ಆಯುರ್ವೇದದ ಪ್ರಾಥಮಿಕ ಚಿಕಿತ್ಸೆ
‘ಸೂತಶೇಖರ ರಸ’ ಈ ಔಷಧದ ಒಂದು ಗುಳಿಗೆಯನ್ನು ಸಣ್ಣದಾಗಿ ಪುಡಿ ಮಾಡಬೇಕು. (ಒಂದು ತಟ್ಟೆಯಲ್ಲಿ ಗುಳಿಗೆಯನ್ನಿಟ್ಟು ಅದರ ಮೇಲೆ ಲೋಟದಿಂದ ಅಥವಾ ಬಟ್ಟಲಿನಿಂದ ಒತ್ತಿದರೆ ಗುಳಿಗೆಯು ಪುಡಿಯಾಗುತ್ತದೆ.) ಈ ಚೂರ್ಣವನ್ನು ನಶಿಪುಡಿಯನ್ನು ಸೆಳೆಯುವಂತೆ ಮೂಗಿನಲ್ಲಿ ಸೆಳೆಯಬೇಕು.
‘ಸೂತಶೇಖರ ರಸ’ ಈ ಔಷಧದ ಒಂದು ಗುಳಿಗೆಯನ್ನು ಸಣ್ಣದಾಗಿ ಪುಡಿ ಮಾಡಬೇಕು. (ಒಂದು ತಟ್ಟೆಯಲ್ಲಿ ಗುಳಿಗೆಯನ್ನಿಟ್ಟು ಅದರ ಮೇಲೆ ಲೋಟದಿಂದ ಅಥವಾ ಬಟ್ಟಲಿನಿಂದ ಒತ್ತಿದರೆ ಗುಳಿಗೆಯು ಪುಡಿಯಾಗುತ್ತದೆ.) ಈ ಚೂರ್ಣವನ್ನು ನಶಿಪುಡಿಯನ್ನು ಸೆಳೆಯುವಂತೆ ಮೂಗಿನಲ್ಲಿ ಸೆಳೆಯಬೇಕು.
ಈ ಸಮಿತಿಯು ಡೆಮಾಕ್ರಟಿಕ್ ಪಕ್ಷಕ್ಕೆ ಸೇರಿದೆ. ಪ್ರಸ್ತುತ ಅಮೇರಿಕಾದಲ್ಲಿ ಇದೇ ಪಕ್ಷದ ಸರಕಾರವಿದೆ. ಈ ಪ್ರಸ್ತಾಪವನ್ನು ಅನುಮೋದಿಸಿದ ನಂತರ, ೬೦ ಕ್ಕೂ ಹೆಚ್ಚು ಹಿಂದೂ ಸಂಘಟನೆಗಳು ಅಮೇರಿಕದ ಅನೇಕ ರಾಜ್ಯಗಳಲ್ಲಿ ಇದನ್ನು ವಿರೋಧಿಸಲು ಪ್ರಾರಂಭಿಸಿದವು.
ಕೆಲವೊಮ್ಮೆ ಅನೇಕ ಪುಣ್ಯಾತ್ಮಗಳು ಯಾವುದಾದರೊಂದು ಕ್ಷೇತ್ರದಲ್ಲಿ ಸೂಕ್ಷ್ಮದಿಂದ ತಪಸ್ಸು ಮಾಡುತ್ತಿರುತ್ತಾರೆ. ಪಟಾಕಿಗಳನ್ನು ಸಿಡಿಸುವುದರಿಂದ ವಾತಾವರಣದಲ್ಲಿನ ಚೈತನ್ಯವು ಕಡಿಮೆಯಾಗಿ ಅವರ ತಪಃಸಾಧನೆಗೆ ಅಡ್ಡಿಯಾಗುತ್ತದೆ. ಅವರೂ ಆ ವ್ಯಕ್ತಿಗೆ ಶಾಪವನ್ನು ಕೊಟ್ಟು ಬೇರೆ ಸ್ಥಾನವನ್ನು ಹುಡುಕಲು ಅಲ್ಲಿಂದ ಹೊರಟು ಹೋಗುತ್ತಾರೆ.
ಜೂಜುಗಳಂತಹ ತಮವರ್ಧಕ ಆಟಗಳನ್ನು ದೀಪಾವಳಿ ಹಬ್ಬದಲ್ಲಿ ಆಡುವುದರಿಂದ ದೊಡ್ಡ ಕೆಟ್ಟ ಶಕ್ತಿಯು ಅಲ್ಲಿಗೆ ಬಂದು ಜೀವಗಳನ್ನು ತನ್ನ ಮಾಯಾಜಾಲದಲ್ಲಿ ಸಿಲುಕಿಸಿ ಅವರ ಮೇಲೆ ಮತ್ತು ಅವರ ಮಾಧ್ಯಮದಿಂದ ಸಮಾಜದ ಮೇಲೆ ಅಲಕ್ಷ್ಮಿಯನ್ನು ಸುರಿಸಿ ಸಮಾಜದಲ್ಲಿನ ಸಮೃದ್ಧಿಯನ್ನು ನಷ್ಟಗೊಳಿಸುತ್ತವೆ.
