ಅಸ್ಸಾಂನಲ್ಲಿ ೬೦೦ ಮದರಸಾಗಳನ್ನು ಮುಚ್ಚಿದ್ದೇವೆ ಮತ್ತು ಎಲ್ಲವೂ ಮುಚ್ಚುವ ಇಚ್ಛೆ ಇದೆ !
ಅಸ್ಸಾಂನ ಮುಖ್ಯಮಂತ್ರಿ ಹೀಮಂತ ಬೀಸ್ವ ಸರಮಾ ಇವರ ನಿರ್ಧಾರ !
ಅಸ್ಸಾಂನ ಮುಖ್ಯಮಂತ್ರಿ ಹೀಮಂತ ಬೀಸ್ವ ಸರಮಾ ಇವರ ನಿರ್ಧಾರ !
‘ವಾರಿಸ ದೆ ಪಂಜಾಬ’ (ಪಂಜಾಬಿನ ವಾರಸುದಾರ) ಎಂಬ ಸಂಘಟನೆಯ ಪ್ರಮುಖ ಅಮೃತಪಾಲಸಿಂಹ ಖಲಿಸ್ತಾನಿಯಲ್ಲ. ಅವನಿಗೆ ಖಲಿಸ್ತಾನದ ಬಗ್ಗೆ ಏನೂ ತಿಳಿದಿಲ್ಲ; ಆದರೆ ಅವನು ಖಲಿಸ್ತಾನದ ಹೆಸರಿನಲ್ಲಿ ಬಹಳ ಹಣಗಳಿಸಿದ್ದಾನೆ.
ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ‘ಇನ್ಸ್ಟಿಟ್ಯೂಟ್ ಫಾರ್ ಎಕನಾಮಿಕ್ಸ್ ಅಂಡ್ ಪೀಸ್’ವು ಭಯೋತ್ಪಾದಕ ಚಟುವಟಿಕೆಯ ಸಂದರ್ಭದಲ್ಲಿ ‘ಗ್ಲೊಬಲ್ ಟೆರೇರಿಜಮ್ ಇಂಡೆಕ್ಸ್ ೨೦೨೨’ (ಜಾಗತಿಕ ಭಯೋತ್ಪಾದಕ ಸೂಚ್ಯಾಂಕ ೨೦೨೨) ಅಡಿಯಲ್ಲಿ ೨೦ ಮುಖ್ಯ ಭಯೋತ್ಪಾದಕ ಸಂಘಟನೆಯ ಸುಚಿ ಪ್ರಕಟಗೊಳಿಸಿದೆ.
ಆಸ್ಟ್ರೇಲಿಯಾದ ಪ್ರಧಾನಮಂತ್ರಿಯು ಭಾರತಿಯರ ಸಂರಕ್ಷಣೆ ಮಾಡುವ ಭರವಸೆ ನೀಡಿಯು ಇಂತಹ ಘಟನೆಗಳು ನಡಿಯುತ್ತಿದ್ದರೆ, ಈಗ ಭಾರತ ಸರಕಾರವು ಆಸ್ಟ್ರೇಲಿಯಾದ ಮೇಲೆ ಒತ್ತಡ ಹಾಕಿ ಅಲ್ಲಿನ ಭಾರತಿಯರ ರಕ್ಷಣೆ ಮಾಡಲು ಮುಂದಾಗಬೇಕು !
ಪಾಕಿಸ್ತಾನದ ಮೂಲತಾನನಿಂದ ಹರಿದ್ವಾರಕ್ಕೆ ತನ್ನ ಪೂರ್ವಜರ ಅಸ್ತಿ ವಿಸರ್ಜನೆ ಮಾಡುವುದಕ್ಕಾಗಿ ಬಂದಿರುವ ಎರಡು ಹಿಂದೂ ಕುಟುಂಬದ ೨೨ ಸದಸ್ಯರಿಗೆ ಭಾರತದಲ್ಲಿ ವಾಸಿಸಲು ಅನುಮತಿ ನೀಡಿದ್ದಾರೆ.
