ಹಲ್ಲುನೋವಿಗೆ ರಾಮಬಾಣ ಉಪಾಯವೆಂದರೆ ಸ್ಪಟಿಕ !
‘ನನ್ನ ತಾಯಿ ಶ್ರೀಮತಿ ಪ್ರಭಾವತಿ ಗಜಾನನ ಶಿಂದೆ (ಆಧ್ಯಾತ್ಮಿಕ ಮಟ್ಟ ಶೇ. ೬೬, ವಯಸ್ಸು ೮೭ ವರ್ಷ) ಇವಳನ್ನುಕಳೆದ ೩ ವರ್ಷಗಳಲ್ಲಿ ೪ ಬಾರಿ ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಬೇಕಾಯಿತು. ಒಮ್ಮೆ ತಲೆಯ ಶಸ್ತ್ರಚಿಕಿತ್ಸೆ ನಡೆಯಿತು.
‘ನನ್ನ ತಾಯಿ ಶ್ರೀಮತಿ ಪ್ರಭಾವತಿ ಗಜಾನನ ಶಿಂದೆ (ಆಧ್ಯಾತ್ಮಿಕ ಮಟ್ಟ ಶೇ. ೬೬, ವಯಸ್ಸು ೮೭ ವರ್ಷ) ಇವಳನ್ನುಕಳೆದ ೩ ವರ್ಷಗಳಲ್ಲಿ ೪ ಬಾರಿ ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಬೇಕಾಯಿತು. ಒಮ್ಮೆ ತಲೆಯ ಶಸ್ತ್ರಚಿಕಿತ್ಸೆ ನಡೆಯಿತು.
ಧಾರ್ಮಿಕ ದತ್ತಿ ಇಲಾಖೆಯಡಿಯಲ್ಲಿ ಬರುವ ಎಲ್ಲ ದೇವಸ್ಥಾನಗಳನ್ನು ಮಾನ್ಯ ಸರ್ವೋಚ್ಚ ನ್ಯಾಯಲಯದ ಆದೇಶದಂತೆ ಭಕ್ತರಿಗೆ ಒಪ್ಪಿಸಬೇಕು. ಇಲಾಖೆಯ ಅಡಿಯಲ್ಲಿ ಬರುವ ದೇವಸ್ಥಾನಗಳಲ್ಲಿ ಭಕ್ತರು ಅರ್ಪಣೆ ಮಾಡಿದ ಹಣವು ತೆರಿಗೆಯಲ್ಲ.
ಸಂಪೂರ್ಣ ಕಾರ್ಯಕ್ರಮ ನಿರ್ವಿಘ್ನವಾಗಿ ನೆರವೇರಲಿ ಹಾಗೂ ಕಾರ್ಯಕ್ರಮದ ಉದ್ದೇಶ ಸಫಲವಾಗಲಿ’, ಎಂದು ನಿನ್ನ ಚರಣಗಳಲ್ಲಿ ಪ್ರಾರ್ಥನೆ. ಏನಾದರೂ ವಿಶಿಷ್ಟ ಅಡಚಣೆಗಳು ಬರುತ್ತಿದ್ದರೆ, ಅದು ದೂರವಾಗಬೇಕೆಂದು ನಾಮಜಪದ ಮಂಡಲದಲ್ಲಿ ಪ್ರಾರ್ಥನೆಯನ್ನು ಬರೆಯಬೇಕು.
೧೫.೧.೨೦೨೪ ರಂದು ಮಕರಸಂಕ್ರಾಂತಿ ಮತ್ತು ೧೬.೨.೨೦೨೪ ರಂದು ರಥಸಪ್ತಮಿಯಿದೆ. ಈ ಅವಧಿಯಲ್ಲಿ ಎಲ್ಲೆಡೆ ದೊಡ್ಡ ಪ್ರಮಾಣದಲ್ಲಿ ಅರಿಶಿಣ-ಕುಂಕುಮದ ಸಮಾರಂಭದ ಆಯೋಜನೆಯನ್ನು ಮಾಡಲಾಗುತ್ತದೆ.
‘ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘ’ ಮತ್ತು ಹಿಂದೂ ಜನಜಾಗೃತಿ ಸಮಿತಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಡಿಸೆಂಬರ್ ೧೬ ಹಾಗೂ ೧೭ ರಂದು ಬೆಂಗಳೂರಿನ ಗಂಗಮ್ಮ ತಿಮ್ಮಯ್ಯ ಕನ್ವೆಂನ್ಷನ್ ಸೆಂಟರ್ನಲ್ಲಿ ದೇವಸ್ಥಾನಗಳ ರಾಜ್ಯ ಮಟ್ಟದ ಪರಿಷತ್ತು ನೆರವೇರಿತು.
ರೋಗಗಳೊಂದಿಗೆ ಹೋರಾಡುವ ನಮ್ಮ ಶರೀರದ ಕ್ಷಮತೆ, ಎಂದರೆ ರೋಗನಿರೋಧಕಶಕ್ತಿ ! ಇದರ ಬಗ್ಗೆ ಕೊರೊನಾ ಮಹಾಮಾರಿಯ ಸಮಯದಲ್ಲಿ ಎಲ್ಲರಲ್ಲಿಯೂ ಜಾಗೃತಿ ಮೂಡಿತು; ಏಕೆಂದರೆ ರೋಗನಿರೋಧಕಶಕ್ತಿ ಚೆನ್ನಾಗಿರುವ ವ್ಯಕ್ತಿಗೆ ಕೊರೋನಾ ವಿಷಾಣುಗಳಿಂದ ಹೆಚ್ಚು ತೊಂದರೆಯಾಗಲಿಲ್ಲ.
ಸದ್ಯ ಜಗತ್ತಿನಾದ್ಯಂತ ವಾಯುಮಂಡಲದಲ್ಲಿ ಇಂಗಾಲದ ಡೈಆಕ್ಸೈಡ್ (ಕಾರ್ಬನ್ ಡೈಆಕ್ಸೈಡ) ಪ್ರಮಾಣವು ಹಿಂದೆಂದೂ ಇಲ್ಲದಷ್ಟು ಹೆಚ್ಚಾಗಿದ್ದು, ಇದು ಅತ್ಯಧಿಕ ಚಿಂತೆಯ ಕಾರಣವಾಗಿದೆಯೆಂದು ಹವಾಮಾನ ತಜ್ಞರು ಹೇಳುತ್ತಿದ್ದಾರೆ.
ಇಂದು ಪ್ರತಿಯೊಂದು ಕ್ಷೇತ್ರದಲ್ಲಿಯೂ ಅದರದ್ದೇ ಆದ ಶಿಷ್ಟಾಚಾರಗಳು ನಡೆದುಕೊಂಡು ಬರುತ್ತಿದೆ. ಪೊಲೀಸರು, ಸರಕಾರಿ ಕಛೇರಿಗಳು, ಶಾಲೆಗಳು ಸೇರಿದಂತೆ ಅನೇಕ ಕಡೆಗಳಲ್ಲಿ ಈಗ ಅಲ್ಲಿನ ಸಮವಸ್ತ್ರವನ್ನು ಧರಿಸಿಯೇ ಹೋಗಬೇಕಾಗುತ್ತದೆ.
ದೇಶಭಕ್ತಿ, ಸ್ವಾತಂತ್ರ್ಯಭಕ್ತಿ, ತ್ಯಾಗದ ಶ್ರದ್ಧೆಯ ಪ್ರಸವ ವೇದನೆಯನ್ನು ಭಾರತವು ಅನುಭವಿಸುವವರೆಗೆ ನಾವು ಸ್ವಾತಂತ್ರ್ಯದ ತ್ರಿಖಂಡದಲ್ಲಿ ಬದುಕಲು ಸಾಧ್ಯವಿಲ್ಲ.
ಇಂದಿನ ಒತ್ತಡಮಯ ಜೀವನದಲ್ಲಿ ಎಲ್ಲರಿಗೂ ಮತ್ತು ಯಾವುದೇ ಸಮಯದಲ್ಲಿಯೂ ಸಾಂಕ್ರಾಮಿಕ ರೋಗಗಳನ್ನು ಅಥವಾ ಇತರ ಯಾವುದೇ ಕಾಯಿಲೆಗಳನ್ನು ಎದುರಿಸ ಬೇಕಾಗುತ್ತದೆ. ಇಂತಹ ಸಮಯದಲ್ಲಿ ಯಾವಾಗಲೂ ತಕ್ಷಣ ವೈದ್ಯರ ಸಲಹೆ ದೊರಕುತ್ತದೆ ಎಂದೇನಿಲ್ಲ.