ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರಿಗೆ ಸವಾಲು ಹಾಕಿದ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ
ಅಬ್ದುಲ್ಲಾ ಕುಟುಂಬವು ಇಲ್ಲಿಯವರೆಗೆ ಪಾಕಿಸ್ತಾನ ಪ್ರೇಮಿ ಪಾತ್ರವನ್ನು ವಹಿಸಿರುವುದರಿಂದ ಪಾಕಿಸ್ತಾನ ಆಕ್ರಮಿತ ಕಾಶ್ಮೀರವು ಭಾರತಕ್ಕೆ ಬರಲು ಸಾಧ್ಯವಾಗಿಲ್ಲ ಎಂದು ಭಾರತೀಯರಿಗೆ ತಿಳಿದಿದೆ!
ಅಬ್ದುಲ್ಲಾ ಕುಟುಂಬವು ಇಲ್ಲಿಯವರೆಗೆ ಪಾಕಿಸ್ತಾನ ಪ್ರೇಮಿ ಪಾತ್ರವನ್ನು ವಹಿಸಿರುವುದರಿಂದ ಪಾಕಿಸ್ತಾನ ಆಕ್ರಮಿತ ಕಾಶ್ಮೀರವು ಭಾರತಕ್ಕೆ ಬರಲು ಸಾಧ್ಯವಾಗಿಲ್ಲ ಎಂದು ಭಾರತೀಯರಿಗೆ ತಿಳಿದಿದೆ!
ಪಾಕಿಸ್ತಾನ ಆಕ್ರಮಿಸಿಕೊಂಡಿರುವ ಕಾಶ್ಮೀರದ ಭಾಗ ಯಾವಾಗ ಭಾರತಕ್ಕೆ ಮರಳುತ್ತದೆ ಎಂದು ನಾವು ಕಾಯುತ್ತಿದ್ದೇವೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಭಾರತಕ್ಕೆ ಮರಳಿದರೆ ಕಾಶ್ಮೀರದ ಎಲ್ಲಾ ಸಮಸ್ಯೆಗಳು ಪರಿಹಾರವಾಗುತ್ತವೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ ಎಂದು ಭಾರತದ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್
‘ಜಮಾತೆ ಇಸ್ಲಾಮಿ ಪಾಕಿಸ್ತಾನ’ದ ಮುಖ್ಯಸ್ಥ ಹಾಫೀಜ ನಯೀಮ ಉರ್ ರೆಹಮಾನ, ಲಾಹೋರನಲ್ಲಿ ನಡೆದ ಒಂದು ಸಭೆಯನ್ನು ಉದ್ದೇಶಿಸಿ ಮಾತನಾಡುವಾಗ “ಕಾಶ್ಮೀರ ಪಾಕಿಸ್ತಾನದ ಜೀವನಾಡಿಯಾಗಿದೆ ಮತ್ತು ಅದನ್ನು ಹಿಂದೂಗಳ ಕೈಯಲ್ಲಿ ಉಳಿಯಲು ನಾವು ಬಿಡುವುದಿಲ್ಲ” ಎಂದು ಹೇಳಿದನು.
ಕಾಶ್ಮೀರವು ಭಾರತದ ಅವಿಭಾಜ್ಯ ಅಂಗವಾಗಿದೆ ಮತ್ತು ಪಾಕಿಸ್ತಾನವು ದಾಳಿ ನಡೆಸಿ ಅದರ ಕೆಲವು ಭಾಗ ವಶಕ್ಕೆ ಪಡೆದಿದೆ, ಇದು ಭಾರತೀಯ ರಾಜಕಾರಣಿಗಳು ಅಜರಬೈಜಾನ್ಗೆ ಒತ್ತಿ ಹೇಳಬೇಕು ಮತ್ತು ಪುನಃ ಭಾರತದ ಅಂತರಿಕ ಸಮಸ್ಯೆಗಳಲ್ಲಿ ಮೂಗು ತೂರಿಸಬಾರದೆಂದು ತಾಕಿತು ಮಾಡಬೇಕು !
ಕಾಶ್ಮೀರವು ಭಾರತದ ಅವಿಭಾಜ್ಯ ಅಂಗವಾಗಿದ್ದು, ಕಾಶ್ಮೀರ ಸಮಸ್ಯೆಯನ್ನು ಪರಿಹರಿಸಲು ಭಾರತಕ್ಕೆ ಸಂಪೂರ್ಣ ಅಧಿಕಾರವಿದೆ. ಅದಕ್ಕೆ ಯಾರ ಅನುಮತಿ ಮತ್ತು ಸಲಹೆಯ ಆವಶ್ಯಕತೆಯಿಲ್ಲ !
ಕಾಶ್ಮೀರವು ಭಾರತದ ಅವಿಭಾಜ್ಯ ಅಂಗವಾಗಿದೆ, ಆದ್ದರಿಂದ ಇದರ ಬಗ್ಗೆ ಬೇರೆ ಯಾರೂ ಏನೂ ಹೇಳುವ ಅಗತ್ಯವಿಲ್ಲ, ಎಂದು ಭಾರತವು ಅಜೆರ್ಬೈಜಾನ್ ವಿದೇಶಾಂಗ ಸಚಿವರಿಗೆ ದೃಢವಾಗಿ ಹೇಳಬೇಕು !
ಜಿಹಾದಿ ಭಯೋತ್ಪಾದನೆಯ ಜನಕನಾಗಿರುವ ಪಾಕಿಸ್ತಾನಕ್ಕೆ ಕಾಶ್ಮೀರದಲ್ಲಿರುವ ಭಯೋತ್ಪಾದಕರನ್ನು ನಿಯಂತ್ರಿಸಲು ಭಾರತ ನಡೆಸುತ್ತಿರುವ ನಿರಂತರ ಪ್ರಯತ್ನಗಳು ದೌರ್ಜನ್ಯವೆಂದೇ ಅನಿಸಬಹುದು !
ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರು ಅಮೆರಿಕಕ್ಕೆ ಭೇಟಿ ನೀಡಿದ್ದು, ಇತ್ತೀಚೆಗೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಅವರನ್ನು ಭೇಟಿಯಾಗಿದ್ದಾರೆ.
‘370ನೇ ವಿಧಿಯನ್ನು ಮರಳಿ ತರಬಹುದು’, ಎಂದು ಹೇಳುವ ಫಾರೂಕ್ ಅಬ್ದುಲ್ಲಾ, ಕಾಶ್ಮೀರದಲ್ಲಿ ಜಿಹಾದಿ ಮುಸಲ್ಮಾನರಿಂದ ಓಡಿಸಲ್ಪಟ್ಟ ಹಿಂದೂಗಳನ್ನು ಮರಳಿ ಕಾಶ್ಮೀರಕ್ಕೆ ಕರೆತರುವ ಬಗ್ಗೆ ಮೌನವಾಗಿರುವುದನ್ನು ಗಮನದಲ್ಲಿಡಿ !
ಪಾಕಿಸ್ತಾನವು ಇದುವರೆಗೆ ಎಲ್ಲೆಲ್ಲಿ ಕಾಶ್ಮೀರದ ಸೂತ್ರ ಮಂಡಿಸಿದೆಯೋ ಅಲ್ಲಲ್ಲಿ ಭಾರತ ಕಿವಿ ಹಿಂಡಿದೆ ಮತ್ತು ಅದರ ನೈಜ ಸ್ವರೂಪವನ್ನು ಬಹಿರಂಗಪಡಿಸಿದೆ. ಆದರೆ ಪಾಕಿಸ್ತಾನ ನಾಚಿಕೆಯಿಲ್ಲದೆ ಈ ಸೂತ್ರವನ್ನು ಮುಂದಿಟ್ಟುಕೊಂಡು ತಾವೇ ಮುಜುಗರಕ್ಕೀಡಾಗುತ್ತಿದೆ !