ಕಾಶ್ಮೀರಿ ಸಹೋದರರು ಭಾರತದ ಹಿಡಿತದ ವಿರುದ್ಧ ಸಂಘರ್ಷ ಮಾಡುತ್ತಿದ್ದಾರೆ !(ಅಂತೆ) !
ಸ್ರೇಲ್ ಹೇಗೆ ಇರಾನ್ಗೆ ನುಗ್ಗಿ ಇರಾನಿ ಸೇನೆಯ ಮುಖ್ಯಸ್ಥರೊಂದಿಗೆ ಇತರ ಹಿರಿಯ ಅಧಿಕಾರಿಗಳನ್ನು ಕೊಂದಂರೋ, ಭಾರತ ಈಗ ಪಾಕಿಸ್ತಾನದಲ್ಲಿ ಅಂತಹ ಕ್ರಮ ತೆಗೆದುಕೊಳ್ಳಬೇಕಾಗಿರುವುದು ಅವಶ್ಯಕವಾಗಿದೆ.
ಸ್ರೇಲ್ ಹೇಗೆ ಇರಾನ್ಗೆ ನುಗ್ಗಿ ಇರಾನಿ ಸೇನೆಯ ಮುಖ್ಯಸ್ಥರೊಂದಿಗೆ ಇತರ ಹಿರಿಯ ಅಧಿಕಾರಿಗಳನ್ನು ಕೊಂದಂರೋ, ಭಾರತ ಈಗ ಪಾಕಿಸ್ತಾನದಲ್ಲಿ ಅಂತಹ ಕ್ರಮ ತೆಗೆದುಕೊಳ್ಳಬೇಕಾಗಿರುವುದು ಅವಶ್ಯಕವಾಗಿದೆ.
ಹಸಿವಿನಿಂದ ಬಳಲುತ್ತಿರುವ ಪಾಕಿಸ್ತಾನ ಇನ್ನೆಷ್ಟು ದಿನ ಹೋರಾಡಲು ಸಾಧ್ಯ? ಪಾಕಿಸ್ತಾನಿ ಸೈನಿಕರ ಜೀವ ಉಳಿಸಲು, ಪಾಕಿಸ್ತಾನವು ಬಲೂಚಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಿಂದ ತನ್ನ ಸೈನ್ಯವನ್ನು ಹಿಂತೆಗೆದುಕೊಳ್ಳಬೇಕು. ಇಲ್ಲವಾದರೆ ಅದರ ವಿನಾಶ ಖಚಿತ!
ಭಾರತ ಈಗ ಟರ್ಕಿಯೆ ಮೇಲೆ ವಾಣಿಜ್ಯ ನಿರ್ಬಂಧಗಳನ್ನು ಹೇರಲು ಮುಂದಾಗಬೇಕು!
ಭಾರತವು ಮೇ 6 ರ ರಾತ್ರಿ ಪಾಕಿಸ್ತಾನದ ಭಯೋತ್ಪಾದಕ ನೆಲೆಗಳ ಮೇಲೆ ‘ಆಪರೇಷನ್ ಸಿಂಧೂರ್’ ಅಡಿಯಲ್ಲಿ ಕ್ರಮ ಕೈಗೊಂಡ ನಂತರ, ಪಾಕಿಸ್ತಾನವು ಇದಕ್ಕೆ ಪ್ರತೀಕಾರ ತೀರಿಸಲು ಪ್ರಯತ್ನಿಸಿತು;
ಈ ಒಪ್ಪಂದವನ್ನು ರದ್ದುಪಡಿಸಿದ ನಂತರ ಪಾಕಿಸ್ತಾನಕ್ಕೆ ಅಣುಬಾಂಬ್ಗಿಂತಲೂ ಹೆಚ್ಚು ಹಾನಿಯಾಗಲಿದೆ. ಈ ನಿರ್ಧಾರವನ್ನು ಭಾರತವು ಕೆಲವು ವರ್ಷಗಳ ಹಿಂದೆಯೇ ತೆಗೆದುಕೊಳ್ಳಬೇಕಿತ್ತು !
ಈ ಒಪ್ಪಂದವನ್ನು ರದ್ದುಪಡಿಸಿದ ನಂತರ ಪಾಕಿಸ್ತಾನಕ್ಕೆ ಅಣುಬಾಂಬ್ಗಿಂತಲೂ ಹೆಚ್ಚು ಹಾನಿಯಾಗಲಿದೆ. ಈ ನಿರ್ಧಾರವನ್ನು ಭಾರತವು ಕೆಲವು ವರ್ಷಗಳ ಹಿಂದೆಯೇ ತೆಗೆದುಕೊಳ್ಳಬೇಕಿತ್ತು !
೧೯೭೧ ರಲ್ಲಿ ಬಾಂಗ್ಲಾದೇಶದ ನಾಗರಿಕರ ಮೇಲೆ ಪಾಕಿಸ್ತಾನ ನಡೆಸಿದ ದೌರ್ಜನ್ಯಗಳಿಗಾಗಿ ಕ್ಷಮೆಯಾಚಿಸಬೇಕೆಂದು ಬಾಂಗ್ಲಾದೇಶವು ಪಾಕಿಸ್ತಾನಕ್ಕೆ ಕರೆ ನೀಡಿದೆ. ಇದರೊಂದಿಗೆ, “ನಮಗೆ ನಮ್ಮ ಪಾಲಿನ ಹಣವನ್ನು ನೀಡಬೇಕು” ಎಂದು ಬಾಂಗ್ಲಾದೇಶವು ಒತ್ತಾಯಿಸಿದೆ.
ಉಕ್ರೇನ್ ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರಗಳನ್ನು ಪೂರೈಸಿದೆ. ಭಯೋತ್ಪಾದನೆಯನ್ನು ಉತ್ತೇಜಿಸುವ ದೇಶಕ್ಕೆ ಉಕ್ರೇನ್ ಶಸ್ತ್ರಾಸ್ತ್ರಗಳನ್ನು ಪೂರೈಸುವುದು ಸರಿಯೇ? ಹಾಗಾಗಿ ರಷ್ಯಾದ ಶಸ್ತ್ರಾಸ್ತ್ರಗಳಲ್ಲಿ ಭಾರತೀಯ ಉಪಕರಣಗಳು ಕಂಡುಬಂದರೆ ಉಕ್ರೇನ್ ಗೆ ಏಕೆ ಸಮಸ್ಯೆ ?
ಭಾರತವು ಕೇವಲ ಮಾತುಗಳ ಮೂಲಕ ಬಾಂಗ್ಲಾದೇಶಕ್ಕೆ ಎಚ್ಚರಿಕೆ ನೀಡಬಾರದು, ಪ್ರತ್ಯಕ್ಷವಾಗಿ ಕ್ರಮ ಕೈಕೊಂಡು, ಅದಕ್ಕೆ ತನ್ನ ಯೋಗ್ಯತೆಯನ್ನು ತೋರಿಸಿ ದೇಶ ಮತ್ತು ಹಿಂದೂಗಳನ್ನು ರಕ್ಷಿಸಬೇಕು!
ಭಾರತವು ಪ್ರತಿಯೊಂದು ಕ್ಷೇತ್ರದಲ್ಲೂ ಮತ್ತು ಅದಕ್ಕಿಂತ ಹೆಚ್ಚಾಗಿ ರಕ್ಷಣಾ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಯುದ್ಧಕ್ಕೆ ಸಿದ್ಧವಾಗುವುದು ಏಕೆ ಅಗತ್ಯ ಎಂಬುದನ್ನು ಇದು ತೋರಿಸುತ್ತದೆ!