ನಾವು ಭಾರತೀಯ ರಾಯಭಾರ ಕಚೇರಿಯ ಮೇಲೆ ನಡೆದ ದಾಳಿಯನ್ನು ಖಂಡಿಸುತ್ತೇವೆ – ಅಮೇರಿಕಾ
ಅಮೇರಿಕಾ ಕೇವಲ ಬಾಯಿಮಾತಿನಲ್ಲಿ ಖಂಡಿಸದೇ ದಾಳಿ ನಡೆಸಿದ ಹಾಗೂ ಭಾರತದ ವಿರುದ್ಧ ಚಟುವಟಿಕೆ ನಡೆಸಿರುವ ಖಲಿಸ್ತಾನಿಗಳ ಮೇಲೆ ಕ್ರಮ ಕೈಗೊಂಡು ಅವರನ್ನು ಜೈಲಿಗಟ್ಟಬೇಕು !
ಅಮೇರಿಕಾ ಕೇವಲ ಬಾಯಿಮಾತಿನಲ್ಲಿ ಖಂಡಿಸದೇ ದಾಳಿ ನಡೆಸಿದ ಹಾಗೂ ಭಾರತದ ವಿರುದ್ಧ ಚಟುವಟಿಕೆ ನಡೆಸಿರುವ ಖಲಿಸ್ತಾನಿಗಳ ಮೇಲೆ ಕ್ರಮ ಕೈಗೊಂಡು ಅವರನ್ನು ಜೈಲಿಗಟ್ಟಬೇಕು !
ಭಾರತದ ವಿದೇಶಾಂಗ ನೀತಿಯಲ್ಲಿ ಏನಾದರೂ ತಪ್ಪಾಗುತ್ತಿದೆಯೇ ಅಥವಾ ಚೀನಾ ಹೆಚ್ಚು ಪ್ರಭಾವಶಾಲಿಯಾಗುತ್ತಿದೆಯೇ ? ಎಂದು ವಿಚಾರ ಮಾಡುವುದು ಆವಶ್ಯಕವಾಗಿದೆ ಎನ್ನುವುದು ಇದರಿಂದ ಗಮನಕ್ಕೆ ಬರುತ್ತದೆ !
ಕೇಂದ್ರ ಸರಕಾರವು ನಕಲಿ ಮತ್ತು ಕಳಪೆ ಗುಣಮಟ್ಟದ ಔಷಧಿ ಉತ್ಪಾದಿಸುವ ೧೮ ಕಂಪನಿಗಳ ಲೈಸೆನ್ಸ್ ರದ್ದುಪಡಿಸಿದ್ದಾರೆ. ಹಾಗೂ ಅವರಿಗೆ ಉತ್ಪಾದನೆಯನ್ನು ನಿಲ್ಲಿಸಲು ಹೇಳಿದ್ದಾರೆ. ‘ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ’ ದ ತಂಡದಿಂದ ೨೦ ರಾಜ್ಯಗಳಲ್ಲಿ ಅನಿರೀಕ್ಷಿತ ಪರಿಶೀಲನೆ ಮಾಡಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಕಳೆದ ೧೫ ದಿನಗಳಿಂದ ಈ ಪರಿಶೀಲನೆ ನಡೆಯುತ್ತಿದೆ.
ನಿಜವಾಗಿ ನೋಡಿದರೆ ಈ ವಜ್ರದ ಒಡೆತನ ಭಾರತದ್ದಾಗಿದ್ದು ಅದನ್ನು ಪುನಃ ಭಾರತಕ್ಕೆ ಕೊಡಬೇಕೆಂದು ಅನಿಸದಿರುವುದು, ಇದು ಬ್ರಿಟಿಷ ಆಡಳಿತದವರಿಗೆ ನಾಚಿಕೆಗೇಡಾಗಿದೆ. ಅದೇ ರೀತಿ ಇಂದಿನವರೆಗೆ ಭಾರತದ ಯಾವ ಪ್ರಧಾನಮಂತ್ರಿಗಳು ಕೂಡ ಈ ವಜ್ರದ ಬಗ್ಗೆ ತಮ್ಮ ಹಕ್ಕು ಸಾಧಿಸಿ ಹಿಂತಿರುಗಿ ಪಡೆಯುವ ಧೈರ್ಯವನ್ನು ಮಾಡಲಿಲ್ಲ, ಎಂಬುದೂ ಅಷ್ಟೇ ನಾಚಿಕೆಗೇಡಿ ವಿಷಯವಾಗಿದೆ.
