ಕೇರಳದಲ್ಲಿ ‘ಇಸ್ಲಾಮಿಕ್ ಸ್ಟೇಟ್’ನ ಭಯೋತ್ಪಾದಕನ ಬಂಧನ
ರಾಷ್ಟ್ರೀಯ ತನಿಖಾ ದಳದಿಂದ (‘ಎನ್.ಐ.ಎ.’ಯು) ಕೇರಳದಲ್ಲಿ ‘ಇಸ್ಲಾಮಿಕ್ ಸ್ಟೇಟ್’ನ ಭಯೋತ್ಪಾದಕ ಸಂಘಟನೆಯ ಒಂದು ನೆಲೆ ನಾಶಗೊಳಿಸಿ ನಬಿಲ್ ಅಹಮದ್ ಎಂಬ ಭಯೋತ್ಪಾದಕನನ್ನು ಬಂಧಿಸಿದ್ದಾರೆ.
ರಾಷ್ಟ್ರೀಯ ತನಿಖಾ ದಳದಿಂದ (‘ಎನ್.ಐ.ಎ.’ಯು) ಕೇರಳದಲ್ಲಿ ‘ಇಸ್ಲಾಮಿಕ್ ಸ್ಟೇಟ್’ನ ಭಯೋತ್ಪಾದಕ ಸಂಘಟನೆಯ ಒಂದು ನೆಲೆ ನಾಶಗೊಳಿಸಿ ನಬಿಲ್ ಅಹಮದ್ ಎಂಬ ಭಯೋತ್ಪಾದಕನನ್ನು ಬಂಧಿಸಿದ್ದಾರೆ.
ಭಾರತದ ಕ್ರಿಕೆಟ್ ಆಟಗಾರ ಸಚಿನ ತೆಂಡೂಲ್ಕರ್ ಇವರನ್ನು ನಾನು ಕೊಲ್ಲುವ ಪ್ರಯತ್ನ ಮಾಡಿದ್ದೆ, ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟ್ ಆಟಗಾರ ಮತ್ತು ವೇಗದ ಬೌಲರ್ ಶೋಯೆಬ್ ಅಖ್ತರ್ ಇವರು ಸ್ವೀಕೃತಿ ನೀಡಿರುವ ಒಂದು ವಿಡಿಯೋ ಪ್ರಸಾರವಾಗಿದೆ.
ಕಾಶ್ಮೀರದ ಜಿಹಾದಿ ಭಯೋತ್ಪಾದಕ ಯಾಸಿನ್ ಮಲಿಕನ ಪತ್ನಿ ಮುಶಾಲಾ ಮಲಿಕಳನ್ನು ಪಾಕಿಸ್ತಾನದ ಉಸ್ತುವಾರಿ ಸರಕಾರದ ಪ್ರಧಾನಿ ಅನವರೂಲ್ ಹಕ್ ಕಕ್ಕರ್ ರವರು ಮಾನವ ಹಕ್ಕುಗಳ ಮತ್ತು ಮಹಿಳೆಯರಿಗೆ ಸಂಬಂಧಿಸಿದ ವಿಷಯಗಳ ವಿಶೇಷ ಸಲಹೆಗಾರಳನ್ನಾಗಿ ನೇಮಕ ಮಾಡಿದ್ದಾರೆ.
ಕೇಂದ್ರ ಸಚಿವ ನಿತಿನ ಗಡಕರಿಯವರಿಗೆ ಹಣಕ್ಕಾಗಿ ಎರಡು ಬೆದರಿಕೆಯ ಕರೆ ಬಂದಿತ್ತು. ಜನೆವರಿಯಿಂದ ಮಾರ್ಚ್ 2023 ರ ಕಾಲಾವಧಿಯಲ್ಲಿ ನಡೆದ ಈ ಪ್ರಕರಣದ ಹಿಂದಿನ ಮಾಸ್ಟರ್ ಮೈಂಡ್ ನ ಹೆಸರು ಅಫ್ಸರ ಪಾಶಾ ಆಗಿದ್ದು, ಅವನು ಲಷ್ಕರ-ಎ-ತೊಯ್ಬಾ ಭಯೋತ್ಪಾದಕ ಸಂಘಟನೆಯ ಭಯೋತ್ಪಾದಕನಾಗಿರುವುದು ಬೆಳಕಿಗೆ ಬಂದಿದೆ.
