ಮುಸಲ್ಮಾನರ ಪ್ರಾರ್ಥನೆಯ ಗೂಡಾರ್ಥ!
ಈ ಹಿಂದೆಯೂ ಪಾಕಿಸ್ತಾನದ ಒಬ್ಬ ಮುಖಂಡನು ಭಾರತ-ಪಾಕಿಸ್ತಾನ ಯುದ್ಧದ ಸಂದರ್ಭದಲ್ಲಿ ಹೇಳಿಕೆ ನೀಡುವಾಗ, “ಪಾಕಿಸ್ತಾನದಲ್ಲಿರುವ ೫ ಕೋಟಿಯಷ್ಟೇ ಅಲ್ಲ, ಭಾರತದಲ್ಲಿರುವ ೨೦ ಕೋಟಿ ಮುಸಲ್ಮಾನರೂ ಪಾಕಿಸ್ತಾನದ ಪರವಾಗಿ ಯುದ್ಧದಲ್ಲಿ ಹೋರಾಡುವರು”, ಎಂದು ಹೇಳಿದ್ದರು.
ಈ ಹಿಂದೆಯೂ ಪಾಕಿಸ್ತಾನದ ಒಬ್ಬ ಮುಖಂಡನು ಭಾರತ-ಪಾಕಿಸ್ತಾನ ಯುದ್ಧದ ಸಂದರ್ಭದಲ್ಲಿ ಹೇಳಿಕೆ ನೀಡುವಾಗ, “ಪಾಕಿಸ್ತಾನದಲ್ಲಿರುವ ೫ ಕೋಟಿಯಷ್ಟೇ ಅಲ್ಲ, ಭಾರತದಲ್ಲಿರುವ ೨೦ ಕೋಟಿ ಮುಸಲ್ಮಾನರೂ ಪಾಕಿಸ್ತಾನದ ಪರವಾಗಿ ಯುದ್ಧದಲ್ಲಿ ಹೋರಾಡುವರು”, ಎಂದು ಹೇಳಿದ್ದರು.
ಭಾರತವು ಅಫಘಾನಿಸ್ತಾನದ ವಿಷಯವಾಗಿ ನವೆಂಬರ್ ೧೦ ರಂದು ವಿಶೇಷ ಅಂತರಾಷ್ಟ್ರೀಯ ಸಭೆಯನ್ನು ಆಯೋಜಿಸಿದೆ. ಈ ಸಭೆಯಲ್ಲಿ ಭಾರತ ಸಹಿತ ಇರಾನ್, ರಶಿಯಾ, ಉಜ್ಬೇಕಿಸ್ತಾನ್, ಕಜಾಕಿಸ್ತಾನ್, ತುರ್ಕೆಮೆನಿಸ್ತಾನ್, ತಾಜಿಕಿಸ್ತಾನ್ ಮತ್ತು ಕಿರ್ಗಿಸ್ತಾನ್ ಈ ದೇಶದ ಪ್ರತಿನಿಧಿಗಳು ಭಾಗವಹಿಸುವರು.
ಪಾಕಿಸ್ತಾನವು ಅದೇನು ಮಾಡಿತೆಂದು ಭಾರತವು ಈ ಪರಂಪರೆಯನ್ನು ಪುನಃ ಆರಂಭಿಸಿತು ? ಪಾಕಿಸ್ತಾನ ಮತ್ತು ಅದರ ಬೆಂಬಲಿತ ಉಗ್ರರು ನಿರಂತರವಾಗಿ ಕಾಶ್ಮೀರದ ಮೇಲೆ ದಾಳಿ ಮಾಡುತ್ತಿರುವಾಗಲೂ ಪಾಕಿಸ್ತಾನಕ್ಕೆ ಸಿಹಿ ಕೊಡುವ ಮತ್ತು ಅವರಿಂದ ಸಿಹಿ ಪಡೆಯುವ ಅವಶ್ಯಕತೆ ಏನಿತ್ತು ?
ಈಗ ಭಾರತವೂ ಪಾಕಿಸ್ತಾನದ ವಿಮಾನಗಳಿಗೆ ಭಾರತೀಯ ವಾಯುಪ್ರದೇಶದ ಉಪಯೋಗಿಸಲು ನಿರಾಕರಿಸಿ ಅವರಿಗೆ ತಕ್ಕ ಪ್ರತ್ಯುತ್ತರ ನೀಡಬೇಕು !
ಲಾಡಖನ ಗಲವಾನ ಕಣಿವೆಯಲ್ಲಿ ಕಳೆದ ವರ್ಷ ಭಾರತ ಮತ್ತು ಚೀನಾದ ಸೈನಿಕರ ನಡುವೆ ನಡೆದ ಘರ್ಷಣೆಯ ನಂತರ ಈವರೆಗೆ ಅಲ್ಲಿ ಉದ್ವಿಗ್ನ ಸ್ಥಿತಿ ಮುಂದುವರೆದಿದೆ. ಅಲ್ಲಿ ಉಭಯ ದೇಶಗಳಿಂದ ಅಗಾಧ ಸಂಖ್ಯೆಯಲ್ಲಿ ಸೈನಿಕರನ್ನು ನೇಮಿಸಲಾಗಿದೆ.
ಬರುವ ಮೂರುವರೆ ವರ್ಷದಲ್ಲಿ ಭಾರತವು ಹಿಂದೂ ರಾಷ್ಟ್ರವಾಗಲಿದೆ, ಎಂದು ಪುರಿಯ ಗೋವರ್ಧನ ಪೀಠದ ಜಗದ್ಗುರು ಶಂಕರಾಚಾರ್ಯ ಸ್ವಾಮಿ ನಿಶ್ಚಲಾನಂದ ಸರಸ್ವತಿ ಇವರು ಪ್ರತಿಪಾದಿಸಿದರು.
ಪ್ರಾಚೀನ ವಸ್ತುಗಳನ್ನು ಅನೇಕ ವರ್ಷಗಳ ಹಿಂದೆ ಕಳ್ಳತನ ಮಾಡಲಾಗಿತ್ತು. ಈ ವಸ್ತುಗಳಲ್ಲಿ 12 ನೇಯ ಶತಮಾನದ ಕಂಚಿನ ನಟರಾಜ ಮೂರ್ತಿಯೂ ಇದೆ.
ಇಂಥವರಿಗೆ ಜೀವಾವಧಿ ಶಿಕ್ಷೆ ನೀಡಿ ಕಾರಾಗೃಹದಲ್ಲಿ ಇರಿಸಬೇಕು.
ಭಾರತೀಯ ಸೇನೆಯನ್ನು ಕೀಳಾಗಿ ನೋಡುವವರನ್ನು ಸರಕಾರವು ಕಿವಿ ಹಿಂಡಬೇಕು !
ಅಕ್ರಮವಾಗಿ ನಿರ್ಮಿಸಿದ ಅರುಣಾಚಲ ಪ್ರದೇಶಕ್ಕೆ ನಾವು ಮಾನ್ಯತೆ ನೀಡುವುದಿಲ್ಲ. ಭಾರತದ ಉಪರಾಷ್ಟ್ರಪತಿ ವೆಂಕಯ್ಯಾ ನಾಯ್ಡು ಇವರು ಈ ರಾಜ್ಯದ ಪ್ರವಾಸ ಕೈಗೊಂಡರು. ಅದನ್ನು ನಾವು ವಿರೋಧಿಸುತ್ತೇವೆ, ಎಂಬ ಶಬ್ದಗಳಲ್ಲಿ ಚೀನಾದ ವಿದೇಶಾಂಗ ಖಾತೆಯ ವಕ್ತಾರರಾದ ಝಾವೋ ಲಿಜಿಯಾನ್ ಇವರು ನಾಯ್ಡು ಇವರ ಪ್ರವಾಸವನ್ನು ವಿರೋಧಿಸಿದರು.