ಕೆಲವು ಜನರು ಭಾರತದಲ್ಲಿನ ಹಿಂದೂಗಳನ್ನು ಕೊಂದು ಭಾರತವನ್ನು ಮುಸಲ್ಮಾನ ರಾಷ್ಟ್ರ ಮಾಡುವುದಕ್ಕಾಗಿ ಹಿಂದೂಗಳನ್ನು ಕೊಲ್ಲುವ ‘ಕಸಾಯಿಖಾನೆಯನ್ನು ತೆರೆದಿದ್ದಾರೆ.
ಇಂತಹ ಭಾರತದ್ವೇಷಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಅಮೇರಿಕಾ ಮೇಲೆ ಭಾರತ ಒತ್ತಡ ಹೇರಬೇಕು !
ಕೆನಡಾ ವಿದೇಶಾಂಗ ಸಚಿವರು ಭಾರತದ ಬದಲಾಗಿ ಕೆನಡಾದಲ್ಲಿ ಹಿಂದೂಗಳ ದೇವಸ್ಥಾನಗಳ ಮೇಲೆ ಖಲಿಸ್ತಾನವಾದಿಗಳಿಂದ ನಡೆಯುವ ಆಕ್ರಮಣದ ಕಡೆಗೆ ಗಮನಹರಿಸುವ ಆವಶ್ಯಕತೆಯಿದೆ.
ಭಾರತೀಯ ರಾಯಭಾರಿ ಕಚೇರಿಯ ಹೊರಗೆ ಖಳಿಸ್ತಾನಿಗಳಿಂದ ನಡೆಯುತ್ತಿರುವ ಪ್ರತಿಭಟನೆಯ ವಾರ್ತೆ ಮಾಡುತ್ತಿರುವ, ‘ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ’ದ (ಪಿ.ಟಿ.ಐ.ನ) ಪತ್ರಕರ್ತ ಲಲಿತ ಝಾ ಇವರಿಗೆ ಖಲಿಸ್ತಾನಿಗಳು ಥಳಿಸಿರುವ ಬಗ್ಗೆ ಝಾ ಇವರು ಟ್ವೀಟ್ ಮೂಲಕ ಮಾಹಿತಿ ತಿಳಿಸಿದ್ದಾರೆ.
ಕೆನಡಾದ ಟೋರೆಂಟೋದಲ್ಲಿ ಭಾರತೀಯ ಹೈಕಮಿಶನರ್ ಕಚೇರಿಯ ಹೊರಗೆ ಖಲಿಸ್ತಾನಿಗಳು ಕೆಲವು ದಿನಗಳ ಹಿಂದೆ ಪ್ರತಿಭಟನೆ ನಡೆಸಿದ್ದರು. ಇದರಿಂದ ಭಾರತೀಯ ಹೈಕಮಿಶನರ್ ಗೆ ಒಂದು ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಾಗಲಿಲ್ಲ. ಇದರ ಬಗ್ಗೆ ಭಾರತೀಯ ವಿದೇಶಾಂಗ ಸಚಿವಾಲಯದಿಂದ ಭಾರತದಲ್ಲಿನ ಕೆನಡಾದ ಹೈಕಮಿಶನರ್ ಗೆ ನೋಟಿಸ್ ಜಾರಿ ಮಾಡಿ ಭದ್ರತೆಯ ವಿಷಯದಲ್ಲಿ ದುರ್ಲಕ್ಷತನ ತೋರಿದ ಬಗ್ಗೆ ಸ್ಪಷ್ಟೀಕರಣ ಕೇಳಿದೆ.
ಬ್ರಿಟನ್ಗೆ ಈ ಪ್ರಕರಣದ ಬಗ್ಗೆ ಭಾರತವು ಛೀಮಾರಿ ಹಾಕುವುದರೊಂದಿಗೆ ಅದಕ್ಕೆ ತಿಳಿಯುವಂತಹ ಭಾಷೆಯಲ್ಲಿ ಪ್ರತ್ಯುತ್ತರ ನೀಡುವುದು ಆವಶ್ಯಕ !