ನೇಪಾಳದಲ್ಲಿ ಭಾರತದ ಟ್ಯಾಕ್ಸಿಗಳಿಗೆ ಪ್ರವೇಶ ನಿಷೇಧ !
ಭಾರತೀಯ ಸಂಖ್ಯೆಯಿರುವ ಟ್ಯಾಕ್ಸಿಗಳಿಗೆ ನೇಪಾಳದಲ್ಲಿ ಪ್ರವೇಶ ನಿರಾಕರಿಸುವುದರಿಂದ ಟ್ಯಾಕ್ಸಿ ಚಾಲಕ ಮತ್ತು ಮಾಲಿಕರಿಂದ ಅಸಮಾಧಾನ ವ್ಯಕ್ತಪಡಿಸಲಾಗುತ್ತಿದೆ.
ಭಾರತೀಯ ಸಂಖ್ಯೆಯಿರುವ ಟ್ಯಾಕ್ಸಿಗಳಿಗೆ ನೇಪಾಳದಲ್ಲಿ ಪ್ರವೇಶ ನಿರಾಕರಿಸುವುದರಿಂದ ಟ್ಯಾಕ್ಸಿ ಚಾಲಕ ಮತ್ತು ಮಾಲಿಕರಿಂದ ಅಸಮಾಧಾನ ವ್ಯಕ್ತಪಡಿಸಲಾಗುತ್ತಿದೆ.
ಭಾರತದಲ್ಲಿ ಅಮೆರಿಕಾದ ರಾಯಭಾರಿ ಎಂದು ಎರಿಕ ಗಾರ್ಸೆಟ್ಟಿ ಇವರನ್ನು ನೇಮಕ ಮಾಡಲಾಗಿದೆ. ಕಳೆದ ೨ ವರ್ಷಗಳಿಂದ ಈ ಸ್ಥಾನ ಖಾಲಿ ಇತ್ತು. ಇಷ್ಟು ದಿನ ಈ ಖಾಲಿ ಇರುವುದು ಇದೇ ಮೊದಲ ಬಾರಿಯಾಗಿತ್ತು.
ಅಮೇರಿಕಾ ತನ್ನ ಸಂಸತ್ತಿನಲ್ಲಿ ಒಂದು ಪ್ರಸ್ತಾವವನ್ನು ಅನುಮೋದಿಸಿ ‘ಅರುಣಾಚಲ ಪ್ರದೇಶ ಇದು ಭಾರತದ ಅವಿಭಾಜ್ಯ ಅಂಗವಾಗಿದೆ’, ಎಂದು ಹೇಳಿದೆ. ಭಾರತದಲ್ಲಿನ ಅರುಣಾಚಲ ಪ್ರದೇಶ ಮತ್ತು ಚೀನಾದಲ್ಲಿನ ಮ್ಯಾಕಮೋಹನ ರೇಖೆಗೆ ಅಂತರರಾಷ್ಟ್ರೀಯ ಗಡಿ ಎಂದು ಅಮೆರಿಕದಿಂದ ಈ ವಿಧೇಯಕದ ಮೂಲಕ ಒಪ್ಪಿಗೆ ನೀಡಿದೆ.
ನನಗೆ ಅನಿಸುತ್ತದೆ ರಾಹುಲ ಗಾಂಧಿ ಇವರು ಲಂಡನನಲ್ಲಿ ಹೇಳಿಕೆ ನೀಡುವ ಅವಶ್ಯಕತೆ ಇರಲಿಲ್ಲ. ಕಾಂಗ್ರೆಸ್ಸಿನ ಪೂರ್ವಜರು ಕೂಡ ಸಂಘದ ಬಗ್ಗೆ ಏನೆಲ್ಲ ಮಾತನಾಡಿದ್ದಾರೆ. ರಾಹುಲ ಗಾಂಧಿ ಇವರು ಹೆಚ್ಚು ಜವಾಬ್ದಾರಯುತ ಮಾತನಾಡಬೇಕು, ವಾಸ್ತವ ಏನು ಇದೆ ? ಇದು ಕೂಡ ಅವರು ನೋಡಬೇಕು, ಇಷ್ಟೇ ನಾನು ಅವರಿಗೆ ಹೇಳ ಬಯಸುತ್ತೇನೆ
95ನೇ ಆಸ್ಕರ ಪುರಸ್ಕಾರ ಸಮಾರಂಭದಲ್ಲಿ ಭಾರತೀಯ ಚಲನಚಿತ್ರ `ಆರ್.ಆರ್.ಆರ್’ನ ` ನಾಟು ನಾಟು’ ಈ ಗೀತೆಗೆ ಮೂಲ ಗೀತೆಯ ಶ್ರೇಣಿಯಲ್ಲಿ `ಸರ್ವೋತ್ಕೃಷ್ಟ ಗೀತೆ’ ಎಂದು ಪುರಸ್ಕಾರ ದೊರಕಿದೆ. ಈ ಹಿಂದೆ ಈ ಗೀತೆಗೆ `ಗೋಲ್ಡನ ಗ್ಲೋಬ’ ಪುರಸ್ಕಾರ ದೊರಕಿತ್ತು.
ವಿಶ್ವಸಂಸ್ಥೆಯಲ್ಲಿ ಭಾರತದಿಂದ ಪಾಕಿಸ್ತಾನದ ಮೇಲೆ ಟೀಕಾಸ್ತ್ರ
ಅಮೇರಿಕಾದ ಸಂಸತ್ತಿನಲ್ಲಿ ರಾಷ್ಟ್ರೀಯ ಗುಪ್ತಚರ ಇಲಾಖೆಯ ಸಂಚಾಲಕ ಎವರಿಲ್ ಹೆನ್ಸ್ ಇವರು ಮಾಹಿತಿ ನೀಡುತ್ತಾ, ಸದ್ಯದ ಪರಿಸ್ಥಿತಿಯಲ್ಲಿ ರಾಷ್ಟ್ರೀಯ ಸುರಕ್ಷೆ ಮತ್ತು ನೇತೃತ್ವಕ್ಕೆ ಎಲ್ಲಕ್ಕಿಂತ ಹೆಚ್ಚಿನ ಅಪಾಯ ಚೀನಾದಿಂದ ಇದೆ ಎಂದು ಹೇಳಿದರು.
ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ಆಯುಕ್ತ ಕಾರ್ಯಾಲಯವು ಕಾಶ್ಮೀರ ಸಮಸ್ಯೆಯ ಬಗ್ಗೆ ಮಂಡಿಸಿರುವ ಪ್ರಸ್ತಾವ ಅಯೋಗ್ಯವಾಗಿದೆ ಎಂದು ಭಾರತ ಹೇಳಿದೆ. ‘ಇದು ಭಾರತದ ಆಂತರಿಕ ಪ್ರಕರಣವಾಗಿದೆ’, ಎಂದು ವಿಶ್ವ ಸಂಸ್ಥೆಯಲ್ಲಿನ ಭಾರತದ ಸ್ಥಾಯಿ ಪ್ರತಿನಿಧಿ ಇಂದ್ರಮಣಿ ಪಾಂಡೆ ಇವರು ಹೇಳಿದರು.
ಪಾಕಿಸ್ತಾನವು ಕಾಶ್ಮೀರ ಪ್ರಶ್ನೆಯನ್ನು ಜಗತ್ತಿನ ಎಲ್ಲಿಯೇ ಪ್ರಸ್ತಾಪಿಸಿದರೂ, ಅದಕ್ಕೆ ಇದೇ ರೀತಿ ಪ್ರತ್ಯುತ್ತರ ಸಿಗುತ್ತಿರುವುದು ಎನ್ನುವುದನ್ನು ಅವರು ಯಾವಾಗಲೂ ಗಮನದಲ್ಲಿಟ್ಟುಕೊಳ್ಳಬೇಕು !