ಇರಾನ್ನ 140 ಮಿಲಿಟರಿ ನೆಲೆಗಳ ಮೇಲೆ ಅಮೆರಿಕಾ ದಾಳಿ
ಜುಲೈ 11ರ ರಾತ್ರಿ ಯುನೈಟೆಡ್ ಸ್ಟೇಟ್ಸ್ ಇರಾನ್ನ ಮೇಲೆ ಬೃಹತ್ ವಾಯುದಾಳಿಯನ್ನು ಪ್ರಾರಂಭಿಸಿತು. ಯುಎಸ್ ಸೆಂಟ್ರಲ್ ಕಮಾಂಡ್ ಪ್ರಕಾರ, ಈ ದಾಳಿಯು ಇರಾನ್ನ 140 ಮಿಲಿಟರಿ ತಾಣಗಳನ್ನು ಗುರಿಯಾಗಿರಿಸಿಕೊಂಡಿದೆ.
ಜುಲೈ 11ರ ರಾತ್ರಿ ಯುನೈಟೆಡ್ ಸ್ಟೇಟ್ಸ್ ಇರಾನ್ನ ಮೇಲೆ ಬೃಹತ್ ವಾಯುದಾಳಿಯನ್ನು ಪ್ರಾರಂಭಿಸಿತು. ಯುಎಸ್ ಸೆಂಟ್ರಲ್ ಕಮಾಂಡ್ ಪ್ರಕಾರ, ಈ ದಾಳಿಯು ಇರಾನ್ನ 140 ಮಿಲಿಟರಿ ತಾಣಗಳನ್ನು ಗುರಿಯಾಗಿರಿಸಿಕೊಂಡಿದೆ.
ಈ ಅಮೂಲ್ಯ ಪ್ರಾಚೀನ ಕಲಾಕೃತಿಗಳನ್ನು ಭಾರತಕ್ಕೆ ಹಿಂತಿರುಗಿಸುವ ನಿರ್ಧಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ರವರಿಗೆ ಧನ್ಯವಾದ ಅರ್ಪಿಸಿದರು.
ಈ ಆಡಿಯೋದಲ್ಲಿ ಒಬ್ಬ ವ್ಯಕ್ತಿಯು, ಬಿಳಿಯರ ಪರವಾಗಿ ನಿಲ್ಲಿ. ಅಂತರ್ಯುದ್ಧ (ಸಿವಿಲ್ ವಾರ್) ಬರಲಿದೆ. ನಾವು ಎಲ್ಲಾ ಭಾರತೀಯ ಪುರುಷರನ್ನು ಕೊಲ್ಲುತ್ತೇವೆ, ಅವರ ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಸಾಯಿಸುತ್ತೇವೆ ಮತ್ತು ಮಹಿಳೆಯರನ್ನು ಗುಲಾಮರನ್ನಾಗಿ ಮಾರಾಟ ಮಾಡುತ್ತೇವೆ ಎಂದು ಹೇಳಿದ್ದಾನೆ.
ಇಂತಹ ಪರಿಸ್ಥಿತಿಯಲ್ಲಿ, ಭಾರತವು ಪಾಕಿಸ್ತಾನದ ವಿರುದ್ಧ ಕ್ರಮ ಕೈಗೊಳ್ಳದಿರುವುದು ಮತ್ತು ಪಾಕಿಸ್ತಾನವು ಕಾಶ್ಮೀರದಲ್ಲಿ ನಿರಂತರವಾಗಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುತ್ತಿರುವುದು ನಾಚಿಕೆಗೇಡಿನ ಸಂಗತಿ.
ಮತಾಂಧ ಮುಸ್ಲಿಮರು ಪ್ರಪಂಚದಾದ್ಯಂತ ಲವ್ ಜಿಹಾದ್ ಮಾಡುತ್ತಿದ್ದಾರೆ, ಇದು ಅವರ ಯೋಜಿತ ಪಿತೂರಿ ಎಂಬುದು ಸ್ಪಷ್ಟವಾಗಿದೆ! ಈ ಘಟನೆಯ ಬಗ್ಗೆ ನೀವೇಕೆ ಮೌನವಾಗಿದ್ದೀರಿ?
ಅಮೆರಿಕವು ಇರಾನ ಮೇಲೆ ನಡೆಸಿದ ದಾಳಿಗಳಿಗೆ ಪ್ರತಿಯಾಗಿ ಇರಾನ ದೇಶವು ಕತಾರ, ಕುವೈತ ಮತ್ತು ಬಹ್ರೇನ ದೇಶಗಳಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ಡ್ರೋನ್ ಮೂಲಕ ದಾಳಿ ನಡೆಸುವ ಮೂಲಕ ಕೇವಲ ೨೪ ಗಂಟೆಗಳಲ್ಲಿ ಅಮೇರಿಕಕ್ಕೆ ತೀವ್ರ ಪ್ರತ್ಯುತ್ತರ ನೀಡಿದೆ.
ಬಾಂಗ್ಲಾದೇಶದಲ್ಲಿ ಇಂತಹ ಘಟನೆಗಳ ಬಗ್ಗೆ ತಮಗೆ ಏನೂ ಅನಿಸುವುದಿಲ್ಲವಾದ್ದರಿಂದ, ನಿಷ್ಕ್ರಿಯ ಮತ್ತು ನಿದ್ರೆಯಿರುವ ಹಿಂದೂಗಳು ಮತ್ತು ಭಾರತ ಸೇರಿದಂತೆ ವಿಶ್ವದ ಅವರ ಸಂಘಟನೆಗಳು ಈಗ ನಿಲ್ಲುವುದಿಲ್ಲ. ಕೆಲವೇ ವರ್ಷಗಳಲ್ಲಿ ಬಾಂಗ್ಲಾದೇಶದಲ್ಲಿ ಹಿಂದೂಗಳ ಅಸ್ತಿತ್ವವು ನಾಶವಾಗುವುದು ಕೂಡ ಅಷ್ಟೇ ಸತ್ಯ!
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಯುರೇನಿಯಂ ಒಪ್ಪಂದಕ್ಕೆ ಉಭಯ ದೇಶಗಳು ಅಧಿಕೃತ ಮುದ್ರೆ ಒತ್ತಿವೆ.
ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕದನ ವಿರಾಮ ಕೊನೆಗೊಂಡಿರುವುದಾಗಿ ಘೋಷಿಸಿದ ಬೆನ್ನಲ್ಲೇ, ಜುಲೈ ೯ ರಂದು ಮುಂಜಾನೆ ಅಮೆರಿಕಾದ ಸೈನ್ಯವು ಇರಾನ್ ನ ಆಗ್ನೇಯ ಭಾಗದಲ್ಲಿರುವ ಅತ್ಯಂತ ಆಯಕಟ್ಟಿನ ಚಾಬಹಾರ್ ಬಂದರಿನ ಮೇಲೆ ಕ್ಷಿಪಣಿಗಳ ಮೂಲಕ ಭೀಕರ ದಾಳಿ ನಡೆಸಿದೆ.
ಕೆನಡಾದ ಮಾಜಿ ಪ್ರಧಾನಿ ಜಸ್ಟಿನ್ ಟ್ರುಡೊ ಭಾರತಕ್ಕೆ ಕ್ಷಮೆಯಾಚಿಸುತ್ತಾರೆಯೇ?