ಅಹಂಕಾರಿ ಬುದ್ಧಿಪ್ರಾಮಾಣ್ಯವಾದಿಗಳ ಮಿತಿ !
ಬುದ್ಧಿಪ್ರಾಮಾಣ್ಯವಾದಿಗಳಿಗೆ ವಿಜ್ಞಾನದ ಬಗ್ಗೆ ಎಷ್ಟೇ ಅಹಂಕಾರವಿದ್ದರೂ, ಅವರು ಗಮನದಲ್ಲಿಡಬೇಕಾದ ಸಂಗತಿಯೆಂದರೆ ಅವರು ಅತಿ ಚಿಕ್ಕದಾದ ಏಕಕೋಶದ ಜೀವಿಯನ್ನು ಮಾತ್ರವಲ್ಲದೇ, ಬಾಹ್ಯ ವಸ್ತುಗಳ ಉಪಯೋಗಿಸದೇ ಕಲ್ಲಿನ ಒಂದು ಕಣವನ್ನು ಸಹ ಸೃಷ್ಟಿಸಲು ಸಾಧ್ಯವಿಲ್ಲ.
ಬುದ್ಧಿಪ್ರಾಮಾಣ್ಯವಾದಿಗಳಿಗೆ ವಿಜ್ಞಾನದ ಬಗ್ಗೆ ಎಷ್ಟೇ ಅಹಂಕಾರವಿದ್ದರೂ, ಅವರು ಗಮನದಲ್ಲಿಡಬೇಕಾದ ಸಂಗತಿಯೆಂದರೆ ಅವರು ಅತಿ ಚಿಕ್ಕದಾದ ಏಕಕೋಶದ ಜೀವಿಯನ್ನು ಮಾತ್ರವಲ್ಲದೇ, ಬಾಹ್ಯ ವಸ್ತುಗಳ ಉಪಯೋಗಿಸದೇ ಕಲ್ಲಿನ ಒಂದು ಕಣವನ್ನು ಸಹ ಸೃಷ್ಟಿಸಲು ಸಾಧ್ಯವಿಲ್ಲ.
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ (ಪರಾತ್ಪರ ಗುರು ಡಾ. ಆಠವಲೆ)ಯವರ ಜನ್ಮಕುಂಡಲಿಯಲ್ಲಿ ಗುರು ಮತ್ತು ಶುಕ್ರ ಈ ಶುಭಗ್ರಹಗಳ ‘ಅನ್ಯೋನ್ಯ ಯೋಗ (ಒಂದು ವಿಶೇಷ ಶುಭಯೋಗ) ಇದೆ. ಇದರಿಂದ ವ್ಯಕ್ತಿಯಲ್ಲಿ ವ್ಯಷ್ಟಿ ಸ್ತರದ ‘ನಮ್ರತೆ ಮತ್ತು ‘ಆಜ್ಞಾಪಾಲನೆ ಈ ಗುಣಗಳಿರುತ್ತವೆ.
ಭಾವಮಯ, ಭಕ್ತಿಮಯ ಮತ್ತು ವಿಷ್ಣುಮಯ ವಾತಾವರಣದಲ್ಲಿ ಸಪ್ತರ್ಷಿಗಳ ಆಜ್ಞೆಯಂತೆ ‘ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇವರ ಬ್ರಹ್ಮೋತ್ಸವ ವನ್ನು ಆಚರಿಸಲಾಯಿತು.
ಈ ವರ್ಷ ೧೬ ರಿಂದ ೨೨ ಜೂನ್ ೨೦೨೩ ರ ಅವಧಿಯಲ್ಲಿ ಗೋವಾದ ರಾಮನಾಥಿಯಲ್ಲಿ ‘ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವ’ (ಏಕಾದಶ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ’)ವನ್ನು ಆಯೋಜಿಸಲಾಗಿದೆ.
‘ಗೋವಾದಲ್ಲಿರುವ ಸನಾತನ ಸಂಸ್ಥೆಯ ಸಂಸ್ಥಾಪಕರಾದ ಪ.ಪೂ. ಡಾ. ಜಯಂತ ಆಠವಲೆಯವರು ಮಾನವ ರೂಪದಲ್ಲಿನ ದೈವೀ ಅವತಾರವಾಗಿದ್ದಾರೆ. ಅವರಿಗೆ ತಮ್ಮ ಮಾತೃಭೂಮಿಯ ಬಗ್ಗೆ ಅಂದರೆ ಭಾರತ ದೇಶದ ಬಗ್ಗೆ ಅಸೀಮ ಪ್ರೇಮವಿದೆ.
‘ಪೃಥ್ವಿಯಲ್ಲಿ ಆಗಾಗ ಅಧರ್ಮ ನಿರ್ಮಾಣವಾಗುತ್ತದೆ. ಇಂತಹ ಸಮಯದಲ್ಲಿ ಪರಮೇಶ್ವರನು ಧರ್ಮಸ್ಥಾಪನೆಗಾಗಿ ಪುನಃ ಪುನಃ ಸೂಕ್ತ ಮನುಷ್ಯರನ್ನು ಆರಿಸಿ ಅವರನ್ನು ಪೃಥ್ವಿಗೆ ಕಳುಹಿಸುತ್ತಾನೆ. ಈಗಲೂ ಡಾಕ್ಟರ್ ಸಾಹೇಬರನ್ನು (ಪ.ಪೂ. ಡಾ. ಆಠವಲೆಯವರನ್ನು) ಈಶ್ವರನೇ ಕಳುಹಿಸಿದ್ದಾನೆ.
ಪರಾತ್ಪರ ಗುರು ಡಾಕ್ಟರರು ಸಾಧಕರಿಗೆ, ‘ಆಧ್ಯಾತ್ಮಿಕ ತೊಂದರೆ ಇರುವ ಸಾಧಕರ ಮೇಲೆ ನಾಮಜಪ ಮುಂತಾದ ಉಪಾಯಗಳಿಂದ ಯಾವ ರೀತಿಯ ಪರಿಣಾಮವಾಗುತ್ತದೆ ?’, ಎಂಬುದರ ಅಧ್ಯಯನವನ್ನು ಮಾಡಲು ಕಲಿಸುವುದು
ದೂರಚಿತ್ರವಾಹಿನಿಯಲ್ಲಿನ ಸುಪ್ರಸಿದ್ಧ ‘ಮಹಾಭಾರತ ಮಾಲಿಕೆಯಲ್ಲಿ ಶ್ರೀಕೃಷ್ಣನ ಪಾತ್ರವನ್ನು ಸಾಕಾರಗೊಳಿಸಿದ ಸೌರಭ ಜೈನ್ ಇವರು ಪತ್ನಿ ರಿದ್ಧಿಮಾ ಮತ್ತು ಕುಟುಂಬ ಸಮೇತ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರನ್ನು ಭೇಟಿಯಾದರು.
ಮೇ ೧೧ ವೈಶಾಖ ಕೃಷ್ಣ ಸಪ್ತಮಿಯಂದು ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಜನ್ಮದಿನ ! ಇದು ‘ಅವತರಣದ ದಿನವಾಗಿದೆ. ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಪರಿಚಯದ ಎಲ್ಲ ಸಂತರು ಅವರನ್ನು ‘ಅವರು ಅವತಾರಿ ಪುರುಷರಾಗಿದ್ದಾರೆ, ಎಂದೇ ಹೇಳಿದ್ದಾರೆ.