ಆಕೃತಿ ‘ಆ’ದಲ್ಲಿ ಸಂಪೂರ್ಣ ಹೂವು ಇರುವುದರಿಂದ ಅದು ವಾಸ್ತವವೆಂದೆನಿಸುತ್ತದೆ. ಆದುದರಿಂದ ಅದು ನೋಡಲು ಒಳ್ಳೆಯದೆನಿಸುತ್ತದೆ ಮತ್ತು ಅದರಿಂದ ಒಳ್ಳೆಯ ಸ್ಪಂದನಗಳು ಬರುತ್ತವೆ. ಈ ಹೂವಿನ ಕಡೆಗೆ ನೋಡಿ ಕೆಲವರಿಗೆ ಭಾವದ ಮತ್ತು ಆ ಕುರಿತು ದೇವತೆಯ ತತ್ತ್ವದ ಅನುಭೂತಿಯೂ ಬರುತ್ತದೆ.
ವಾತಾವರಣದಲ್ಲಿರುವ ಕನಿಷ್ಠ ಕೆಟ್ಟ ಶಕ್ತಿಗಳು ವಾಯುಮಂಡಲದಲ್ಲಿ ಗತಿಮಾನವಾಗಿ ಪೂರ್ಣ ವಾತಾವರಣದಲ್ಲಿ ನೈಸರ್ಗಿಕ ಕ್ಷಮತೆಯನ್ನು ಹೀರಿಕೊಳ್ಳುತ್ತವೆ. ವಾತಾವರಣದಲ್ಲಿ ರಜ-ತಮದಿಂದ ತುಂಬಿ ಮತ್ತು ಸ್ಮಶಾನದಂತೆ ತೊಂದರೆದಾಯಕವಾಗುತ್ತದೆ.
ಪೂಜಕನಲ್ಲಿ ಮೊದಲಿನಿಂದಲೇ ಸಾತ್ತ್ವಿಕತೆ ಹೆಚ್ಚಿದ್ದರೆ, ಅವನು ಪೂಜೆಯಿಂದ ಈಶ್ವರೀ ಚೈತನ್ಯವನ್ನು ಹೆಚ್ಚು ಗ್ರಹಿಸುತ್ತಾನೆ. ಪೂಜಕನ ಸಾತ್ತ್ವಿಕತೆಯನ್ನು ಹೆಚ್ಚಿಸಲು ವೈಯಕ್ತಿಕ ತಯಾರಿ ಲಾಭದಾಯಕವಾಗಿದೆ !
೨೦೦೫ ರಲ್ಲಿ ದೀಪಾವಳಿಯ ಕಾಲದಲ್ಲಿ ರಾಜಧಾನಿ ನವ ದೆಹಲಿಯಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ ೬೨ ಜನರು ಸಾವನ್ನಪ್ಪಿದ್ದರು. ಇಂದಿಗೂ ಸಹ ದೀಪಾವಳಿ ಅಥವಾ ಗಣೇಶೋತ್ಸವದ ಕಾಲದಲ್ಲಿ ಭಯೋತ್ಪಾದಕರು ರಕ್ತಪಾತ ನಡೆಸುವ ಪಿತೂರಿಯಲ್ಲಿರುತ್ತಾರೆ.
ಹಿಂದಿನ ಯುಗಗಳಲ್ಲಿ ಸ್ವಭಾವದೋಷ ಕಡಿಮೆ ಇದ್ದುದರಿಂದ ಯಾವುದೇ ಸಾಧನಾಮಾರ್ಗದಿಂದ ಸಾಧನೆ ಮಾಡಿ ಸಾಧಕರು ಮುಂದೆ ಹೋಗುತ್ತಿದ್ದರು. ಕಲಿಯುಗದಲ್ಲಿ ಅನೇಕ ಸ್ವಭಾವದೋಷಗಳು ಇರುವುದರಿಂದ ಮೊದಲಿಗೆ ಅದನ್ನು ದೂರ ಮಾಡಬೇಕಾಗುತ್ತದೆ. ಅನಂತರವೇ ಸಾಧನೆ ಮಾಡಲು ಆಗುತ್ತದೆ.
ದೀಪಾವಳಿಯ ಸಮಯದಲ್ಲಿ ಬಹಳಷ್ಟು ಪ್ರಮಾಣದಲ್ಲಿ ದೇವತೆಗಳ ಚಿತ್ರ ಅಥವಾ ಹೆಸರುಗಳಿರುವ ಲಾಟರಿ ಟಿಕೇಟುಗಳ ಮಾರಾಟವಾಗುತ್ತಿರುತ್ತದೆ. ಹೆಚ್ಚಿನ ಜನರು ಲಾಟರಿ ಟಿಕೇಟುಗಳನ್ನು ಉಪಯೋಗಿಸಿದ ನಂತರ ಅವುಗಳನ್ನು ಮುದ್ದೆ ಮಾಡಿ ಕಸದಲ್ಲಿ ಎಸೆದುಬಿಡುತ್ತಾರೆ.