ದೇಶದ ಪ್ರಸ್ತುತ ಪರಿಸ್ಥಿತಿ
ಕೆಲವು ಜನರು ಭಾರತದಲ್ಲಿನ ಹಿಂದೂಗಳನ್ನು ಕೊಂದು ಭಾರತವನ್ನು ಮುಸಲ್ಮಾನ ರಾಷ್ಟ್ರ ಮಾಡುವುದಕ್ಕಾಗಿ ಹಿಂದೂಗಳನ್ನು ಕೊಲ್ಲುವ ‘ಕಸಾಯಿಖಾನೆಯನ್ನು ತೆರೆದಿದ್ದಾರೆ.
ಕೆಲವು ಜನರು ಭಾರತದಲ್ಲಿನ ಹಿಂದೂಗಳನ್ನು ಕೊಂದು ಭಾರತವನ್ನು ಮುಸಲ್ಮಾನ ರಾಷ್ಟ್ರ ಮಾಡುವುದಕ್ಕಾಗಿ ಹಿಂದೂಗಳನ್ನು ಕೊಲ್ಲುವ ‘ಕಸಾಯಿಖಾನೆಯನ್ನು ತೆರೆದಿದ್ದಾರೆ.
ಇಂತಹ ಭಾರತದ್ವೇಷಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಅಮೇರಿಕಾ ಮೇಲೆ ಭಾರತ ಒತ್ತಡ ಹೇರಬೇಕು !
ಕೆನಡಾ ವಿದೇಶಾಂಗ ಸಚಿವರು ಭಾರತದ ಬದಲಾಗಿ ಕೆನಡಾದಲ್ಲಿ ಹಿಂದೂಗಳ ದೇವಸ್ಥಾನಗಳ ಮೇಲೆ ಖಲಿಸ್ತಾನವಾದಿಗಳಿಂದ ನಡೆಯುವ ಆಕ್ರಮಣದ ಕಡೆಗೆ ಗಮನಹರಿಸುವ ಆವಶ್ಯಕತೆಯಿದೆ.
ಭಾರತೀಯ ರಾಯಭಾರಿ ಕಚೇರಿಯ ಹೊರಗೆ ಖಳಿಸ್ತಾನಿಗಳಿಂದ ನಡೆಯುತ್ತಿರುವ ಪ್ರತಿಭಟನೆಯ ವಾರ್ತೆ ಮಾಡುತ್ತಿರುವ, ‘ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ’ದ (ಪಿ.ಟಿ.ಐ.ನ) ಪತ್ರಕರ್ತ ಲಲಿತ ಝಾ ಇವರಿಗೆ ಖಲಿಸ್ತಾನಿಗಳು ಥಳಿಸಿರುವ ಬಗ್ಗೆ ಝಾ ಇವರು ಟ್ವೀಟ್ ಮೂಲಕ ಮಾಹಿತಿ ತಿಳಿಸಿದ್ದಾರೆ.
ಕೆನಡಾದ ಟೋರೆಂಟೋದಲ್ಲಿ ಭಾರತೀಯ ಹೈಕಮಿಶನರ್ ಕಚೇರಿಯ ಹೊರಗೆ ಖಲಿಸ್ತಾನಿಗಳು ಕೆಲವು ದಿನಗಳ ಹಿಂದೆ ಪ್ರತಿಭಟನೆ ನಡೆಸಿದ್ದರು. ಇದರಿಂದ ಭಾರತೀಯ ಹೈಕಮಿಶನರ್ ಗೆ ಒಂದು ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಾಗಲಿಲ್ಲ. ಇದರ ಬಗ್ಗೆ ಭಾರತೀಯ ವಿದೇಶಾಂಗ ಸಚಿವಾಲಯದಿಂದ ಭಾರತದಲ್ಲಿನ ಕೆನಡಾದ ಹೈಕಮಿಶನರ್ ಗೆ ನೋಟಿಸ್ ಜಾರಿ ಮಾಡಿ ಭದ್ರತೆಯ ವಿಷಯದಲ್ಲಿ ದುರ್ಲಕ್ಷತನ ತೋರಿದ ಬಗ್ಗೆ ಸ್ಪಷ್ಟೀಕರಣ ಕೇಳಿದೆ.
ಬ್ರಿಟನ್ಗೆ ಈ ಪ್ರಕರಣದ ಬಗ್ಗೆ ಭಾರತವು ಛೀಮಾರಿ ಹಾಕುವುದರೊಂದಿಗೆ ಅದಕ್ಕೆ ತಿಳಿಯುವಂತಹ ಭಾಷೆಯಲ್ಲಿ ಪ್ರತ್ಯುತ್ತರ ನೀಡುವುದು ಆವಶ್ಯಕ !
ಭಾರತದಲ್ಲಿ ಅವಿಭಕ್ತ ಕುಟುಂಬ ವ್ಯವಸ್ಥೆ ಒಡೆಯುತ್ತಿರುವಾಗ, ಅಮೆರಿಕಾದಲ್ಲಿ ಅವಿಭಕ್ತ ಕುಟುಂಬ ವ್ಯವಸ್ಥೆ ಹೆಚ್ಚುತ್ತಿದೆ ! ಭಾರತೀಯರು ಇದರ ಬಗ್ಗೆ ಯೋಚಿಸಬೇಕು !
ವಿಶ್ವಸಂಸ್ಥೆಯ ವರದಿಯಲ್ಲಿ ಆಘಾತಕಾರಿ ಮಾಹಿತಿ ಬಹಿರಂಗ
ಖಲಿಸ್ತಾನಿಗಳಿಗೆ ಅರ್ಥವಾಗುವ ಭಾಷೆಯಲ್ಲಿ ಪ್ರತ್ಯುತ್ತರ ನೀಡದೆ ಇದ್ದರೆ, ಈ ಸಮಸ್ಯೆ ಉಗ್ರರೂಪ ತಾಳಬಹುದು, ಇದು ಭಾರತ ಸರಕಾರ ಅರ್ಥಮಾಡಿಕೊಳ್ಳುವುದೇ ?
ನಿರಂತರವಾಗಿ ಈ ರೀತಿಯ ಹಿಂಸಾತ್ಮಕ ಪ್ರತಿಭಟನೆ ನಡೆಸುವ ಖಲಿಸ್ತಾನಿಗಳ ಮೇಲೆ ಲಂಡನ್ ಪೊಲೀಸರು ಕಠಿಣ ಕ್ರಮ ಏಕೆ ಕೈಗೊಳ್ಳುವುದಿಲ್ಲ ? ಅಥವಾ ಬ್ರಿಟನ್ ಸರಕಾರದಿಂದಲೇ ಖಲಿಸ್ತಾನಿಗಳಿಗೆ ಕುಮ್ಮಕ್ಕು ಇದೆಯೇ ?