ಜಲ ಸಿಂಧೂ ಒಪ್ಪಂದವನ್ನು ರದ್ದುಪಡಿಸಿದರೆ ನಾವು ಭಾರತಕ್ಕೆ ಪ್ರತ್ಯುತ್ತರ ನೀಡುವುದು !
ಈ ಒಪ್ಪಂದವನ್ನು ರದ್ದುಪಡಿಸಿದ ನಂತರ ಪಾಕಿಸ್ತಾನಕ್ಕೆ ಅಣುಬಾಂಬ್ಗಿಂತಲೂ ಹೆಚ್ಚು ಹಾನಿಯಾಗಲಿದೆ. ಈ ನಿರ್ಧಾರವನ್ನು ಭಾರತವು ಕೆಲವು ವರ್ಷಗಳ ಹಿಂದೆಯೇ ತೆಗೆದುಕೊಳ್ಳಬೇಕಿತ್ತು !
ಈ ಒಪ್ಪಂದವನ್ನು ರದ್ದುಪಡಿಸಿದ ನಂತರ ಪಾಕಿಸ್ತಾನಕ್ಕೆ ಅಣುಬಾಂಬ್ಗಿಂತಲೂ ಹೆಚ್ಚು ಹಾನಿಯಾಗಲಿದೆ. ಈ ನಿರ್ಧಾರವನ್ನು ಭಾರತವು ಕೆಲವು ವರ್ಷಗಳ ಹಿಂದೆಯೇ ತೆಗೆದುಕೊಳ್ಳಬೇಕಿತ್ತು !
ಈ ಒಪ್ಪಂದವನ್ನು ರದ್ದುಪಡಿಸಿದ ನಂತರ ಪಾಕಿಸ್ತಾನಕ್ಕೆ ಅಣುಬಾಂಬ್ಗಿಂತಲೂ ಹೆಚ್ಚು ಹಾನಿಯಾಗಲಿದೆ. ಈ ನಿರ್ಧಾರವನ್ನು ಭಾರತವು ಕೆಲವು ವರ್ಷಗಳ ಹಿಂದೆಯೇ ತೆಗೆದುಕೊಳ್ಳಬೇಕಿತ್ತು !
೧೯೭೧ ರಲ್ಲಿ ಬಾಂಗ್ಲಾದೇಶದ ನಾಗರಿಕರ ಮೇಲೆ ಪಾಕಿಸ್ತಾನ ನಡೆಸಿದ ದೌರ್ಜನ್ಯಗಳಿಗಾಗಿ ಕ್ಷಮೆಯಾಚಿಸಬೇಕೆಂದು ಬಾಂಗ್ಲಾದೇಶವು ಪಾಕಿಸ್ತಾನಕ್ಕೆ ಕರೆ ನೀಡಿದೆ. ಇದರೊಂದಿಗೆ, “ನಮಗೆ ನಮ್ಮ ಪಾಲಿನ ಹಣವನ್ನು ನೀಡಬೇಕು” ಎಂದು ಬಾಂಗ್ಲಾದೇಶವು ಒತ್ತಾಯಿಸಿದೆ.
ಉಕ್ರೇನ್ ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರಗಳನ್ನು ಪೂರೈಸಿದೆ. ಭಯೋತ್ಪಾದನೆಯನ್ನು ಉತ್ತೇಜಿಸುವ ದೇಶಕ್ಕೆ ಉಕ್ರೇನ್ ಶಸ್ತ್ರಾಸ್ತ್ರಗಳನ್ನು ಪೂರೈಸುವುದು ಸರಿಯೇ? ಹಾಗಾಗಿ ರಷ್ಯಾದ ಶಸ್ತ್ರಾಸ್ತ್ರಗಳಲ್ಲಿ ಭಾರತೀಯ ಉಪಕರಣಗಳು ಕಂಡುಬಂದರೆ ಉಕ್ರೇನ್ ಗೆ ಏಕೆ ಸಮಸ್ಯೆ ?
ಭಾರತವು ಕೇವಲ ಮಾತುಗಳ ಮೂಲಕ ಬಾಂಗ್ಲಾದೇಶಕ್ಕೆ ಎಚ್ಚರಿಕೆ ನೀಡಬಾರದು, ಪ್ರತ್ಯಕ್ಷವಾಗಿ ಕ್ರಮ ಕೈಕೊಂಡು, ಅದಕ್ಕೆ ತನ್ನ ಯೋಗ್ಯತೆಯನ್ನು ತೋರಿಸಿ ದೇಶ ಮತ್ತು ಹಿಂದೂಗಳನ್ನು ರಕ್ಷಿಸಬೇಕು!
ಭಾರತವು ಪ್ರತಿಯೊಂದು ಕ್ಷೇತ್ರದಲ್ಲೂ ಮತ್ತು ಅದಕ್ಕಿಂತ ಹೆಚ್ಚಾಗಿ ರಕ್ಷಣಾ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಯುದ್ಧಕ್ಕೆ ಸಿದ್ಧವಾಗುವುದು ಏಕೆ ಅಗತ್ಯ ಎಂಬುದನ್ನು ಇದು ತೋರಿಸುತ್ತದೆ!
ಬಂಗಾಳದ ಮಾಲದಾ ಜಿಲ್ಲೆಯ ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಗಡಿ ಭದ್ರತಾ ಪಡೆ ಸೈನಿಕರು ಭಾರತೀಯ ಗಡಿಯಲ್ಲಿ ಬೇಲಿ ಹಾಕುವ ಕೆಲಸ ಮಾಡುತ್ತಿದ್ದಾಗ, ಬಾಂಗ್ಲಾದೇಶದ ಸೇನೆಯು ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿತು.
ಚೀನಾಗೆ ಎಷ್ಟೇ ಹೇಳಿದರೂ ಅದು ಅದರ ವಿಸ್ತಾರವಾದಿಯ ಮಹತ್ವಾಕಾಂಕ್ಷೆಯನ್ನು ಬಿಡುವುದಿಲ್ಲವಾದ್ದರಿಂದ ಇಂತಹ ಚರ್ಚೆಗಳು ವ್ಯರ್ಥವಾಗುವವು !
ಚೀನಾ ಎಷ್ಟೇ ಸಹಮತ ತೋರಿಸಿದರೂ, ಅದನ್ನು ಯಾರೂ ನಂಬಿಕೆ ಇಡುವುದಿಲ್ಲ ಎಂಬುದು ಭಾರತಕ್ಕೆ ಈಗ ಗಮನಕ್ಕೆ ಬಂದಿದೆ!
ಭಾರತ ಮತ್ತು ಚೀನಾದ ನಡುವಿನ ಬಾಕಿ ಇರುವ ಪ್ರಶ್ನೆಗಳನ್ನು ಪರಿಹರಿಸುವುದು ಎಂದು ಆಸೆ ಇದೆ. ಉಭಯ ದೇಶದಲ್ಲಿನ ದ್ವಿಪಕ್ಷಿಯ ಸಂಬಂಧ ಸಾಮಾನ್ಯವಾದ ನಂತರವೇ ಗಡಿಯಲ್ಲಿ ಶಾಂತಿ ನೆಲೆಸಬಹುದು