ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥಸಂಚಲನಕ್ಕೆ ಉಚ್ಚ ನ್ಯಾಯಾಲಯದಿಂದ ಅನುಮತಿ! RSS Procession Permission
ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥಸಂಚಲನಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯದ ಕಲಬುರಗಿ ಪೀಠವು ಅನುಮತಿ ನೀಡಿದೆ.
ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥಸಂಚಲನಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯದ ಕಲಬುರಗಿ ಪೀಠವು ಅನುಮತಿ ನೀಡಿದೆ.
ಸಂಘದ ಸ್ಥಾಪನೆಯ 100ನೇ ವರ್ಷಾಚರಣೆ ಪ್ರಯುಕ್ತ ಚಿತ್ತಾಪುರದಲ್ಲಿ ನವೆಂಬರ್ 2ರಂದು ಪಥಸಂಚಲನ ನಡೆಸಲು ಅನುಮತಿ ಕೋರಿ ಕಲಬುರಗಿ ಜಿಲ್ಲಾ ಸಂಘ ಸಂಚಾಲಕ ಅಶೋಕ ಪಾಟೀಲ್ ಅವರು ಸ್ಥಳೀಯ ಆಡಳಿತಕ್ಕೆ ಅರ್ಜಿ ಸಲ್ಲಿಸಿದ್ದರು.
ಸಂಘದ್ವೇಷದ ಆಧಾರದ ಮೇಲೆ ಕಾಂಗ್ರೆಸ್ ಪ್ರಗತಿ(ಅಧೋಗತಿ)ಪರ ಮತ್ತು ಮುಸಲ್ಮಾನರ ಮತಗಳನ್ನು ಪಡೆಯಲು ಪ್ರಯತ್ನಿಸುತ್ತಿದೆ, ಆದರೆ ದೇಶದ ಜನರು ಅದನ್ನು ಅಧಿಕಾರದಿಂದ ಕಿತ್ತೆಸೆದಿದ್ದಾರೆ ಎಂಬುದು ಇನ್ನೂ ಅದಕ್ಕೆ ಅರ್ಥವಾಗಿಲ್ಲ ಮತ್ತು ಅದನ್ನು ಪುನಃ ಪುನಃ ಮಾಡಲು ಪ್ರಯತ್ನಿಸುತ್ತದೆ!
ಮಹಿಳೆಯರ ಮೇಲಿನ ದೌರ್ಜನ್ಯಗಳಿಗೆ ಮನುಸ್ಮೃತಿಯ ಬೋಧನೆಗಳೇ ಕಾರಣ ಎಂದು ಸುಳ್ಳು ಆರೋಪ ಮಾಡುವ ಸಾಮ್ಯವಾದಿ, ಕಾಂಗ್ರೆಸ್ಸಿಗ, ನಾಸ್ತಿಕವಾದಿ, ಪ್ರಗತಿಪರರಿಗೆ ಕರ್ನಾಟಕ ಉಚ್ಚ ನ್ಯಾಯಾಲಯದಿಂದ ತಪರಾಕಿ!
ಕರ್ನಾಟಕ ಉಚ್ಚನ್ಯಾಯಾಲಯವು ಮಸೀದಿಯೊಳಗೆ ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗಿರುವ ಆರೋಪ ಹೊತ್ತಿರುವ ವ್ಯಕ್ತಿಗಳ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಿತ್ತು. ಇದು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವುದಿಲ್ಲ ಎಂದು ಹೇಳಿತ್ತು.
ಮೈಸೂರು ದಸರಾ ಉತ್ಸವದ ಉದ್ಘಾಟನೆಗಾಗಿ ಮುಸ್ಲಿಂ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸುವುದನ್ನು ವಿರೋಧಿಸಿ ಮಾಜಿ ಭಾಜಪ ಸಂಸದ ಪ್ರತಾಪ್ ಸಿಂಹ ಅವರು ಕರ್ನಾಟಕ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದರು.
ಕರ್ನಾಟಕ ಉಚ್ಚ ನ್ಯಾಯಾಲಯವು ಸೆಪ್ಟೆಂಬರ್ 15 ರಂದು ಮೈಸೂರು ದಸರಾ ಉತ್ಸವವನ್ನು ಉದ್ಘಾಟಿಸಲು ಬುಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸುವ ರಾಜ್ಯ ಸರಕಾರದ ನಿರ್ಧಾರದ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.
ಸರಾ ಉತ್ಸವದ ಉದ್ಘಾಟನೆಯಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಯ ಮೂರ್ತಿಗೆ ಪೂಜೆ ಮಾಡಲಾಗುತ್ತದೆ. ಬಾನು ಮುಷ್ತಾಕ್ ಹಿಂದೂ ಮತ್ತು ಕನ್ನಡ ವಿರೋಧಿ ಸಿದ್ಧಾಂತವನ್ನು ಹೊಂದಿದ್ದಾರೆ. ರಾಜ್ಯ ಸರಕಾರವು ಏಕಪಕ್ಷೀಯವಾಗಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿ ಆಹ್ವಾನ ನೀಡಿದೆ.
ಕರ್ನಾಟಕದ ನಾಗರಿಕರು ಕಮಲ ಹಾಸನರವರ ಮುಂಬರುವ ‘ಠಗ ಲೈಫ’ ಚಲನಚಿತ್ರವನ್ನು ರಾಜ್ಯದಲ್ಲಿ ಪ್ರದರ್ಶಿಸಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ.
ದೇಶದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಗೆ ತರುವ ಸಮಯ ಬಂದಿದೆ. ನ್ಯಾಯ, ಸಮಾನತೆ, ಜಾತ್ಯತೀತತೆ ಮತ್ತು ರಾಷ್ಟ್ರೀಯ ಏಕತೆ ಎಂಬ ಸಂವಿಧಾನದ ಮೂಲಭೂತ ಆದರ್ಶಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಗೊಳಿಸುವುದು ಒಂದು ಪ್ರಮುಖ ಹೆಜ್ಜೆಯಾಗಿದೆ ಎಂದು ನ್ಯಾಯಾಲಯ ಹೇಳಿದೆ.