‘ಸನಾತನ ಪ್ರಭಾತ’ ಪತ್ರಿಕೆಯ ಬಗ್ಗೆ ಸಂತರ ಹಾಗೂ ವಾಚಕರ ಗೌರವೋದ್ಗಾರ !

ಸನಾತನ ಪ್ರಭಾತ ಪತ್ರಿಕೆಯು ಹಿಂದೂ ರಾಷ್ಟ್ರ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

ಓರ್ವ ಸಂತರಿಗೆ ‘ಸನಾತನ ಪ್ರಭಾತ’ ‘ಇ-ಪೇಪರ್’ ಬಗ್ಗೆ ಅರಿವಾದ ಸೂಕ್ಷ್ಮದ ವೈಶಿಷ್ಟ್ಯಗಳು

‘ಸೂಕ್ಷ್ಮ ಜ್ಞಾನದ ಚಿತ್ರದ ಸತ್ಯತೆ (ವಾಸ್ತವಿಕತೆಗೆ ಹೊಂದುವ ಪ್ರಮಾಣ) : ಶೇ. ೭೦

ಶ್ರೀ ಗಣೇಶ ಜಯಂತಿಯನ್ನು ಏಕೆ ಆಚರಿಸುತ್ತೇವೆ ?

ಸಾಧ್ಯವಾದರೆ ಹತ್ತಿರದ ಗಣಪತಿಯ ದೇವಸ್ಥಾನಕ್ಕೆ ಹೋಗಿ ನಾಮ ಜಪಿಸಿ. ದೇವಸ್ಥಾನಕ್ಕೆ ಹೋಗಲು ಸಾಧ್ಯವಿಲ್ಲದಿದ್ದರೆ, ಮನೆಯಲ್ಲಿಯೇ ಆದಷ್ಟು ಹೆಚ್ಚು ಗಣಪತಿಯ ನಾಮ ಜಪಿಸಿ ಮತ್ತು ಪ್ರಾರ್ಥನೆ ಮಾಡಿ.

ದೇವಸ್ಥಾನಗಳ ರಕ್ಷಣೆಗಾಗಿ ಒಟ್ಟಾಗಿ ಹೋರಾಡುವುದು ಆವಶ್ಯಕ ! – ಶ್ರೀ. ಶ್ರೀಹರಿ ನಾರಾಯಣ ದಾಸ ಆಸ್ರಣ್ಣ, ಅರ್ಚಕರು, ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ

ಹಿಂದೂ ಧರ್ಮವನ್ನು ಉಳಿಸುವಲ್ಲಿ ದೇವಸ್ಥಾನಗಳ ಮಹತ್ವ ಅಪಾರವಾಗಿದೆ. ದೇವಸ್ಥಾನಗಳ ವ್ಯವಸ್ಥಾಪನೆಯನ್ನು ಬ್ರಿಟಿಷರು ಸರಕಾರೀಕರಣಗೊಳಿಸಿ ಭಾವದಿಂದಲ್ಲ, ಶಾಸನದಿಂದ ಆಳಿದರು.

ಅಯೋಧ್ಯೆನಗರದಲ್ಲಿ ಇಂದು ಸುವರ್ಣ ಅಕ್ಷರದಲ್ಲಿ ಇತಿಹಾಸ ಬರೆಯುವರು : ಶ್ರೀರಾಮಲಲ್ಲನ ಮೂರ್ತಿಯ ಪ್ರಾಣಪ್ರತಿಷ್ಠಾಪನೆ !

ಕಳೆದ ೫೦೦ ವರ್ಷಗಳಿಂದ ಹಿಂದೂಗಳು ಯಾವ ಕ್ಷಣದ ದಾರಿ ಕಾಯುತ್ತಿದ್ದರು, ಆ ಕ್ಷಣ ಈಗ ಕೆಲವೇ ಗಂಟೆ ಉಳಿದಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಇವರ ಹಸ್ತದಿಂದ ಇಂದು ಶ್ರೀರಾಮಲಲ್ಲನ ಮೂರ್ತಿಯ ಪ್ರಾಣಪ್ರತಿಷ್ಠಾಪನೆ ನಡೆಯುವುದು.

ಶ್ರೀ ಸತ್‌ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ್ ಮತ್ತು ಶ್ರೀ ಚಿತ್‌ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗಿಳ್ ಅವರನ್ನು ಲಕ್ಷ್ಮಣಪುರಿ ವಿಮಾನ ನಿಲ್ದಾಣದಲ್ಲಿ ಉತ್ತರ ಪ್ರದೇಶ ಸರಕಾರ ಮತ್ತು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು !

ಶ್ರೀ ಸತ್‌ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ್ ಮತ್ತು ಶ್ರೀ ಚಿತ್‌ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗಿಳ್ ಅವರು ಲಕ್ಷ್ಮಣಪುರಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಉತ್ತರ ಪ್ರದೇಶ ಸರಕಾರದ ಸಾರ್ವಜನಿಕ ಸಂಪರ್ಕ ಅಧಿಕಾರಿ ಮತ್ತು ‘ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್’ ಪ್ರತಿನಿಧಿಗಳು ಸ್ವಾಗತಿಸಿ ಗೌರವಿಸಿದರು.

ಶ್ರೀರಾಮ ಮಂದಿರದಲ್ಲಿನ ಪ್ರಾಣಪ್ರತಿಷ್ಠಾಪನೆ ಸಮಾರಂಭದ ಪ್ರಯುಕ್ತ ಸನಾತನ ಸಂಸ್ಥೆಯಿಂದ ದೇಶಾದ್ಯಂತ ಶ್ರೀ ರಾಮನಾಮ ಸಂಕೀರ್ತನೆ ಅಭಿಯಾನ !

ಜನವರಿ ೧೬ ರಿಂದ ೨೨ ಈ ಕಾಲಾವಧಿಯಲ್ಲಿ ಅಯೋಧ್ಯೆಯಲ್ಲಿನ ಶ್ರೀರಾಮ ಮಂದಿರದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಸಮಾರಂಭದ ಜೊತೆಗೆ ವಿವಿಧ ವಿಧಿಗಳು ಆರಂಬವಾಗಲಿದೆ. ಆದ್ದರಿಂದ ಸಂಪೂರ್ಣ ದೇಶದಲ್ಲಿ ಆನಂದದ ಮತ್ತು ಉತ್ಸಾಹದ ವಾತಾವರಣವಿದೆ.