ಕಾಶ್ಮೀರಿ ಸಹೋದರರು ಭಾರತದ ಹಿಡಿತದ ವಿರುದ್ಧ ಸಂಘರ್ಷ ಮಾಡುತ್ತಿದ್ದಾರೆ !(ಅಂತೆ) !
ಸ್ರೇಲ್ ಹೇಗೆ ಇರಾನ್ಗೆ ನುಗ್ಗಿ ಇರಾನಿ ಸೇನೆಯ ಮುಖ್ಯಸ್ಥರೊಂದಿಗೆ ಇತರ ಹಿರಿಯ ಅಧಿಕಾರಿಗಳನ್ನು ಕೊಂದಂರೋ, ಭಾರತ ಈಗ ಪಾಕಿಸ್ತಾನದಲ್ಲಿ ಅಂತಹ ಕ್ರಮ ತೆಗೆದುಕೊಳ್ಳಬೇಕಾಗಿರುವುದು ಅವಶ್ಯಕವಾಗಿದೆ.
ಸ್ರೇಲ್ ಹೇಗೆ ಇರಾನ್ಗೆ ನುಗ್ಗಿ ಇರಾನಿ ಸೇನೆಯ ಮುಖ್ಯಸ್ಥರೊಂದಿಗೆ ಇತರ ಹಿರಿಯ ಅಧಿಕಾರಿಗಳನ್ನು ಕೊಂದಂರೋ, ಭಾರತ ಈಗ ಪಾಕಿಸ್ತಾನದಲ್ಲಿ ಅಂತಹ ಕ್ರಮ ತೆಗೆದುಕೊಳ್ಳಬೇಕಾಗಿರುವುದು ಅವಶ್ಯಕವಾಗಿದೆ.
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಶ್ವೇತಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ “ನಾವು ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸುತ್ತೇವೆ” ಎಂದು ಹೇಳಿದ್ದಾರೆ. ಈ ಕುರಿತು ‘ಬಿಸಿನೆಸ್ ಸ್ಟ್ಯಾಂಡರ್ಡ್’ ದಿನಪತ್ರಿಕೆ ವರದಿ ಮಾಡಿದೆ.
ಭಾರತ ಈಗ ಟರ್ಕಿಯೆ ಮೇಲೆ ವಾಣಿಜ್ಯ ನಿರ್ಬಂಧಗಳನ್ನು ಹೇರಲು ಮುಂದಾಗಬೇಕು!
ಇಂಡೋನೇಷ್ಯಾದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಅವರು ಕಲಂ 370 ರದ್ದತಿಯು ಕಾಶ್ಮೀರದ ಪ್ರಗತಿಗೆ ದಾರಿ ತೆರೆಯಿತು ಎಂದು ಶ್ಲಾಘಿಸಿದರು.
ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಸಹೋದರಿ ಅಲಿಮಾ ಅವರು, ಜೈಲಿನಲ್ಲಿ ತಮ್ಮ ಸಹೋದರ ಇಮ್ರಾನ್ ಖಾನ್ ನನ್ನು ಭೇಟಿಯಾದಾಗ, ಪಾಕಿಸ್ತಾನ ಎಚ್ಚರಿಕೆಯಿಂದ ಇರಬೇಕು; ಏಕೆಂದರೆ ಮೋದಿ ಖಂಡಿತವಾಗಿಯೂ ಸೇಡು ತೀರಿಸಿಕೊಳ್ಳುತ್ತಾರೆ ಎಂದು ಹೇಳಿದರು.
ದೇವರು ಭಾರತ ಮತ್ತು ಪಾಕಿಸ್ತಾನದ ನಾಯಕತ್ವಕ್ಕೆ ಒಳ್ಳೆಯ ಕೆಲಸ ಮಾಡಲು ಆಶೀರ್ವದಿಸಲಿ ಎಂದು ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪೋಸ್ಟ್ ಮಾಡಿದ್ದಾರೆ. ಇದರಿಂದ ಅವರು ಕಾಶ್ಮೀರ ಸಮಸ್ಯೆಯಲ್ಲಿ ಮಧ್ಯಸ್ಥಿಕೆ ವಹಿಸುವ ಪ್ರಸ್ತಾಪವನ್ನು ನೀಡಿದ್ದಾರೆ.
ಕದನ ವಿರಾಮದ ಬಳಿಕ, ತಜ್ಞರು ಮತ್ತು ನಿವೃತ್ತ ಸೇನಾ ಅಧಿಕಾರಿಗಳು ಇದನ್ನು ಅನಿರೀಕ್ಷಿತವೆಂದು ವಿಶ್ಲೇಷಿಸಿ, ಭಾರತಕ್ಕೆ ಪಾಕಿಸ್ತಾನಕ್ಕೆ ಪಾಠ ಕಲಿಸುವ ಅವಕಾಶವಿತ್ತು ಎಂದಿದ್ದಾರೆ.
ಕಾಶ್ಮೀರ ಸಮಸ್ಯೆಯನ್ನು ಪರಿಹರಿಸಲು ಏಕೈಕ ಮಾರ್ಗವೆಂದರೆ ಭಾರತವು ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ವಶಕ್ಕೆ ತೆಗೆದುಕೊಳ್ಳಬೇಕು, ಎಂದು ನಾನು ಭಾವಿಸುತ್ತೇನೆ ಎಂದ ಭಾರತೀಯ ಮೂಲದ ಬ್ರಿಟಿಷ್ ಸಂಸದ ಲಾರ್ಡ್ ಮೇಘನಾದ್ ದೇಸಾಯಿ
ಉರಿ, ಪಠಾಣಕೋಟ, ಪುಲ್ವಾಮಾ ಮುಂತಾದ ಸ್ಥಳಗಳಲ್ಲಿ ನಡೆದ ಭಯೋತ್ಪಾದಕ ದಾಳಿಗಳಿಗೆ ತಕ್ಕ ಪ್ರತ್ಯುತ್ತರ ನೀಡಿದ ನಂತರವೂ ಇಂತಹ ದಾಳಿಗಳು ನಿಲ್ಲಲು ಸಿದ್ಧವಿಲ್ಲ. ಇದು ಕಾಶ್ಮೀರದ ಪಹಲಗಾಮನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಿಂದ ಮತ್ತೊಮ್ಮೆ ಸ್ಪಷ್ಟವಾಗಿದೆ.
ಕಾಶ್ಮೀರದಿಂದ ಅತ್ಯಂತ ಅಸ್ವಸ್ಥಗೊಳಿಸುವ ಸುದ್ದಿ ಬಂದಿದೆ. ಭಯೋತ್ಪಾದನೆಯ ವಿರುದ್ಧ ಅಮೆರಿಕ ಭಾರತದೊಂದಿಗೆ ದೃಢವಾಗಿ ನಿಂತಿದೆ. ಭಯೋತ್ಪಾದನೆಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸುತ್ತೇವೆ ಎಂದು ರಷ್ಯಾದ ಅಧ್ಯಕ್ಷ ಪುಟಿನ್ ಹೇಳಿದ್ದಾರೆ