ದೀಪಾವಳಿಯ ಮುನ್ನ ಉತ್ತರಪ್ರದೇಶದ 46 ರೈಲು ನಿಲ್ದಾಣಗಳನ್ನು ಸ್ಫೋಟಿಸುವುದಾಗಿ ಲಷ್ಕರ್-ಎ-ತೊಯಬಾ ಬೆದರಿಕೆ
ಲಷ್ಕರ್-ಎ-ತೊಯಬಾದಿಂದ ಈದ್ ಅಥವಾ ಕ್ರಿಸ್ಮಸ್ನ ಮೊದಲು ಅಂತಹ ಬೆದರಿಕೆಗಳು ಬರುವುದಿಲ್ಲ. ಇದರಿಂದ ‘ಭಯೋತ್ಪಾದಕರಿಗೆ ಧರ್ಮವಿರುತ್ತದೆ’ ಎಂಬುದು ಸಾಬೀತಾಗುತ್ತದೆ !
ಲಷ್ಕರ್-ಎ-ತೊಯಬಾದಿಂದ ಈದ್ ಅಥವಾ ಕ್ರಿಸ್ಮಸ್ನ ಮೊದಲು ಅಂತಹ ಬೆದರಿಕೆಗಳು ಬರುವುದಿಲ್ಲ. ಇದರಿಂದ ‘ಭಯೋತ್ಪಾದಕರಿಗೆ ಧರ್ಮವಿರುತ್ತದೆ’ ಎಂಬುದು ಸಾಬೀತಾಗುತ್ತದೆ !
ಅಮೇರಿಕಾದ ‘ಕಾಂಗ್ರೆಶನಲ ರಿಸರ್ಚ್ ಸರ್ವಿಸಸ (ಸೀ.ಆರ್.ಸೀ.) ಸಂಸ್ಥೆಯ ವರದಿಗೆ ಅನುಸಾರ ಜಗತ್ತಿನಾದ್ಯಂತ ಸಕ್ರಿಯವಾಗಿರುವ ಭಯೋತ್ಪಾದಕ ಸಂಘಟನೆಗಳ ಪೈಕಿ ೧೨ ಸಂಘಟನೆಗಳು ಪಾಕಿಸ್ತಾನದಲ್ಲಿದೆ.
ನನಗೆ ಬಡತನದಿಂದ ಮೇಲಕ್ಕೆತ್ತಲು ಹಣದ ಆಮಿಷ ತೋರಿಸಿ ಲಷ್ಕರ-ಎ-ತೊಯಬಾಗೆ ಹೋಗಲು ಹೇಳಲಾಯಿತು. ನನಗೆ ಪಾಕಿಸ್ತಾನಿ ಸೈನ್ಯವು ತರಬೇತಿ ನೀಡಿ ಪಾಕಿಸ್ತಾನ ಗುಪ್ತಚರ ಸಂಸ್ಥೆಯಾದ ಐ.ಎಸ್.ಐ.ಗೆ ಒಪ್ಪಿಸಿತು.
ಈ ಸಂಘಟನೆಗಳ ಭಯೋತ್ಪಾದಕರು ಭಾರತದಲ್ಲಿನ ದೇವಾಲಯಗಳು, ರಾಜಕೀಯ ಮುಖಂಡರು ಹಾಗೂ ಜನಸಂದಣಿಯಿರುವ ಸ್ಥಳ ಹಾಗೂ ವಿದೇಶೀಯರನ್ನು ಗುರಿ ಮಾಡುವ ಸಾಧ್ಯತೆಯಿದೆ.
ಜಿಹಾದಿ ಉಗ್ರಗಾಮಿಗಳಿಗೆ ಧರ್ಮ(ಪಂಥ) ಇರುವುದರಿಂದಲೇ ಅವರು ತಮ್ಮ ಧಾರ್ಮಿಕ ಸ್ಥಳಗಳ ಮೇಲಲ್ಲ, ಹಿಂದೂಗಳ ದೇವಾಲಯಗಳ ಮೇಲೆ ಆಕ್ರಮಣ ನಡೆಸಲು ಪ್ರಯತ್ನಿಸುತ್ತಿದ್ದಾರೆ ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ!
ಪಾಕಿಸ್ತಾನದಲ್ಲಿನ ಜಿಹಾದಿ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತಿಯಬಾ ಹಾಗೂ ಜೈಶ್-ಎ-ಮೊಹಮ್ಮದ್ ಇವು ತಮ್ಮ ನೆಲೆಯನ್ನು ಪಾಕಿಸ್ತಾನದಿಂದ ಅಫ್ಘಾನಿಸ್ತಾನಕ್ಕೆ ಸ್ಥಳಾಂತರಿಸಿವೆ, ಎಂದು ಅಫ್ಘಾನಿಸ್ತಾನ ಸರಕಾರವು ಭಾರತಕ್ಕೆ ಮಾಹಿತಿ ನೀಡಿ ಎಚ್ಚರಿಕೆಯಿಂದ ಇರಲು ತಿಳಿಸಿದೆ.
ಜುಲೈ ೨೨ ರಂದು ಸೊಪೋರಾ ಪ್ರದೇಶದ ವಾರಪೋರಾ ಗ್ರಾಮದಲ್ಲಿ ಸೇನೆ ಮತ್ತು ಉಗ್ರರ ನಡುವೆ ರಾತ್ರಿವಿಡಿ ನಡೆದ ಘರ್ಷಣೆಯಲ್ಲಿ ಜಿಹಾದಿ ಭಯೋತ್ಪಾದಕ ಸಂಘಟನೆಯ ‘ಲಷ್ಕರ್-ಎ-ತೋಯಿಬಾ’ಕ್ಕೆ ಸೇರಿದ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ.
ಕಾಶ್ಮೀರದಲ್ಲಿ ಭದ್ರತಾ ಪಡೆಗಳು ನಿರಂತರವಾಗಿ ಭಯೋತ್ಪಾದಕರನ್ನು ಹತ್ಯೆ ಮಾಡುತ್ತಿದ್ದರೂ, ಅಲ್ಲಿಯ ಭಯೋತ್ಪಾದನೆ ಸಂಪೂರ್ಣವಾಗಿ ಕೊನೆಗೊಂಡಿಲ್ಲ. ಎಲ್ಲಿಯವರೆಗೆ ಭಯೋತ್ಪಾದಕರನ್ನು ತಯಾರಿಸುವ ಪಾಕಿಸ್ತಾನವನ್ನು ನಾಶ ಮಾಡುವುದಿಲ್ಲವೋ ಅಲ್ಲಿಯವರೆಗೆ ಹೊಸ ಭಯೋತ್ಪಾದಕರು ಹೊರಹೊಮ್ಮುತ್ತಲೇ ಇರುತ್ತಾರೆ ! ಆದ್ದರಿಂದ, ಪಾಕ್ ಎಂಬ ಭಸ್ಮಾಸುರನನ್ನು ನಾಶಮಾಡಿ !
ಕಾಶ್ಮೀರದಲ್ಲಿ ನಿರಂತರವಾಗಿ ಭಯೋತ್ಪಾದಕರ ಸಂಹಾರ ಮಾಡಲಾಗುತ್ತಿದ್ದರೂ ಅಲ್ಲಿಯ ಭಯೋತ್ಪಾದನೆ ನಾಶವಾಗುತ್ತಿಲ್ಲ; ಇದಕ್ಕೆ ಭಯೋತ್ಪಾದಕರನ್ನು ತಯಾರಿಸುವ ಕಾರ್ಯವು ಪಾಕ್ನಿಂದ ನಿರಂತರವಾಗಿ ನಡೆಯುತ್ತದೆ. ಅದನ್ನು ನಿಲ್ಲಿಸಲು ಪಾಕ್ಅನ್ನು ನಾಶ ಮಾಡುವುದು ಅಗತ್ಯವಿದೆ !
ಬಿಹಾರದ ದರಭಂಗಾ ರೈಲು ನಿಲ್ದಾಣದಲ್ಲಿ ಜೂನ್ ೧೭ ರಂದು ಪಾರ್ಸಲ್ ಬಾಂಬ್ ಸ್ಪೋಟಗೊಳಿಸಲಾಯಿತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳವು ಲಷ್ಕರ-ಎ-ತೊಯ್ಬಾದ ಇಮ್ರಾನ್ ಮಲ್ಲಿಕ್ ಮತ್ತು ಮಹಮದ್ ನಾಸೀರ್ ಈ ಇಬ್ಬರು ಭಯೋತ್ಪಾದಕರನ್ನು ಬಂಧಿಸಿದೆ.