ಭಾರತೀಯ ಸಂಖ್ಯೆಯಿರುವ ಟ್ಯಾಕ್ಸಿಗಳಿಗೆ ನೇಪಾಳದಲ್ಲಿ ಪ್ರವೇಶ ನಿರಾಕರಿಸುವುದರಿಂದ ಟ್ಯಾಕ್ಸಿ ಚಾಲಕ ಮತ್ತು ಮಾಲಿಕರಿಂದ ಅಸಮಾಧಾನ ವ್ಯಕ್ತಪಡಿಸಲಾಗುತ್ತಿದೆ.
ಭಾರತದಲ್ಲಿ ಅಮೆರಿಕಾದ ರಾಯಭಾರಿ ಎಂದು ಎರಿಕ ಗಾರ್ಸೆಟ್ಟಿ ಇವರನ್ನು ನೇಮಕ ಮಾಡಲಾಗಿದೆ. ಕಳೆದ ೨ ವರ್ಷಗಳಿಂದ ಈ ಸ್ಥಾನ ಖಾಲಿ ಇತ್ತು. ಇಷ್ಟು ದಿನ ಈ ಖಾಲಿ ಇರುವುದು ಇದೇ ಮೊದಲ ಬಾರಿಯಾಗಿತ್ತು.
ಅಮೇರಿಕಾ ತನ್ನ ಸಂಸತ್ತಿನಲ್ಲಿ ಒಂದು ಪ್ರಸ್ತಾವವನ್ನು ಅನುಮೋದಿಸಿ ‘ಅರುಣಾಚಲ ಪ್ರದೇಶ ಇದು ಭಾರತದ ಅವಿಭಾಜ್ಯ ಅಂಗವಾಗಿದೆ’, ಎಂದು ಹೇಳಿದೆ. ಭಾರತದಲ್ಲಿನ ಅರುಣಾಚಲ ಪ್ರದೇಶ ಮತ್ತು ಚೀನಾದಲ್ಲಿನ ಮ್ಯಾಕಮೋಹನ ರೇಖೆಗೆ ಅಂತರರಾಷ್ಟ್ರೀಯ ಗಡಿ ಎಂದು ಅಮೆರಿಕದಿಂದ ಈ ವಿಧೇಯಕದ ಮೂಲಕ ಒಪ್ಪಿಗೆ ನೀಡಿದೆ.
ನನಗೆ ಅನಿಸುತ್ತದೆ ರಾಹುಲ ಗಾಂಧಿ ಇವರು ಲಂಡನನಲ್ಲಿ ಹೇಳಿಕೆ ನೀಡುವ ಅವಶ್ಯಕತೆ ಇರಲಿಲ್ಲ. ಕಾಂಗ್ರೆಸ್ಸಿನ ಪೂರ್ವಜರು ಕೂಡ ಸಂಘದ ಬಗ್ಗೆ ಏನೆಲ್ಲ ಮಾತನಾಡಿದ್ದಾರೆ. ರಾಹುಲ ಗಾಂಧಿ ಇವರು ಹೆಚ್ಚು ಜವಾಬ್ದಾರಯುತ ಮಾತನಾಡಬೇಕು, ವಾಸ್ತವ ಏನು ಇದೆ ? ಇದು ಕೂಡ ಅವರು ನೋಡಬೇಕು, ಇಷ್ಟೇ ನಾನು ಅವರಿಗೆ ಹೇಳ ಬಯಸುತ್ತೇನೆ
95ನೇ ಆಸ್ಕರ ಪುರಸ್ಕಾರ ಸಮಾರಂಭದಲ್ಲಿ ಭಾರತೀಯ ಚಲನಚಿತ್ರ `ಆರ್.ಆರ್.ಆರ್’ನ ` ನಾಟು ನಾಟು’ ಈ ಗೀತೆಗೆ ಮೂಲ ಗೀತೆಯ ಶ್ರೇಣಿಯಲ್ಲಿ `ಸರ್ವೋತ್ಕೃಷ್ಟ ಗೀತೆ’ ಎಂದು ಪುರಸ್ಕಾರ ದೊರಕಿದೆ. ಈ ಹಿಂದೆ ಈ ಗೀತೆಗೆ `ಗೋಲ್ಡನ ಗ್ಲೋಬ’ ಪುರಸ್ಕಾರ ದೊರಕಿತ್ತು.