ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ಸಾಧಕರಿಗೆ ಸಾಧನೆಯ ವಿಷಯದಲ್ಲಿ ಮಾಡಿದ ಮಾರ್ಗದರ್ಶನ !
ಸನಾತನದ ರಾಮನಾಥಿ (ಗೋವಾ) ಆಶ್ರಮದಲ್ಲಿ ಸಾಧಕರಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಅಮೂಲ್ಯ ಸತ್ಸಂಗ ಲಭಿಸಿತು. ಆ ಸಂದರ್ಭದಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ಸಾಧಕರಿಗೆ ಮಾಡಿದ ಮಾರ್ಗದರ್ಶನದ ಸೂತ್ರ ಗಳನ್ನು ಇಲ್ಲಿ ಕೊಡಲಾಗಿದೆ. ‘೨೬/೩೬ ರಂದು ಈ ಮಾರ್ಗದರ್ಶನದ ಕೆಲವು ಸೂತ್ರಗಳನ್ನು ನೋಡಿದೆವು. ಇಂದು ಅದರ ಮುಂದಿನ ಅಂಶಗಳನ್ನು ನೋಡೋಣ. (ಭಾಗ ೨) ೫. ಸನಾತನ-ನಿರ್ಮಿತ ದೇವತೆಗಳ ಸಾತ್ತ್ವಿಕ ಚಿತ್ರಗಳಲ್ಲಿ ಕಾಲಕ್ಕನುಸಾರ ಬದಲಾವಣೆ ಮಾಡಲಾಗುತ್ತದೆ ! ಓರ್ವ ಸಾಧಕ : ಮಹಾಶಿವರಾತ್ರಿಯಂದು ಸನಾತನದ ಗ್ರಂಥಪ್ರದರ್ಶನ ಏರ್ಪಡಿಸಲಾಗಿತ್ತು. … Read more