ಈಗ ಮತಾಂಧ ಮುಸ್ಲಿಮರಿಂದ ‘ಸಾಧು ಜಿಹಾದ್’ !
ಇಲ್ಲಿನ ಗ್ರಾಮಗಳಲ್ಲಿ ಸಾಧುವಂತೆ ತಿರುಗಾಡುತ್ತಿದ್ದ 3 ಮುಸ್ಲಿಮರನ್ನು ಪೊಲೀಸರು ಬಂಧಿಸಿದ್ದಾರೆ. ಇವರು ತನ್ನೊಂದಿಗೆ 3 ನಂದಿಗಳನ್ನು (ಗೂಳಿ) ತೆಗೆದುಕೊಂಡು ಬಂದು ದರ್ಶನದ ಹೆಸರಿನಲ್ಲಿ ಹಣ ವಸೂಲಿ ಮಾಡುತ್ತಿದ್ದರು.
ಇಲ್ಲಿನ ಗ್ರಾಮಗಳಲ್ಲಿ ಸಾಧುವಂತೆ ತಿರುಗಾಡುತ್ತಿದ್ದ 3 ಮುಸ್ಲಿಮರನ್ನು ಪೊಲೀಸರು ಬಂಧಿಸಿದ್ದಾರೆ. ಇವರು ತನ್ನೊಂದಿಗೆ 3 ನಂದಿಗಳನ್ನು (ಗೂಳಿ) ತೆಗೆದುಕೊಂಡು ಬಂದು ದರ್ಶನದ ಹೆಸರಿನಲ್ಲಿ ಹಣ ವಸೂಲಿ ಮಾಡುತ್ತಿದ್ದರು.
ಈ ಅಧರ್ಮದ ವಿರುದ್ಧವೇ ಜಗತ್ತಿನಾದ್ಯಂತ ದಂಗೆಯೇಳ ಬಹುದು. ಈ ಯುದ್ಧವು ಬಹಳ ವಿನಾಶಕಾರಿಯಾಗಲಿದೆ, ಇದರಲ್ಲಿ ಯಾವುದೇ ಸಂಶಯವಿಲ್ಲ.
ಶ್ರೀ ಮಂಗಳಾದೇವಿ ದೇವಸ್ಥಾನದ ಪರಿಸರದಲ್ಲಿರುವ ಎಲ್ಲ ಹಿಂದೂ ವ್ಯಾಪಾರಿಗಳ ಅಂಗಡಿಗಳ ಮೇಲೆ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಭಗವಾ ಧ್ವಜವನ್ನು ಹಚ್ಚಿದ್ದಾರೆ. ಈ ಮೂಲಕ ಭಕ್ತಾದಿಗಳಿಗೆ ‘ಹಿಂದೂಗಳ ಅಂಗಡಿ ಯಾವುದು ?’ ಎಂಬುದು ತಿಳಿಯುತ್ತದೆ.
ಹಮಾಸ್ ನ ಭಯೋತ್ಪಾದಕರು ಇಸ್ರೇಲ್ ನಾಗರಿಕರ ಮೇಲೆ ನಡೆಸಿರುವ ಮಿತಿಮೀರಿದ ದೌರ್ಜನ್ಯಗಳ ಹಲವಾರು ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಬೆಳಕಿಗೆ ಬರುತ್ತಿದೆ.
ಎರಡು ದಿನಗಳಿಂದ ಜಿಹಾದಿ ಭಯೋತ್ಪಾದಕರ ಜೊತೆಗೆ ನಡೆಯುತ್ತಿರುವ ಚಕಮಕಿಯಲ್ಲಿ ಕರ್ನಲ್ ಮನಪ್ರೀತಿ ಸಿಂಹ, ಮೇಜರ್ ಆಶಿಷ ಧೋನಚಕ, ಪೊಲೀಸ ಅಧಿಕಾರಿ ಹುಮಾಯು ಭಟ ಮತ್ತು ಇಬ್ಬರು ಸೈನಿಕರು ವೀರಗತಿ ಹೊಂದಿದರು.
ಇಲ್ಲಿ ೨೪ ಗಂಟೆಗಿಂತಲೂ ಹೆಚ್ಚಿನ ಕಾಲ ಜಿಹಾದಿ ಭಯೋತ್ಪಾದಕರ ಜೊತೆಗೆ ಭದ್ರತಾ ಪಡೆಯೊಂದಿಗೆ ಚಕುಮಕಿ ನಡೆದಿತ್ತು. ಇಲ್ಲಿಯವರೆಗೆ ಈ ಚಕಮಕಿಯಲ್ಲಿ ೨ ಭಯೋತ್ಪಾದಕರು ಹತ್ತರಾಗಿದ್ದಾರೆ ಹಾಗೂ ಭದ್ರತಾ ಪಡೆಯ ೨ ಅಧಿಕಾರಿಗಳು ಸಾವನ್ನಪ್ಪಿದ್ದಾರೆ.
ರಾಷ್ಟ್ರೀಯ ತನಿಖಾ ದಳದಿಂದ (‘ಎನ್.ಐ.ಎ.’ಯು) ಕೇರಳದಲ್ಲಿ ‘ಇಸ್ಲಾಮಿಕ್ ಸ್ಟೇಟ್’ನ ಭಯೋತ್ಪಾದಕ ಸಂಘಟನೆಯ ಒಂದು ನೆಲೆ ನಾಶಗೊಳಿಸಿ ನಬಿಲ್ ಅಹಮದ್ ಎಂಬ ಭಯೋತ್ಪಾದಕನನ್ನು ಬಂಧಿಸಿದ್ದಾರೆ.
ಭಾರತದ ಕ್ರಿಕೆಟ್ ಆಟಗಾರ ಸಚಿನ ತೆಂಡೂಲ್ಕರ್ ಇವರನ್ನು ನಾನು ಕೊಲ್ಲುವ ಪ್ರಯತ್ನ ಮಾಡಿದ್ದೆ, ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟ್ ಆಟಗಾರ ಮತ್ತು ವೇಗದ ಬೌಲರ್ ಶೋಯೆಬ್ ಅಖ್ತರ್ ಇವರು ಸ್ವೀಕೃತಿ ನೀಡಿರುವ ಒಂದು ವಿಡಿಯೋ ಪ್ರಸಾರವಾಗಿದೆ.
ಕಾಶ್ಮೀರದ ಜಿಹಾದಿ ಭಯೋತ್ಪಾದಕ ಯಾಸಿನ್ ಮಲಿಕನ ಪತ್ನಿ ಮುಶಾಲಾ ಮಲಿಕಳನ್ನು ಪಾಕಿಸ್ತಾನದ ಉಸ್ತುವಾರಿ ಸರಕಾರದ ಪ್ರಧಾನಿ ಅನವರೂಲ್ ಹಕ್ ಕಕ್ಕರ್ ರವರು ಮಾನವ ಹಕ್ಕುಗಳ ಮತ್ತು ಮಹಿಳೆಯರಿಗೆ ಸಂಬಂಧಿಸಿದ ವಿಷಯಗಳ ವಿಶೇಷ ಸಲಹೆಗಾರಳನ್ನಾಗಿ ನೇಮಕ ಮಾಡಿದ್ದಾರೆ.
ಕೇಂದ್ರ ಸಚಿವ ನಿತಿನ ಗಡಕರಿಯವರಿಗೆ ಹಣಕ್ಕಾಗಿ ಎರಡು ಬೆದರಿಕೆಯ ಕರೆ ಬಂದಿತ್ತು. ಜನೆವರಿಯಿಂದ ಮಾರ್ಚ್ 2023 ರ ಕಾಲಾವಧಿಯಲ್ಲಿ ನಡೆದ ಈ ಪ್ರಕರಣದ ಹಿಂದಿನ ಮಾಸ್ಟರ್ ಮೈಂಡ್ ನ ಹೆಸರು ಅಫ್ಸರ ಪಾಶಾ ಆಗಿದ್ದು, ಅವನು ಲಷ್ಕರ-ಎ-ತೊಯ್ಬಾ ಭಯೋತ್ಪಾದಕ ಸಂಘಟನೆಯ ಭಯೋತ್ಪಾದಕನಾಗಿರುವುದು ಬೆಳಕಿಗೆ ಬಂದಿದೆ.