ಆಧಾರವಿಲ್ಲದ ಕಾಶ್ಮೀರಿ ಹಿಂದೂಗಳು !
ಎಲ್ಲಿಯವರೆಗೆ ಜಿಹಾದಿ ಮಾನಸಿಕತೆಯ ಮತ್ತು ಜಿಹಾದಿ ದೇಶ ಪಾಕಿಸ್ತಾನ್ವನ್ನು ನಾಶ ಮಾಡಲಾಗುವುದಿಲ್ಲವೋ, ಅಲ್ಲಿಯವರೆಗೆ ಕಾಶ್ಮೀರದ ಹಿಂದೂಗಳ ವಂಶಸಂಹಾರ ಆಗುತ್ತಲೇ ಇರುವುದು, ಎಂಬುದನ್ನು ಸ್ವೀಕರಿಸಲೇ ಬೇಕಾಗುವುದು !
ಎಲ್ಲಿಯವರೆಗೆ ಜಿಹಾದಿ ಮಾನಸಿಕತೆಯ ಮತ್ತು ಜಿಹಾದಿ ದೇಶ ಪಾಕಿಸ್ತಾನ್ವನ್ನು ನಾಶ ಮಾಡಲಾಗುವುದಿಲ್ಲವೋ, ಅಲ್ಲಿಯವರೆಗೆ ಕಾಶ್ಮೀರದ ಹಿಂದೂಗಳ ವಂಶಸಂಹಾರ ಆಗುತ್ತಲೇ ಇರುವುದು, ಎಂಬುದನ್ನು ಸ್ವೀಕರಿಸಲೇ ಬೇಕಾಗುವುದು !
ಕಾಶ್ಮೀರಿ ಹಿಂದೂಗಳು ನಿರಾಶ್ರಿತರಾಗಿದ್ದಾರೆ, ಹಾಗೆಯೇ ಪಾಕಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿನ ಹಿಂದೂಗಳ ಮೇಲೆ ಕೂಡ ಬಹಳ ಅತ್ಯಾಚಾರಗಳಾದವು. ಆಗ ಅವರ ಸಹಾಯಕ್ಕಾಗಿ ಒಂದು ಆಯೋಗವೂ ಮುಂದೆ ಬರಲಿಲ್ಲ. ಈ ಎಲ್ಲ ಆಯೋಗಗಳು ಮತಾಂಧರ ಅಡಚಣೆಗಳನ್ನು ದೂರಗೊಳಿಸುವಲ್ಲಿ ವ್ಯಸ್ತವಾಗಿರುತ್ತವೆ.
ಭಯೋತ್ಪಾದಕರು ಹತ್ಯೆಗೊಳಿಸಲು ಒಬ್ಬ ಜನಪ್ರಿಯ ಹಿಂದುತ್ವನಿಷ್ಠ ವ್ಯಕ್ತಿಯನ್ನು ಹುಡುಕುತ್ತಿದ್ದರು. ‘ಇಂತಹ ಜನಪ್ರಿಯ ವ್ಯಕ್ತಿಯನ್ನು ಹತ್ಯೆಗೈದರೆ ಕಾಶ್ಮೀರದಲ್ಲಿ ಭಯದ ವಾತಾವರಣವನ್ನು ನಿರ್ಮಿಸಬಹುದು’, ಎಂಬುದು ಅವರ ಉದ್ದೇಶವಾಗಿತ್ತು. ಪಂಡಿತ ಟೀಕಾಲಾಲ ಟಪಲೂ ಇವರ ಹೊರತು ಅವರ ದೃಷ್ಟಿಯಲ್ಲಿ ಯಾರೂ ಕಾಣಿಸಲಿಲ್ಲ.
ಮನವಿಕರ್ತರು ದೆಹಲಿಯಲ್ಲಿನ ಸಿಕ್ಖ್ ವಿರೋಧಿ ದಂಗೆಯ ಬಗ್ಗೆ ಹೊಸದಾಗಿ ವಿಚಾರಣೆ ನಡೆಸುತ್ತಿರುವುದರ ಬಗ್ಗೆ ನ್ಯಾಯಾಲಯದ ಗಮನ ಸೆಳೆದಿದ್ದಾರೆ.
ಕಳೆದ ೩ ದಶಕಗಳಲ್ಲಿ ಯಾವುದೇ ಆಡಳಿತದವರು ಕಾಶ್ಮೀರಿ ಹಿಂದೂಗಳ ಪಲಾಯನ ಮತ್ತು ಅವರ ಹತ್ಯೆಯ ವಿಚಾರಣೆ ಮಾಡುವ ವಿಷಯದಲ್ಲಿ ಒಂದು ಶಬ್ದವನ್ನೂ ಮಾತನಾಡಿಲ್ಲ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿರಿ !
`ಕಾಶ್ಮೀರಿ ಹಿಂದೂಗಳ ನರಮೇಧವಾಯಿತು’, ಎಂದು ಹೇಳುವ ಬದಲು `ಕಾಶ್ಮೀರಿ ಪಂಡಿತರ ನರಮೇಧವಾಯಿತು’, ಎಂದು ಏಕೆ ಹೇಳಲಾಗುತ್ತದೆ ? ಇದರ ಬಗ್ಗೆ ಆಳವಾಗಿ ವಿಚಾರ ಮಾಡಿದರೆ ಇದರಲ್ಲಿ ದೊಡ್ಡ ಕುತಂತ್ರ ಕಾಣಿಸುತ್ತದೆ.
ಕಳೆದ ಕೆಲವು ತಿಂಗಳಿಂದ ಕಾಶ್ಮೀರ ಕಣಿವೆಯಲ್ಲಿ ಕಾಶ್ಮೀರಿ ಹಿಂದೂಗಳನ್ನ ಗುರಿಯಾಗಿಸಿ ಅವರ ಹತ್ಯೆಯಾಗುತ್ತಿರುವುದರಿಂದ ಅಲ್ಲಿಯ ಕಾಶ್ಮೀರಿ ಹಿಂದೂ ಸಿಬ್ಬಂದಿಗಳು ಅವರ ವರ್ಗಾವಣೆ ಆಗಬೇಕೆಂದು ಒತ್ತಾಯಿಸುತ್ತಿದ್ದಾರೆ, ಅದಕ್ಕಾಗಿ ಈ ಆಂದೋಲನ ಮಾಡುತ್ತಿದ್ದಾರೆ.
ಕಾಶ್ಮೀರಿ ಹಿಂದೂ ಸಂಘಟನೆಯಾದ ‘ಕಾಶ್ಮೀರಿ ಪಂಡಿತ ಸಂಘರ್ಷ ಸಮಿತಿಯು’ ಜಮ್ಮು – ಕಾಶ್ಮೀರ ಮತ್ತು ಲಡಾಖ ಉಚ್ಚ ನ್ಯಾಯಲಯದಲ್ಲಿ ಅರ್ಜಿಯೊಂದನ್ನು ಸಲ್ಲಿಸಿದೆ.
ಒಂದುವೇಳೆ ಮಾನವೀಯತೆಯ ಮೇಲೆ ವಿಶ್ವಾಸ ಇದ್ದರೆ ಕಾಶ್ಮೀರಿ ಹಿಂದೂಗಳ ತೊಂದರೆ ನೋಡಿ ನಾಯಕಿ ಸಾಯಿ ಪಲ್ಲವಿ ಇಂತಹ ಹಾಸ್ಯಾಸ್ಪದ ತುಲನೆ ಮಾಡುತ್ತಿರಲಿಲ್ಲ ! ಇಂಥವರ ಮೇಲೆ ಕಠಿಣ ಕ್ರಮ ಕೈಗೊಳ್ಳುವುದು ಅವಶ್ಯಕವಾಗಿದೆ !
ಕಾಶ್ಮೀರಿ ಹಿಂದೂಗಳಿಗೆ ಮಹಾರಾಷ್ಟ್ರದ ಬಾಗಿಲು ಯವಾಗಲೂ ತೆರೆದಿರುತ್ತದೆ, ಎಂದು ಶಿವಸೇನೆಯ ನಾಯಕ ಹಾಗೂ ಮಹಾರಾಷ್ಟ್ರ ಪ್ರವಾಸೋದ್ಯಮ ಸಚಿವ ಆದಿತ್ಯ ಠಾಕರೆ ಹೇಳಿದ್ದಾರೆ. ಕಾಶ್ಮೀರ ಕಣಿವೆಯಲ್ಲಿ ಕಾಶ್ಮೀರಿ ಹಿಂದೂಗಳು ಮತ್ತು ಹಿಂದೂಗಳ ‘ಉದ್ದೇಶಿತ ಹತ್ಯೆ’ ಹಿನ್ನೆಲೆಯಲ್ಲಿ ಶಿವಸೇನಾ ನಾಯಕಿ ಮತ್ತು ಸಂಸದೆ ಪ್ರಿಯಾಂಕಾ ಚತುರ್ವೇದಿ ಕಾಶ್ಮೀರ ಕಣಿವೆಗೆ ಹೋಗಿ ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಿದರು.