ಕಾಂಗ್ರೆಸ್ರಾಜ್ಯದಲ್ಲಿ ಹಗರಣ !
ಛತ್ತೀಸಗಡದ ಮುಖ್ಯಮಂತ್ರಿ ಭೂಪೇಶ ಬಘೇಲ ಅವರು ’ಮಹಾದೇವ್ ಯಾಪ್’ನಿಂದ ೫೦೮ ಕೋಟಿ ರೂಪಾಯಿಗಳನ್ನು ಪಡೆದಿರುವ ಬಗ್ಗೆ ಜಾರಿ ನಿರ್ದೇಶನಾಲಯ (ಇ.ಡಿ.) ಆಘಾತಕಾರಿ ಹೇಳಿಕೆ ನೀಡಿದೆ.
ಛತ್ತೀಸಗಡದ ಮುಖ್ಯಮಂತ್ರಿ ಭೂಪೇಶ ಬಘೇಲ ಅವರು ’ಮಹಾದೇವ್ ಯಾಪ್’ನಿಂದ ೫೦೮ ಕೋಟಿ ರೂಪಾಯಿಗಳನ್ನು ಪಡೆದಿರುವ ಬಗ್ಗೆ ಜಾರಿ ನಿರ್ದೇಶನಾಲಯ (ಇ.ಡಿ.) ಆಘಾತಕಾರಿ ಹೇಳಿಕೆ ನೀಡಿದೆ.
ಭಗವಾನ ಶ್ರೀಕೃಷ್ಣನು ಭಗವದ್ಗೀತೆಯ ಅಧ್ಯಾಯ ೩, ಶ್ಲೋಕ ೩೫ ರಲ್ಲಿ, ’ಸರಿಯಾಗಿ ಆಚರಿಸಲಾಗುವ ಪರಧರ್ಮ ಕ್ಕಿಂತ ನಮ್ಮ ಧರ್ಮ ಗುಣಹೀನವಾಗಿದ್ದರೂ ಅದು ಶ್ರೇಷ್ಠ. ನಮ್ಮ ಧರ್ಮದಲ್ಲಿನ ಮರಣವೂ ಕಲ್ಯಾಣಕಾರಿಯಾಗಿದೆ, ಪರಧರ್ಮವು ಭೀತಿದಾಯಕವಾಗಿರುತ್ತದೆ’ ಎಂದು ಹೇಳಿದ್ದಾನೆ.
”ಭಾರತವು ಅಧ್ಯಾತ್ಮವಾದಿಯಾಗಿದೆ ಎಂದು ಹೇಳುತ್ತೀರಿ. ಆದ್ದರಿಂದ ಇಲ್ಲಿ ಹಳ್ಳಿಗಾಡು ಮತ್ತು ಸೌಂದರ್ಯವೇ ಇಲ್ಲವಂತೆ. ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಹೂವುಗಳ ಬಗ್ಗೆ ನಿಜವಾಗಲೂ ಏನು ಬರೆಯಲಾಗಿದೆ ? ೬೪ ಕಲೆ ಗಳಿವೆಯಲ್ಲ ! ಅದರಲ್ಲಿನ ಒಂದು ಕಲೆಯೆಂದರೆ ಹೂವಿನ ಮಾಲೆಯನ್ನು ಪೋಣಿಸುವುದು.
ಯಾವುದಾದರೂ ವಿಶಿಷ್ಟ ವಾರದಂದು, ತಿಥಿಯಂದು ಅಥವಾ ಯಾವುದಾದರೂ ತಿಂಗಳಲ್ಲಿ ವಿಶಿಷ್ಟ ದೇವತೆಗಳ ಸ್ಪಂದನಗಳು ಪೃಥ್ವಿಯ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ಕಾರ್ಯನಿರತವಾಗಿರುತ್ತವೆ.
’ಭಾರತೀಯ ಜನರು ಸ್ವಾರ್ಥಿ ಮತ್ತು ಆತ್ಮಕೇಂದ್ರಿತರಾಗಿರುವ ಕಾರಣ ಅವರಲ್ಲಿ ರಾಷ್ಟ್ರ ಮತ್ತು ಧರ್ಮದ ಬಗ್ಗೆ ಪ್ರೇಮ ಇರುವುದಿಲ್ಲ.
ಜರ್ಮನ್ ತತ್ತ್ವಜ್ಞಾನಿಗಳು ಮತ್ತು ವಿಜ್ಞಾನಿ ಗಳು ಈ ತತ್ತ್ವಜ್ಞಾನವನ್ನು ಬಹಳ ಹಾಡಿ ಹೊಗಳಿದ್ದಾರೆ. ಇಷ್ಟೇ ಅಲ್ಲ, ನೂರಾರು ವರ್ಷ ಗಳ ಹಿಂದೆ ಈ ತತ್ತ್ವಜ್ಞಾನವು ಯುರೋಪ್ನ್ನು ತಲುಪಿತು.
ಮತಾಂಧ ಮುಸಲ್ಮಾನರಿಂದ ದೇಶದ ಸ್ಥಿತಿ ಏನಾಗಿದೆ ಎಂಬುದನ್ನೂ ಜಾವೇದ್ ಅಖ್ತರ್ ಹೇಳಬೇಕು !
ಸನಾತನ ಸಂಸ್ಥೆಯು ಯಾವುದೇ ಅಪರಾಧದಲ್ಲಿ ಭಾಗಿಯಾಗಿಲ್ಲ ಎಂದು ಭಾರತೀಯ ನ್ಯಾಯಾಲಯದ ತೀರ್ಪುಗಳಿಂದ ಆಯಾ ಸಮಯದಲ್ಲಿ ಸ್ಪಷ್ಟ ಪಡಿಸಿರುವಾಗ ಗೂಗಲ್ ಯಾವ ಆಧಾರದಲ್ಲಿ ಹೀಗೆ ಹೇಳುತ್ತಿದೆಯೆಂದು ಸ್ಪಷ್ಟಪಡಿಸಬೇಕು!
ಕೇವಲ ಜನಪ್ರಿಯತೆಗಾಗಿ ಇಂತಹ ಹೇಳಿಕೆಗಳನ್ನು ತಥಾಕಥಿತ ಸ್ವಾಮಿಗಳು ನೀಡುತ್ತಿರುತ್ತಾರೆ, ಎನ್ನುವುದಕ್ಕೆ ಇದೊಂದು ಉದಾಹರಣೆ ! ಇಂತಹವರ ವಿರುದ್ಧ ದೂರು ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕು !