ಬಾಂಗ್ಲಾದೇಶದಲ್ಲಿ ಹಿಂದೂಗಳ ದೇವಸ್ಥಾನದಲ್ಲಿ ಕುರಾನ ಇಡಲು ಪ್ರಯತ್ನಿಸುತ್ತಿದ್ದ ಮತಾಂಧನ ಬಂಧನ
ಹಿಂದೂಗಳನ್ನು ಅಸಹಿಷ್ಣು ಎಂದು ನಿರ್ಧರಿಸುವ ಜಾತ್ಯಾತೀತರು ಮತ್ತು ಪ್ರಗತಿ(ಅಧೋಗತಿ)ಪರರು ಈ ವಿಷಯವಾಗಿ ಏನಾದರೂ ಹೇಳುವರೆ ?
ಹಿಂದೂಗಳನ್ನು ಅಸಹಿಷ್ಣು ಎಂದು ನಿರ್ಧರಿಸುವ ಜಾತ್ಯಾತೀತರು ಮತ್ತು ಪ್ರಗತಿ(ಅಧೋಗತಿ)ಪರರು ಈ ವಿಷಯವಾಗಿ ಏನಾದರೂ ಹೇಳುವರೆ ?
ಈ ಹಿಂಸಾಚಾರದಲ್ಲಿ ಅಂಗಡಿಗಳು ಧ್ವಂಸ, ಕಲ್ಲುತೂರಾಟ, ಬೆಂಕಿ ಮತ್ತು ಪೊಲೀಸರ ಮೇಲೆ ದಾಳಿ ಮಾಡಲಾಯಿತು. ಈ ಪ್ರಕರಣದಲ್ಲಿ ಪೊಲೀಸರು 51 ಜನರನ್ನು ಬಂಧಿಸಿದ್ದಾರೆ.
ಪಾಕಿಸ್ತಾನದಲ್ಲಿ ಅಸುರಕ್ಷಿತ ಹಿಂದೂಗಳು ! ಈ ವಿಷಯವಾಗಿ ಕಾಂಗ್ರೆಸ್ನ ನಾಯಕರು ಏಕೆ ಮಾತನಾಡುತ್ತಿಲ್ಲ ?
ಇಂತಹ ರಾಷ್ಟ್ರಾಭಿಮಾನವಿಲ್ಲದ ವ್ಯಕ್ತಿಗಳನ್ನು ಕಾಂಗ್ರೆಸ್ ತನ್ನ ಪದಾಧಿಕಾರಿಗಳಾಗಿ ನೇಮಿಸುತ್ತದೆ ಎಂಬುದನ್ನು ಗಮನದಲ್ಲಿಡಿ !
ಕೊರೊನಾ ರೋಗಿಗಳ ಸಂಖ್ಯೆ ಪುನಃ ಹೆಚ್ಚುತ್ತಿರುವುದರಿಂದ ಆಸ್ಟ್ರೇಲಿಯಾದಲ್ಲಿ ಸಂಪೂರ್ಣ ಸಂಚಾರ ನಿಷೇಧ ಜಾರಿಗೊಳಿಸಲು ಪ್ರಾರಂಭಿಸಿದೆ ಹಾಗೂ ನೆದರ್ಲ್ಯಾಂಡ್ನಲ್ಲಿ ಭಾಗಶಃ ಸಂಚಾರ ನಿಷೇಧ ಜಾರಿಗೊಳಿಸಲಾಗಿದೆ. ಜರ್ಮನಿ, ಝೇಕ ಪ್ರಜಾಪ್ರಭುತ್ವ ಮತ್ತು ಸ್ಲೊವಾಕಿಯಾ ಈ ದೇಶದಲ್ಲಿ ಕೆಲವು ಭಾಗಗಳಲ್ಲಿ ಲಸಿಕೀಕರಣವಾಗದಿರುವ ಜನರನ್ನು ನಿರ್ಬಂಧಿಸಿದೆ.
‘ಭಾರತದ ವಿಭಜನೆಗೆ ಸಂಬಂಧಿಸಿದ ದಾಖಲೆಗಳನ್ನು ಭಾರತಕ್ಕೆ ತಂದು ಸತ್ಯವನ್ನು ಜನರ ಮುಂದಿಡಬೇಕು’, ಹೀಗೆ ಸ್ವಾತಂತ್ರ್ಯದ ನಂತರ ಇಲ್ಲಿಯ ವರೆಗಿನ 74 ವರ್ಷಗಳ ಯಾವುದೇ ಸರಕಾರಕ್ಕೆ ಎಂದೂ ಅನಿಸಲಿಲ್ಲವೇ ಹಾಗೂ ಅದಕ್ಕಾಗಿ ಅವರು ಪ್ರಯತ್ನಿಸಲಿಲ್ಲ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿರಿ !
ಪಾಕಿಸ್ತಾನಕ್ಕೆ ತಡವಾದರೂ ಪರವಾಗಿಲ್ಲ ಇದು ಗಮನಕ್ಕೆ ಬಂದಿದೆ; ಆದರೆ ಈ ಧಾರ್ಮಿಕ ಕಟ್ಟರವಾದಿಯ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ, ಇದು ಅಷ್ಟೇ ಸತ್ಯ !
ಇದರಿಂದ ಜಗತ್ತಿನಾದ್ಯಂತ ಹಿಂದೂ ಸಂಸ್ಕೃತಿ ಇತ್ತು, ಎಂಬುದು ಮತ್ತೊಮ್ಮೆ ಸ್ಪಷ್ಟವಾಗುತ್ತದೆ !
ಪಾಕಿಸ್ತಾನದಲ್ಲಿ ಇಂತಹ ಕಾನೂನು ಮಾಡಲು ಸಾಧ್ಯವಿದ್ದಲ್ಲಿ, ಭಾರತದಲ್ಲೇಕೆ ಸಾಧ್ಯವಿಲ್ಲ?
‘ಆಸ್ಟ್ರೇಲಿಯನ್ ಇಂಡಿಯನ್ ಕಮ್ಯುನಿಟಿ ಸೆಂಟರ್’ನಲ್ಲಿ ಮೋಹನದಾಸ ಗಾಂಧಿಯವರ ಪುತ್ಥಳಿಯನ್ನು ಅನಾವರಣಗೊಳಿಸಿದರು. ಅನಂತರ ಕೆಲವೇ ಗಂಟೆಗಳಲ್ಲಿ ಈ ಪುತ್ಥಳಿಯನ್ನು ಒಡೆದು ಹಾಕಲಾಯಿತು.