ಉತ್ತರ ಪ್ರದೇಶ ಉಗ್ರ ನಿಗ್ರಹ ದಳವು ಜುಲೈ ೨ ರಂದು ಲಕ್ಷ್ಮಣಪುರಿಯಲ್ಲಿದ್ದ ಸದ್ದಾಂ ಶೇಖ್ನನ್ನು ಬಂಧಿಸಿದ್ದರು. ಸದ್ದಾಂ ಇತನು ಜರ್ಮನಿ ಮತ್ತು ಫ್ರಾನ್ಸ್ನಲ್ಲಿ ಟ್ರಕ್ ಮೂಲಕ ಜನರ ಮೇಲೆ ದಾಳಿ ಮಾಡಲು ಯೋಜಿಸಿದ್ದ. ಅದಕ್ಕಾಗಿ ಇತ ಟ್ರಕ್ ಗಳ ಮೂಲಕ ಭಯೋತ್ಪಾದಕರು ನಡೆಸಿರುವ ದಾಳಿಯ ವಿಡಿಯೋಗಳನ್ನು ಪ್ರತಿದಿನ ನೋಡುತ್ತಿದ್ದ.
‘ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವ’ದಲ್ಲಿ ‘ಹಿಂದೂ ರಾಷ್ಟ್ರ: ಆಕ್ಷೇಪ-ಖಂಡನೆ’ ಎಂಬ ‘ಇ-ಬುಕ್’ ಲೋಕಾರ್ಪಣೆ !
ಹಿಂದೂ ವ್ಯಾಪಾರಿಗಳ ವ್ಯಾಪಾರೋದ್ಯಮಗಳನ್ನು ಮುಸಲ್ಮಾನರು ಕಬಳಿಸಿದ್ದಾರೆ. ಮಟನ, ಚಿಕನ ಮಾರಾಟದ ವ್ಯಾಪಾರಗಳಲ್ಲಿ ಮುಸಲ್ಮಾನರು ಏಕಸ್ವಾಮ್ಯತೆಯನ್ನು ಸ್ಥಾಪಿಸಿದ್ದಾರೆ. ಇದನ್ನು ದುರುಪಯೋಗಿಸಿಕೊಂಡು ಮುಸಲ್ಮಾನರು `ಹಲಾಲ’ ಚಿಕನ-ಮಟನ ಮಾರಾಟ ಮಾಡುತ್ತಿದ್ದಾರೆ.
ಗಾಝಿಯಾಬಾದ ಮತ್ತು ಮುಂಬ್ರಾದಲ್ಲಿನ ಆನ್ ಲೈನ್ `ಆಟದ ಜಿಹಾದ್’ ಪ್ರಕರಣ
ಯಾವ ಕಾಶ್ಮೀರದಿಂದ ಭಾರತಕ್ಕೆ ಭರತಮುನಿಯನ್ನು ನೀಡಿತು, ಆ ಕಾಶ್ಮೀರ ಇಂದು ಹಿಂದೂ ಮುಕ್ತವಾಗಿದೆ. ಇದು ಕಾಶ್ಮೀರಿ ಹಿಂದೂಗಳ ನರಸಂಹಾರ ನಿರಾಕರಿಸಿರುವ ಪರಿಣಾಮವಾಗಿದೆ.- ರಾಹುಲ ಕೌಲ
ರಾಷ್ಟ್ರೀಯ ತನಿಖಾ ದಳ(ಎನ್.ಐ.ಎ) ಮೇ 17ರಂದು 6 ರಾಜ್ಯಗಳ 122 ಸ್ಥಳಗಳಲ್ಲಿ ದಾಳಿ ನಡೆಸಿತು. ಜಿಹಾದಿ ಭಯೋತ್ಪಾದಕರು ಮತ್ತು ಮಾದಕ ವಸ್ತುಗಳ ಕಳ್ಳ ಸಾಗಾಣಿಕೆಯ ವಿರುದ್ಧದ ಕಾರ್ಯಾಚರಣೆಯ ಅಡಿಯಲ್ಲಿ ಈ ದಾಳಿಯನ್ನು ನಡೆಸಲಾಯಿತು.