ಝಾನ್ಸಿಯಲ್ಲಿನ ಹಿಂದೂ ವಿದ್ಯಾರ್ಥಿಗಳ ಮೇಲೆ ಕಾಶ್ಮೀರದಲ್ಲಿನ ಮುಸಲ್ಮಾನ ವಿದ್ಯಾರ್ಥಿಗಳಿಂದ ದೌರ್ಜನ್ಯ !
ಅಲ್ಲಿ ಅವರಿಗೆ ಥಳಿಸಿದ ನಂತರ ಬರುವಾಸಾಗರ ನವೋದಯ ವಿದ್ಯಾಲಯದಲ್ಲಿನ ಕಾಶ್ಮೀರಿ ಮುಸಲ್ಮಾನ ವಿದ್ಯಾರ್ಥಿಗಳಿಗೆ ಸ್ಥಳೀಯ ವಿದ್ಯಾರ್ಥಿಗಳು ಥಳಿಸಿದರು.
ಅಲ್ಲಿ ಅವರಿಗೆ ಥಳಿಸಿದ ನಂತರ ಬರುವಾಸಾಗರ ನವೋದಯ ವಿದ್ಯಾಲಯದಲ್ಲಿನ ಕಾಶ್ಮೀರಿ ಮುಸಲ್ಮಾನ ವಿದ್ಯಾರ್ಥಿಗಳಿಗೆ ಸ್ಥಳೀಯ ವಿದ್ಯಾರ್ಥಿಗಳು ಥಳಿಸಿದರು.
ಪಾಕಿಸ್ತಾನವು ಭಯೋತ್ಪಾದನೆಯ ವಿರುದ್ಧ ಕ್ರಮಕೈಗೊಳ್ಳಬೇಕು ಹಾಗೂ ಗಡಿಯಲ್ಲಿ ಭಯೋತ್ಪಾದನೆಗೆ ಪ್ರೋತ್ಸಾಹ ನೀಡುವುದನ್ನು ನಿಲ್ಲಿಸಬೇಕು. ಪಾಕಿಸ್ತಾನದಲ್ಲಿ ನಡೆಯುತ್ತಿರುವ ಅಲ್ಪಸಂಖ್ಯಾತರ ಮಾನವ ಹಕ್ಕುಗಳ ಉಲ್ಲಂಘನೆಯನ್ನು ತಡೆಯಬೇಕು.
ಕಾಶ್ಮೀರದಲ್ಲಿ ಇಂತಹ ಇನ್ನು ಎಷ್ಟು ಪೊಲೀಸ ಅಧಿಕಾರಿಗಳು ಇದ್ದಾರೆ ಇದರ ಬಗ್ಗೆಯೂ ವಿಚಾರಣೆ ನಡೆಸಬೇಕು. ಹಾಗೂ ಇಂತಹವರ ಮೇಲೆ ತ್ವರಿತ ನ್ಯಾಯಾಲಯದಲ್ಲಿ ಮೊಕದ್ದಮೆ ನಡೆಸಿ ಕಠಿಣ ಶಿಕ್ಷೆಯಾಗಲು ಸರಕಾರ ಪ್ರಯತ್ನಿಸಬೇಕು !
ಕೆನಡಾದಲ್ಲಿನ ಹಿಂದೂಗಳ ದೇವಸ್ಥಾನಗಳ ಮೇಲೆ ಖಾಲಿಸ್ತಾನವಾದಿಗಳಿಂದ ಸತತವಾಗಿ ಅಕ್ರಮಣಗಳಾಗುತ್ತಿರುವಾಗ ಈಗ ಭಾರತವೂ ಇಂತಹ ಮಾರ್ಗಸೂಚಿಯನ್ನು ಪ್ರಸಾರ ಮಾಡಿ ಕೆನಡಾಗೆ ಬುದ್ಧಿ ಕಲಿಸಬೇಕು !
ಯುನೈಟೆಡ್ ಅರಬ್ ಎಮಿರೇಟ್ಸ್ ಬಳಿ ಉತ್ತರವನ್ನು ಪಡೆಯುವ ಯೋಗ್ಯತೆ ಪಾಕಿಸ್ತಾನಕ್ಕೆ ಇದೆಯೇ ? ಯಾವುದು ಸತ್ಯ ಇದೆ ಅದನ್ನು ಒಪ್ಪಿಕೊಂಡರೆ, ಅದರಲ್ಲಿ ತಪ್ಪೇನು ?
ಕಾಶ್ಮೀರದ ಅನಂತನಾಗದಲ್ಲಿನ ಚಕಮಕಿಯಲ್ಲಿ ಭಾರತದ ೫ ಸೈನ್ಯಾಧಿಕಾರಿ ಮತ್ತು ಸೈನಿಕರು ಹುತಾತ್ಮರಾಗಿದ್ದಾರೆ. ಈ ಘಟನೆಯ ನಂತರ ಮಾಜಿ ಸೈನ್ಯದಳ ಪ್ರಮುಖ ಮತ್ತು ಕೇಂದ್ರ ರಾಜ್ಯ ಸಚಿವ ವಿ.ಕೆ. ಸಿಂಹ ಇವರು, ‘ಪಾಕಿಸ್ತಾನವನ್ನು ಒಬ್ಬಂಟಿಯಾಗಿ ಮಾಡುವ ಅವಶ್ಯಕತೆ ಇದೆ.
ಲಷ್ಕರ್-ಎ-ತೊಯ್ಬಾ ಮುಖ್ಯಸ್ಥ ಹಫೀಜ್ ಸಯೀದ್ನ ಆಪ್ತ ಸಹಾಯಕನಾಗಿದ್ದ ಅಬು ಖಾಸಿಮ್ನನ್ನು ಅಪರಿಚಿತ ಬಂದೂಕುಧಾರಿಗಳು ಹತ್ಯೆ ಮಾಡಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರದ ರಾವಲ್ಕೋಟ್ನಲ್ಲಿರುವ ಮಸೀದಿಯೊಂದರಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಯಿತು.
ಕಾಶ್ಮೀರದ ಬಾಲಾಕೋಟ್ ಸೆಕ್ಟರ್ನ ಗಡಿ ನಿಯಂತ್ರಣ ರೇಖೆ ಬಳಿ ಭಾರತೀಯ ಭದ್ರತಾ ಪಡೆಯ ಯೋಧ ನಾಪತ್ತೆಯಾಗಿದ್ದಾರೆ. ಆತನನ್ನು ಪತ್ತೆಹಚ್ಚಲು ಭದ್ರತಾ ಪಡೆಗಳಿಂದ ಪ್ರಯತ್ನಗಳು ನಡೆಯುತ್ತಿವೆ; ಆದರೆ ಅವರು ಇನ್ನೂ ಯಶಸ್ವಿಯಾಗಲಿಲ್ಲ. ಈ ಯೋಧನ ಹೆಸರು ಅಮಿತ್ ಪಾಸ್ವಾನ್ ಎಂದಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ದೂರು ನೀಡಲಾಗಿದೆ.
ನಮಗೆ ಯುದ್ಧ ಬೇಡವಾಗಿದೆ, ನಾವು ಕಾಶ್ಮೀರದ ಪ್ರಶ್ನೆ ಶಾಂತಿಯುತವಾಗಿ ಪರಿಹರಿಸಬೇಕಿದೆ; ಆದರೆ ಶಾಂತಿ ಪ್ರಸ್ತಾಪಿತವಾಗದಿದ್ದರೆ, ಆಗ ಅದು ಭಾರತ, ಪಾಕಿಸ್ತಾನ ಮತ್ತು ಜಗತ್ತಿಗೆ ಚಿಂತೆಯ ವಿಷಯವಾಗಿರುವುದು, ಎಂದು ಪಾಕಿಸ್ತಾನದ ಹಂಗಾಮಿ ಪ್ರಧಾನಮಂತ್ರಿ ಅನಾವರುಲ ಹಕ್ ಕಾಕರ್ ಇವರು ಒಂದು ವಾರ್ತಾ ವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ಹೇಳಿಕೆ ನೀಡಿದರು.
ದೇವರೊಂದಿಗೆ ಮಾತನಾಡಲು ಭಕ್ತರಾಗಬೇಕಾಗುತ್ತದೆ. ದೇವರ ಬಗ್ಗೆ ಹಾಸ್ಯಕರವಾಗಿ ಮಾತನಾಡುವ ಅಬ್ದುಲ್ಲಾರವರು ತಮ್ಮ ಶ್ರದ್ಧಾಸ್ಥಾನಗಳ ಬಗ್ಗೆ ಈ ರೀತಿಯಲ್ಲಿ ಮಾತನಾಡುವ ಧೈರ್ಯ ತೋರಿಸುವರೇ ?