Jammu Kashmir Cloud Brust Rains : ಜಮ್ಮು- ಕಾಶ್ಮೀರದಲ್ಲಿ ಧಾರಾಕಾರ ಮಳೆ 3 ಜನರ ಸಾವು
ಈ ಬೇಸಿಗೆಯಲ್ಲಿ ಜಮ್ಮು- ಕಾಶ್ಮೀರದಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಮೂವರು ಸಾವನ್ನಪ್ಪಿದ್ದಾರೆ. ರಾಂಬನ್ ಜಿಲ್ಲೆಯ ಸೆರಿ ಬಗ್ನಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಈ ಬೇಸಿಗೆಯಲ್ಲಿ ಜಮ್ಮು- ಕಾಶ್ಮೀರದಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಮೂವರು ಸಾವನ್ನಪ್ಪಿದ್ದಾರೆ. ರಾಂಬನ್ ಜಿಲ್ಲೆಯ ಸೆರಿ ಬಗ್ನಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಪಾಕಿಸ್ತಾನವಿರಲಿ ಅಥವಾ ಬಾಂಗ್ಲಾದೇಶವಿರಲಿ, ಅವು ಕೆಲವು ಶತಮಾನಗಳ ಹಿಂದೆ ಅಲ್ಲಿನ ಹಿಂದೂಗಳನ್ನು ಕತ್ತಿಯ ಬಲದಿಂದ ಮತಾಂತರಗೊಳಿಸಿ ಮುಸಲ್ಮಾನರನ್ನಾಗಿ ಮಾಡಿದಾಗ ಆ ದೇಶಗಳು ಹಿಂದೂಗಳಿಗಿಂತ ಭಿನ್ನವಾಯಿತು.
ನುಸುಳಲು ಯತ್ನಿಸುತ್ತಿದ್ದ ಭಯೋತ್ಪಾದಕರೊಂದಿಗಿನ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು 3 ಭಯೋತ್ಪಾದಕರನ್ನು ಕೊಂದರು; ಆದರೆ ಸುಬೇದಾರ್ ಕುಲದೀಪ್ ಚಂದ್ ವೀರ ಮರಣ ಹೊಂದಿದರು. ಸುಂದರಬನಿಯ ಕೇರಿ-ಬಟ್ಟಲ್ ಪ್ರದೇಶದ ವಾಸ್ತವಿಕ ನಿಯಂತ್ರಣ ರೇಖೆಯ ಬಳಿ ಈ ಘಟನೆ ನಡೆದಿದೆ.
ಏಪ್ರಿಲ್ 7 ರ ನಂತರ, ಏಪ್ರಿಲ್ 8 ರಂದೂ ಸಹ ಜಮ್ಮು- ಕಾಶ್ಮೀರದ ವಿಧಾನಸಭೆಯಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆಯ ಬಗ್ಗೆ ಕೋಲಾಹಲ ಉಂಟಾಯಿತು. ಈ ಕಾನೂನಿನ ಬಗ್ಗೆ ಚರ್ಚೆಗೆ ಒತ್ತಾಯಿಸಿ ನ್ಯಾಷನಲ್ ಕಾನ್ಫರೆನ್ಸ್ ಶಾಸಕರು ಸದನದಲ್ಲಿ ಘೋಷಣೆಗಳನ್ನು ಕೂಗಿದರು.
ಕಾನೂನಿನ ಪ್ರತಿಯನ್ನು ಹರಿದು ಹಾಕುವುದರಿಂದ ಆ ಕಾನೂನು ರದ್ದಾಗುವುದಿಲ್ಲ ಎಂಬುದೂ ತಿಳಿದಿಲ್ಲದವರನ್ನು ಜನತೆಯು ಆಯ್ಕೆ ಮಾಡುತ್ತದೆ, ಇದು ಜನತೆಗೆ ನಾಚಿಕೆಗೇಡಿನ ಸಂಗತಿ !
ಕಾಶ್ಮೀರದಲ್ಲಿ ಎಷ್ಟು ಭಯೋತ್ಪಾದಕರನ್ನು ಕೊಂದರೂ ಸಹ ಭಯೋತ್ಪಾದಕರನ್ನು ತಯಾರಿಸುವ ಪಾಕಿಸ್ತಾನವನ್ನು ಭಾರತ ನಾಶಪಡಿಸುವವರೆಗೆ ಕಾಶ್ಮೀರದಲ್ಲಿ ಭಯೋತ್ಪಾದನೆ ನಿರ್ಮೂಲನೆಯಾಗುವುದಿಲ್ಲ. ಭಾರತ ಈ ಸಮಸ್ಯೆಯನ್ನು ಬುಡ ಸಮೇತ ಕಿತ್ತೊಗೆಯುವುದು ಯಾವಾಗ ?
ಜಮ್ಮು-ಕಾಶ್ಮೀರವು ಭಾರತದ ಅವಿಭಾಜ್ಯ ಅಂಗವಾಗಿತ್ತು, ಇದೆ ಮತ್ತು ಯಾವಾಗಲೂ ಇರುತ್ತದೆ. ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರದ ಭೂಪ್ರದೇಶವನ್ನು ಅಕ್ರಮವಾಗಿ ನಿಯಂತ್ರಿಸುತ್ತಿದೆ, ಅದನ್ನು ಅದು ಬಿಟ್ಟುಕೊಡಬೇಕು ಎಂದು ವಿಶ್ವಸಂಸ್ಥೆಯಲ್ಲಿ ಭಾರತವು ಪಾಕಿಸ್ತಾನವನ್ನು ತರಾಟೆಗೆ ತೆಗೆದುಕೊಂಡಿತು.
ಕೇಂದ್ರ ಸರಕಾರವು ಜಮ್ಮು ಮತ್ತು ಕಾಶ್ಮೀರದಲ್ಲಿನ ‘ಅವಾಮಿ ಆಕ್ಷನ್ ಕಮಿಟಿ’ ಮತ್ತು ‘ಜಮ್ಮು ಮತ್ತು ಕಾಶ್ಮೀರ ಇತ್ತೆಹಾದುಲ್ ಮುಸ್ಲಿಮೀನ್’ ಎಂಬ ಎರಡು ಸಂಘಟನೆಗಳ ಮೇಲೆ 5 ವರ್ಷಗಳ ಕಾಲ ನಿಷೇಧ ಹೇರಿದೆ.
ಪಾಕಿಸ್ತಾನ ಆಕ್ರಮಿಸಿಕೊಂಡಿರುವ ಕಾಶ್ಮೀರದ ಭಾಗ ಯಾವಾಗ ಭಾರತಕ್ಕೆ ಮರಳುತ್ತದೆ ಎಂದು ನಾವು ಕಾಯುತ್ತಿದ್ದೇವೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಭಾರತಕ್ಕೆ ಮರಳಿದರೆ ಕಾಶ್ಮೀರದ ಎಲ್ಲಾ ಸಮಸ್ಯೆಗಳು ಪರಿಹಾರವಾಗುತ್ತವೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ ಎಂದು ಭಾರತದ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್
ಅಮರನಾಥ ಯಾತ್ರೆಯ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದಲ್ಲಿ ಬಾಲಟಾಲ ಮತ್ತು ಪಹಲ್ಗಾಮ್ನಲ್ಲಿ ರಸ್ತೆಗಳನ್ನು ನಿರ್ಮಿಸಲಾಗುತ್ತಿದೆ. ವಿಧಾನಸಭೆಯಲ್ಲಿ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಶಾಸಕ ವಾಹಿದ್ ಪಾರಾ ಈ ರಸ್ತೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ.