ಕಾಶ್ಮೀರಿ ಹಿಂದೂಗಳ ಹತ್ಯಾಕಾಂಡದ 34 ನೇ ಸ್ಮೃತಿದಿನ ನಿಮಿತ್ತ ಬ್ರಿಟಿಷ್ ಸಂಸತ್ತಿನಲ್ಲಿ ಪ್ರಸ್ತಾಪ !
ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂದೂಗಳ ಹತ್ಯಾಕಾಂಡದ 34 ನೇ ಸ್ಮೃತಿದಿನ ಸಂದರ್ಭದಲ್ಲಿ, ಬ್ರಿಟಿಷ್ ಸಂಸತ್ತಿನಲ್ಲಿ ಪ್ರಸ್ತಾವನೆಯನ್ನು ಮಂಡಿಸಲಾಯಿತು.
ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂದೂಗಳ ಹತ್ಯಾಕಾಂಡದ 34 ನೇ ಸ್ಮೃತಿದಿನ ಸಂದರ್ಭದಲ್ಲಿ, ಬ್ರಿಟಿಷ್ ಸಂಸತ್ತಿನಲ್ಲಿ ಪ್ರಸ್ತಾವನೆಯನ್ನು ಮಂಡಿಸಲಾಯಿತು.
ಕಲಂ ೩೭೦ ರದ್ದು ಪಡಿಸಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಸಂಜಯ ಕಿಶನ ಕೌಲ (ನಿವೃತ್ತ) ಇವರ ಹೇಳಿಕೆ !
ಅಧಿಕಾರದಲ್ಲಿ ಹಿಂದೂಗಳಿದ್ದರು ಕೂಡ ಈ ಜನರ ವಿಚಾರಕ್ಕನುಸಾರವಾಗಿಯೇ ಸರಕಾರ ಕಾರ್ಯಾಚರಿಸುತ್ತದೆ. ನಮ್ಮ ದೇಶವು ಯಾವುದೇ ಭಯೋತ್ಪಾದಕರಿಂದ ನಡೆಸಲ್ಪಡುತ್ತಿಲ್ಲ. ಆದರೂ ಕೂಡ ಅನೇಕ ಬಾರಿ ಹಿಂದೂ ವಿರೋಧಿ ನಿಲುವು ಏಕೆ ತಾಳಲಾಗುತ್ತದೆ ?
ಇದರ ಉತ್ತರ ಸರಕಾರ ನೀಡಲೇಬೇಕು; ಆದರೆ ಈ ಪ್ರಶ್ನೆಯ ಹೆಸರಿನಲ್ಲಿ ಕಾಶ್ಮೀರಿ ಹಿಂದುಗಳ ಬಗ್ಗೆ ಕಾಳಜಿ ಇರುವುದಾಗಿ ತೋರಿಸುವ ಡೋಂಗಿ ಮೆಹಬೂಬ್ ಮುಫ್ತಿ ಇವರು ರಾಜ್ಯದಲ್ಲಿ ಅವರ ಸರಕಾರ ಇರುವಾಗ ಏನೇನು ಮಾಡಿದರು, ಅದನ್ನು ಕೂಡ ಹೇಳಬೇಕು ! ಕಲ್ಲು ತೂರಾಟ ನಡೆಸುವ ಸಾವಿರಾರು ಜನರ ವಿರುದ್ಧ ಇರುವ ದೂರುಗಳನ್ನು ಏಕೆ ಹಿಂಪಡೆದಿದ್ದರು, ಅದನ್ನು ಕೂಡ ಹೇಳಬೇಕು !
ಎಲ್ಲಿಯವರೆಗೆ ಜಿಹಾದಿ ಮಾನಸಿಕತೆಯ ಮತ್ತು ಜಿಹಾದಿ ದೇಶ ಪಾಕಿಸ್ತಾನ್ವನ್ನು ನಾಶ ಮಾಡಲಾಗುವುದಿಲ್ಲವೋ, ಅಲ್ಲಿಯವರೆಗೆ ಕಾಶ್ಮೀರದ ಹಿಂದೂಗಳ ವಂಶಸಂಹಾರ ಆಗುತ್ತಲೇ ಇರುವುದು, ಎಂಬುದನ್ನು ಸ್ವೀಕರಿಸಲೇ ಬೇಕಾಗುವುದು !
