ಸಭೆ ನಡೆಯಲಿದೆ. ಇದರಲ್ಲಿ ಎರಡೂ ದೇಶಗಳಲ್ಲಿನ ಗಡಿ ವಿವಾದ ಬಗ್ಗೆಯು ಚರ್ಚೆಯಾಗಬಹುದು.