‘ಭಾರತದ ಗಡಿಯಿಂದ ಪಾಕಿಸ್ತಾನಕ್ಕೆ ಕ್ಷಿಪಣಿ ಬಂದಿದೆ !’(ಅಂತೆ) – ಪಾಕಿಸ್ತಾನ ಸೇನೆಯ ಹುಯಿಲು
ಭಾರತದ ಗಡಿಯಿಂದ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಕ್ಷಿಪಣಿಗಳು ಬಂದವು ಮತ್ತು ನಂತರ ಪಾಕಿಸ್ತಾನದ ಗಡಿಯಲ್ಲಿಯೇ ಬಿತ್ತು, ಎಂದು ಹುಯಿಲು ಪಾಕಿಸ್ತಾನಿ ಸೇನೆ ಹೇಳಿದೆ.
ಭಾರತದ ಗಡಿಯಿಂದ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಕ್ಷಿಪಣಿಗಳು ಬಂದವು ಮತ್ತು ನಂತರ ಪಾಕಿಸ್ತಾನದ ಗಡಿಯಲ್ಲಿಯೇ ಬಿತ್ತು, ಎಂದು ಹುಯಿಲು ಪಾಕಿಸ್ತಾನಿ ಸೇನೆ ಹೇಳಿದೆ.
ಪಾಕಿಸ್ತಾನವು ಧರ್ಮದ ಹೆಸರಿನಲ್ಲಿ ಪ್ರತಿದಿನ ಅಲ್ಲಿನ ಅಮಾಯಕ ಅಲ್ಪಸಂಖ್ಯಾತ ಹಿಂದುಗಳನ್ನು ಕೊಲೆ ಮಾಡುತ್ತದೆ, ಆದರೆ ಭಾರತವು ಮಾನವತೆಯ ದೃಷ್ಟಿಯಿಂದ ಪಾಕಿಸ್ತಾನದ ನಾಗರಿಕರನ್ನು ಮರಣದ ದವಡೆಯಿಂದ ಹೊರಗೆ ತೆಗೆಯುತ್ತದೆ !
ರಷ್ಯಾವು ಉಕ್ರೇನ್ನ ಮೇಲೆ ನಡೆಸಿದ ದಾಳಿಗೆ ೧೩ ದಿನಗಳಾಗಿದೆ. ಈ ಯುದ್ಧದಲ್ಲಿ ಉಕ್ರೇನಗೆ ಸಹಾಯ ಮಾಡಲು ವಿದೇಶದಿಂದ ಯುವಕರು ಬರುತ್ತಿದ್ದಾರೆ. ಅದರಲ್ಲಿ ಓರ್ವ ಭಾರತೀಯ ಯುವಕನೂ ಸಹಭಾಗವಿದೆ, ಎಂದು ‘ದ ಕೀವ ಇಂಡಿಪೆಂಡೆಂಟ’ ಎಂಬ ವಾರ್ತಾವಾಹಿನಿಯು ಮಾಹಿತಿ ನೀಡಿದೆ.
ಚೀನಾದ ಸರಕಾರಿ ಮುಖವಾಣಿಯಾಗಿರುವ ‘ಗ್ಲೋಬಲ್ ಟೈಮ್ಸ್’ ನಿಂದ ಭಾರತದ ಕುತುಬ ಮಿನಾರ ಮೇಲೆ ರಷ್ಯಾದ ರಾಷ್ಟ್ರಧ್ವಜದ ಬಣ್ಣದ ಹಾಗೆ ಬೆಳಕು ಮಾಡಿರುವ ವಾರ್ತೆ ಪ್ರಸಾರವಾಗಿದೆ. ಭಾರತವು ಈ ವಾರ್ತೆ ಸುಳ್ಳಾಗಿದೆ ಎಂದು ಸ್ಪಷ್ಟಪಡಿಸಲಾಗಿದೆ.
ಭಾರತ ಮತ್ತು ಪಾಕಿಸ್ತಾನ ಕೂಡಾ ಅಫ್ಘಾನಿಸ್ತಾನಕ್ಕೆ ಗೋಧಿಯನ್ನು ಕಳುಹಿಸಿತ್ತು. ಪಾಕಿಸ್ತಾನವು ಕಳುಹಿಸಿದ ಗೋಧಿ ಅತ್ಯಂತ ಕಳಪೆ ಮಟ್ಟದ್ದು ಇದ್ದರಿಂದ ತಾಲಿಬಾನ್ವು ಪಾಕಿಸ್ತಾನದ ಈ ಕೃತ್ಯಕ್ಕೆ ಅಕ್ರೋಶ ವ್ಯಕ್ತಪಡಿಸಿದ್ದು, ಭಾರತವನ್ನು ಹೊಗಳಿದೆ.
ರಷ್ಯಾ ಮತ್ತು ಉಕ್ರೇನ್ ಇವರಲ್ಲಿನ ನಡೆಯುತ್ತಿರುವ ಯುದ್ಧದಲ್ಲಿ ಕೀವನಲ್ಲಿ ಒಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡು ತಗಲಿ ಗಾಯಗೊಂಡಿದ್ದಾನೆ, ಎಂದು ಕೇಂದ್ರ ಸಚಿವ ವಿ.ಕೆ. ಸಿಂಹ ಅವರು ಮಾಹಿತಿ ನೀಡಿದರು. ಈ ಮೊದಲು ಯುದ್ಧದಲ್ಲಿ ಗುಂಡಿನ ದಾಳಿಯಿಂದ ನವೀನ ಶೇಖರಪ್ಪ ಇವರು ಸಾವನ್ನಪ್ಪಿದ್ದು ಬೇರೆ ಒಬ್ಬ ವಿದ್ಯಾರ್ಥಿ ಕಾಯಿಲೆಯಿಂದ ಮೃತಪಟ್ಟಿದ್ದಾನೆ.
ಭಾರತೀಯರೀಗೆ ಖಾರಕಿವ ಬಿಡುವುದಕ್ಕೆ ರಷ್ಯಾ ೬ ಗಂಟೆಗಳ ಕಾಲ ಕದನ ವಿರಾಮ ಮಾಡಿರುವ ವಾರ್ತೆಯನ್ನು ಭಾರತದ ವಿದೇಶಾಂಗ ಸಚಿವಾಲಯ ಖಂಡಿಸಿದೆ. ‘ನಮ್ಮ ವಿನಂತಿಯ ಮೇರೆಗೆ ರಷ್ಯಾ ಯುದ್ಧ ನಿಲ್ಲಿಸಿಲ್ಲ.
ಅಂತರರಾಷ್ಟ್ರೀಯ ನ್ಯಾಯಾಲಯದ ತೀರ್ಪಿನಂತೆ ಕುಲಭೂಷಣ್ ಜಾಧವ್ ಅವರ ಗಲ್ಲು ಶಿಕ್ಷೆಯ ವಿರುದ್ಧ ಮೇಲ್ಮನವಿ ಸಲ್ಲಿಸಲು ಏಪ್ರಿಲ್ ೧೩, ೨೦೨೨ ರೊಳಗೆ ನ್ಯಾಯವಾದಿಯನ್ನು ನೇಮಿಸಲು ಭಾರತಕ್ಕೆ ಮತ್ತೊಂದು ಅವಕಾಶ ನೀಡುವಂತೆ ಇಸ್ಲಾಮಾಬಾದ ಉಚ್ಚ ನ್ಯಾಯಾಲಯ ಪಾಕಿಸ್ತಾನ ಸರಕಾರಕ್ಕೆ ಆದೇಶ ನೀಡಿದೆ.
ಯುಕ್ರೇನ್ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ಬಿಡುಗಡೆಗೊಳಿಸುವಂತೆ ಒತ್ತಾಯಿಸಿ ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ದಾಖಲಿಸಲಾಗಿದೆ. ಈ ಅರ್ಜಿಯ ವಿಚಾರಣೆಯ ಸಮಯದಲ್ಲಿ ನ್ಯಾಯಾಧೀಶ ಎನ್.ವಿ. ರಮಣ ಇವರು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋಗಳ ಉದಾಹರಣೆ ನೀಡಿದರು.
ಉಕ್ರೇನ್ನಲ್ಲಿ ಸಿಲುಕಿರುವ ಒಟ್ಟು ಭಾರತೀಯರ ಪೈಕಿ ೧೭ ಸಾವಿರ ಭಾರತೀಯರು ಉಕ್ರೇನ್ ನಿಂದ ಹೊರಬಂದಿದ್ದಾರೆ ಎಂದು ಕೇಂದ್ರ ಸರಕಾರ ಮಾಹಿತಿ ನೀಡಿದೆ. ಭಾರತೀಯ ವಾಯು ಸೇನೆಯ ೪ ವಿಮಾನಗಳು ಸುಮಾರು ೪೦೦ ಭಾರತೀಯ ನಾಗರಿಕರನ್ನು ತೆಗೆದುಕೊಂಡು ಉಕ್ರೇನ್ನಿಂದ ಹಾರಾಟ ಮಾಡಿವೆ.