ಕಾಶ್ಮೀರಿ ಹಿಂದೂಗಳು ನಿರಾಶ್ರಿತರಾಗಿದ್ದಾರೆ, ಹಾಗೆಯೇ ಪಾಕಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿನ ಹಿಂದೂಗಳ ಮೇಲೆ ಕೂಡ ಬಹಳ ಅತ್ಯಾಚಾರಗಳಾದವು. ಆಗ ಅವರ ಸಹಾಯಕ್ಕಾಗಿ ಒಂದು ಆಯೋಗವೂ ಮುಂದೆ ಬರಲಿಲ್ಲ. ಈ ಎಲ್ಲ ಆಯೋಗಗಳು ಮತಾಂಧರ ಅಡಚಣೆಗಳನ್ನು ದೂರಗೊಳಿಸುವಲ್ಲಿ ವ್ಯಸ್ತವಾಗಿರುತ್ತವೆ.
ಭಯೋತ್ಪಾದಕರು ಹತ್ಯೆಗೊಳಿಸಲು ಒಬ್ಬ ಜನಪ್ರಿಯ ಹಿಂದುತ್ವನಿಷ್ಠ ವ್ಯಕ್ತಿಯನ್ನು ಹುಡುಕುತ್ತಿದ್ದರು. ‘ಇಂತಹ ಜನಪ್ರಿಯ ವ್ಯಕ್ತಿಯನ್ನು ಹತ್ಯೆಗೈದರೆ ಕಾಶ್ಮೀರದಲ್ಲಿ ಭಯದ ವಾತಾವರಣವನ್ನು ನಿರ್ಮಿಸಬಹುದು’, ಎಂಬುದು ಅವರ ಉದ್ದೇಶವಾಗಿತ್ತು. ಪಂಡಿತ ಟೀಕಾಲಾಲ ಟಪಲೂ ಇವರ ಹೊರತು ಅವರ ದೃಷ್ಟಿಯಲ್ಲಿ ಯಾರೂ ಕಾಣಿಸಲಿಲ್ಲ.
ಮನವಿಕರ್ತರು ದೆಹಲಿಯಲ್ಲಿನ ಸಿಕ್ಖ್ ವಿರೋಧಿ ದಂಗೆಯ ಬಗ್ಗೆ ಹೊಸದಾಗಿ ವಿಚಾರಣೆ ನಡೆಸುತ್ತಿರುವುದರ ಬಗ್ಗೆ ನ್ಯಾಯಾಲಯದ ಗಮನ ಸೆಳೆದಿದ್ದಾರೆ.
ಕಳೆದ ೩ ದಶಕಗಳಲ್ಲಿ ಯಾವುದೇ ಆಡಳಿತದವರು ಕಾಶ್ಮೀರಿ ಹಿಂದೂಗಳ ಪಲಾಯನ ಮತ್ತು ಅವರ ಹತ್ಯೆಯ ವಿಚಾರಣೆ ಮಾಡುವ ವಿಷಯದಲ್ಲಿ ಒಂದು ಶಬ್ದವನ್ನೂ ಮಾತನಾಡಿಲ್ಲ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿರಿ !
`ಕಾಶ್ಮೀರಿ ಹಿಂದೂಗಳ ನರಮೇಧವಾಯಿತು’, ಎಂದು ಹೇಳುವ ಬದಲು `ಕಾಶ್ಮೀರಿ ಪಂಡಿತರ ನರಮೇಧವಾಯಿತು’, ಎಂದು ಏಕೆ ಹೇಳಲಾಗುತ್ತದೆ ? ಇದರ ಬಗ್ಗೆ ಆಳವಾಗಿ ವಿಚಾರ ಮಾಡಿದರೆ ಇದರಲ್ಲಿ ದೊಡ್ಡ ಕುತಂತ್ರ ಕಾಣಿಸುತ್ತದೆ.