ದತ್ತನ ಉಪಾಸನೆಯ ಹಿಂದಿನ ಶಾಸ್ತ್ರ !
ಜಾಜಿ ಮತ್ತು ನಿಶಿಗಂಧ ಹೂವುಗಳಲ್ಲಿ ದತ್ತತತ್ತ್ವವನ್ನು ಆಕರ್ಷಿಸುವ ಕ್ಷಮತೆಯು ಎಲ್ಲಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ದತ್ತನಿಗೆ ಈ ಹೂವುಗಳನ್ನು ಅರ್ಪಿಸುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ದತ್ತತತ್ತ್ವದ ಲಾಭವಾಗುತ್ತದೆ.
ಜಾಜಿ ಮತ್ತು ನಿಶಿಗಂಧ ಹೂವುಗಳಲ್ಲಿ ದತ್ತತತ್ತ್ವವನ್ನು ಆಕರ್ಷಿಸುವ ಕ್ಷಮತೆಯು ಎಲ್ಲಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ದತ್ತನಿಗೆ ಈ ಹೂವುಗಳನ್ನು ಅರ್ಪಿಸುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ದತ್ತತತ್ತ್ವದ ಲಾಭವಾಗುತ್ತದೆ.
ಯಾವ ಪ್ರಸಂಗ ಘಟಿಸಿದೆಯೋ, ನನ್ನ ಜೀವನದಲ್ಲಿ ಆ ಪ್ರಸಂಗಕ್ಕೆ ಎಷ್ಟು ಬೆಲೆಯಿದೆ ? ಆ ಪ್ರಸಂಗದಿಂದ ನನ್ನ ಜೀವನದ ಮೇಲೆ ಎಷ್ಟು ಪರಿಣಾಮವಾಗಲಿದೆ ? ತಾತ್ಕಾಲಿಕವೋ ಅಥವಾ ದೀರ್ಘಕಾಲೀನ ಪರಿಣಾಮ ಬೀರಲಿದೆಯೋ ?’, ಎಂಬುದನ್ನು ನಾವು ನಮ್ಮ ಮನಸ್ಸಿಗೆ ಕೇಳಬೇಕು.
ವ್ಯಷ್ಟಿ ಸಾಧನೆಯು ಚೆನ್ನಾಗಿ ಆಗದಿದ್ದರೆ, ಸೇವೆಯೂ ಚೆನ್ನಾಗಿ ಆಗುವುದಿಲ್ಲ. ಅದಕ್ಕಾಗಿ ಸ್ವಭಾವದೋಷಗಳು ಮತ್ತು ಅಹಂ ಇವುಗಳ ನಿರ್ಮೂಲನೆಯ ಪ್ರಕ್ರಿಯೆಯನ್ನು ನಿಯಮಿತವಾಗಿ ಮಾಡುವುದು ಅವಶ್ಯಕವಾಗಿದೆ.
ದತ್ತನ ಕೈಯಲ್ಲಿರುವ ಕಮಂಡಲವು ಅವಶ್ಯಕತೆಗನುಸಾರ ಕೆಟ್ಟ ಶಕ್ತಿಗಳ ನಾಶಕ್ಕಾಗಿ ಬಾಗಿರುವ ಅವಸ್ಥೆಯಲ್ಲಿ, ಹತ್ತೂ ದಿಕ್ಕುಗಳಲ್ಲಿ ಸಂಚರಿಸಿ, ಆಯಾ ಸ್ಥಳಗಳಲ್ಲಿ ನಿರ್ಗುಣ ರೂಪಿ ಮಾರಕ ಚೈತನ್ಯದ ಪ್ರವಾಹೀ ಧಾರೆಯನ್ನು ಪ್ರಕ್ಷೇಪಿಸುತ್ತದೆ.
ಮಧ್ಯಮ ತೊಂದರೆ ಇದ್ದರೆ ಕುಲ ದೇವತೆಯ ನಾಮಜಪದ ಜೊತೆಗೆ ‘ಶ್ರೀ ಗುರುದೇವ ದತ್ತ’ ಈ ನಾಮಜಪವನ್ನು ಪ್ರತಿದಿನ ೨ ರಿಂದ ೪ ಗಂಟೆ ಮಾಡಬೇಕು. ಅದರೊಂದಿಗೆ ಗುರುವಾರ ದತ್ತನ ದೇವಸ್ಥಾನಕ್ಕೆ ಹೋಗಿ ಏಳು ಪ್ರದಕ್ಷಿಣೆ ಹಾಕಬೇಕು ಹಾಗೂ ಅಲ್ಲಿ ಕುಳಿತು ಒಂದೆರಡು ಮಾಲೆ ಜಪ ಮಾಡಬೇಕು.
ಭಗವಾನ ಶ್ರೀವಿಷ್ಣುವು ಕಾರ್ಯಕ್ಕನುಸಾರ ತಾಳಿದ ಒಂಬತ್ತು ಅವತಾರ. ಮಾನವನು ಕಾಲಕ್ಕನುಸಾರ ದೇವತೆಯನ್ನು ವಿವಿಧ ರೂಪಗಳಲ್ಲಿ ಪೂಜಿಸುತ್ತಾನೆ. ಕ್ರಿ.ಶ. ೧೦೦೦ ನೆಯ ಇಸವಿಯಲ್ಲಿ ದತ್ತನ ಮೂರ್ತಿಯು ತ್ರಿಮುಖಿಯಾಯಿತು, ಅದಕ್ಕಿಂತ ಮೊದಲು ಅದು ಏಕಮುಖಿಯಾಗಿತ್ತು.
ದತ್ತಾತ್ರೇಯನು ಹೇಳಿದ ‘ಅವಧೂತಗೀತೆ’ ಮತ್ತು ಗೋರಕ್ಷನಾಥಕೃತ ‘ಸಿದ್ಧ ಸಿದ್ಧಾಂತಪದ್ಧತಿ’ ಇವುಗಳಲ್ಲಿ ಅವಧೂತಾವಸ್ಥೆಯ ಬಗ್ಗೆ ಒಂದೇ ರೀತಿಯ ವಿಚಾರಗಳನ್ನು ಮಂಡಿಸಲಾಗಿದೆ. ನಾಥಪಂಥದ ಯೋಗಿಗಳಿಗೂ ‘ಅವಧೂತ’ ಈ ಸಂಜ್ಞೆಯೇ ಇದೆ. ಇವರು ಬಂಧನಾತೀತರಾಗಿರುತ್ತಾರೆ.
ನನ್ನ ಮನೆಯ ದೇವರಕೋಣೆಯಲ್ಲಿರುವ ‘ಶ್ರೀ ಗುರುದೇವ ದತ್ತ |’ ಈ ಛಾಯಾಚಿತ್ರದಲ್ಲಿ ಕಳೆದ ೭-೮ ತಿಂಗಳುಗಳಿಂದ ಮುಂದಿನ ಬದಲಾವಣೆಗಳು ಅರಿವಾಗುತ್ತಿದೆ. ದತ್ತಾತ್ರೇಯ ದೇವರ ಈ ಹಿಂದಿನ ಛಾಯಾಚಿತ್ರದಲ್ಲಿ, ಹಿನ್ನೆಲೆಯ ಬಣ್ಣವು ಕಡು ನೀಲಿ ಬಣ್ಣದ್ದಾಗಿತ್ತು. ಈಗ ಆ ಬಣ್ಣವು ತಿಳಿಯಾಗಿ ಬಿಳಿ ಬಣ್ಣದ ಪ್ರಮಾಣವು ಹೆಚ್ಚಾಗಿದೆ.
ವಾರಾಣಸಿ : ಇಲ್ಲಿ ನಾರದಘಾಟ್ನಲ್ಲಿ ದತ್ತಾತ್ರೇಯರ ಮಠವಿದೆ. ಇಲ್ಲಿ ಶ್ರೀ ನೃಸಿಂಹ ಸರಸ್ವತಿಯವರ ವಂಶಜರು ಇಂದಿಗೂ ಇದ್ದಾರೆ. ಅವರ ಅಡ್ಡಹೆಸರು ಕಾಳೆಯಾಗಿದೆ. ಮುಂದೆ ಕಾಳೆ ಎಂಬುದು ಕಾಲಿಯಾ ಆಗಿ ಅಪಭ್ರಂಶವಾಯಿತು. ಕಾಲಿಯಾ ಹೆಸರಿನ ತೋಟ ಹಾಗೂ ಬೀದಿ ಇಂದಿಗೂ ಅಲ್ಲಿ ಇವೆ.
ನಮ್ಮ ಮನೆಯಲ್ಲಿಯೇ ನೈಸರ್ಗಿಕ ಪದ್ಧತಿಯಿಂದ ತರಕಾರಿಗಳ ತೊಟಗಾರಿಕೆಯನ್ನು ಮಾಡಿ ಕಡಿಮೆಪಕ್ಷ ನಮ್ಮ ಕುಟುಂಬಕ್ಕಾಗಿಯಾದರೂ ವಿಷಮುಕ್ತ ಆಹಾರವನ್ನು ಬೆಳೆಸುವುದು ಸಹಜವಾಗಿ ಸಾಧ್ಯವಿದೆ. ನಡೆಯಿರಿ ! ಸನಾತನದ ಮನೆಮನೆಯಲ್ಲಿ ಕೈದೋಟ ಅಭಿಯಾನದಲ್ಲಿ ಭಾಗವಹಿಸಿ.