ಆನ್ಲೈನ್ ನೌಕರಿ ನೀಡುವ ಕಾರಣ ಹೇಳಿ ನಡೆಯುವ ಆರ್ಥಿಕ ವಂಚನೆಯಿಂದ ಎಚ್ಚರದಿಂದಿರಿ !
ಈಗ ಆನ್ಲೈನ್ ಆರ್ಥಿಕ ವಂಚನೆ ಮಾಡುವುದು ದಿನದಿನೇ ಹೆಚ್ಚುತ್ತಿದೆ. ಇದರಲ್ಲಿ ಮನೆಯಲ್ಲಿದ್ದು ನೌಕರಿ ನೀಡುವ ಆಮಿಷ ಒಡ್ಡಿ ಆರ್ಥಿಕ ವಂಚನೆಯ ಪ್ರಮಾಣ ಈಗ ಬಹಳಷ್ಟು ದೊಡ್ಡ ಪ್ರಮಾಣದಲ್ಲಿ ಹೆಚ್ಚಿದೆ.
ಈಗ ಆನ್ಲೈನ್ ಆರ್ಥಿಕ ವಂಚನೆ ಮಾಡುವುದು ದಿನದಿನೇ ಹೆಚ್ಚುತ್ತಿದೆ. ಇದರಲ್ಲಿ ಮನೆಯಲ್ಲಿದ್ದು ನೌಕರಿ ನೀಡುವ ಆಮಿಷ ಒಡ್ಡಿ ಆರ್ಥಿಕ ವಂಚನೆಯ ಪ್ರಮಾಣ ಈಗ ಬಹಳಷ್ಟು ದೊಡ್ಡ ಪ್ರಮಾಣದಲ್ಲಿ ಹೆಚ್ಚಿದೆ.
ಕೇಂದ್ರ ಗೃಹ ಸಚಿವಾಲಯದ ನೂತನ ನಿಯಮಗಳ ಪ್ರಕಾರ, ಮಗುವಿನ ಜನನವನ್ನು ನೋಂದಾಯಿಸುವಾಗ ಮಗುವಿನ ತಂದೆ ಮತ್ತು ತಾಯಿ ಇಬ್ಬರೂ ತಮ್ಮ ಧರ್ಮವನ್ನು ಪ್ರತ್ಯೇಕವಾಗಿ ನಮೂದಿಸಬೇಕಾಗುತ್ತದೆ.
ಬೇತಿಯಾ ಸಾಮ್ರಾಜ್ಯದ ಮಹಾರಾಜರು ಜಿಲ್ಲೆಯಲ್ಲಿ ಮತ್ತು ಜಿಲ್ಲೆಯ ಹೊರಗೆ ವಿವಿಧ ದೇವಿದೇವತೆಗಳ ೫೬ ಭವ್ಯ ದೇವಸ್ಥಾನಗಳನ್ನು ನಿರ್ಮಿಸಿದ್ದರು. ಇಂದು ಪರಿಸ್ಥಿತಿ ಹೇಗಿದೆ ಎಂದರೆ, ಆರ್ಥಿಕ ಮುಗ್ಗಟ್ಟನ್ನು ಎದುರಿಸುತ್ತಿರುವ ಈ ದೇವಸ್ಥಾನಗಳ ನಿರ್ವಹಣೆ ಅನಿಯಂತ್ರಿತವಾಗಿದ್ದು ಇಲ್ಲಿನ ಅರ್ಚಕರನ್ನು ದುರ್ಲಕ್ಷಿಸಲಾಗುತ್ತಿದೆ.
‘ಮೋಟಾರು ವಾಹನ ಅಧಿನಿಯಮ ೧೯೮೮’ (ಮೋಟಾರು ವೆಹಿಕಲ್ ಯಾಕ್ಟ್) ಇದನ್ನು ಕೇಂದ್ರ ಸರಕಾರವು ಆಮೂಲಾಗ್ರವಾಗಿ ಬದಲಾಯಿಸಿದೆ. ಕಲಮ್ ೧೬೧ ಕ್ಕನುಸಾರ ಅಪಘಾತದಲ್ಲಿ ಸಾವನ್ನಪ್ಪಿದರೆ ಅಥವಾ ಗಂಭೀರ ಗಾಯವಾದರೆ ಅಥವಾ ಅವಯವಗಳನ್ನು ಕಳೆದುಕೊಂಡರೆ ‘ಜನರಲ್ ಇನ್ಶೂರೆನ್ಸ್ ಕೌನ್ಸಿಲ್’ನ ಮೂಲಕ ಪರಿಹಾರ ಕೊಡಲಾಗುತ್ತದೆ.
ಇದರ ಬಗ್ಗೆ ಜಗತ್ತಿನಾದ್ಯಂತ ಇರುವ ಮಹಿಳಾ ಸಂಘಟನೆಗಳು ಏಕೆ ಮಾತನಾಡುತ್ತಿಲ್ಲ ? ಇಸ್ಲಾಂ ಅನ್ನು ಹೊಗಳುವವರು ಇದರ ಬಗ್ಗೆ ಮೌನ ಏಕೆ ?
ರಾಜ್ಯಪಾಲರು ಕೇಳಿರುವ ವಿಷಯಗಳ ಸಂದರ್ಭದಲ್ಲಿ ಸ್ಪಷ್ಟಿಕರಣ ನೀಡಿ ವಿಧೇಯಕದ ಸ್ವೀಕೃತಿಗಾಗಿ ಪುನಃ ಕಳುಹಿಸಬೇಕು ಎಂದು ರಾಜ್ಯ ಸರಕಾರದ ವರಿಷ್ಠ ಅಧಿಕಾರಿಗಳಿಗೆ ಹೇಳಲಾಗಿದೆ.
ಇವತ್ತಿನ ಸರಕಾರ ದೇವಸ್ಥಾನಗಳ ದೇಣಿಗೆ ಹಣದ ಮೇಲೆ ಕಣ್ಣಿಟ್ಟಿರುವುದು ಒಳ್ಳೆಯದಲ್ಲ, ದೇವರ ದುಡ್ಡೆಂದರೆ ಅದು ಬೆಂಕಿ. ಅದನ್ನು ದೇವರ ಸೇವೆಗಾಗಿಯೇ ಉಪಯೋಗಿಸಬೇಕು ಎಂದು ಬೆಳಗಾವಿಯ ಕೆ.ಎಲ್.ಇ ಸಂಸ್ಥೆಯ ಕಾರ್ಯಧ್ಯಕ್ಷರಾದ ಡಾ. ಪ್ರಭಾಕರ ಕೋರೆಯವರು ಹೇಳಿದರು.
ಮಿಜೋರಾಂ ಮತ್ತು ತ್ರಿಪುರಾ ರಾಜ್ಯಗಳ ಮಾಜಿ ರಾಜ್ಯಪಾಲ ಮತ್ತು ಭಾಜಪ ನಾಯಕ ತಥಾಗತ ರಾಯ್ ಅವರು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದಾರೆ.
ಈ ಸಮಯದಲ್ಲಿ ಮಾಹುರ್ಕರ್ ಇವರು ಕೇಂದ್ರ ಸರಕಾರಕ್ಕೆ ಇನ್ನೆರಡು ಮನವಿ ಸಲ್ಲಿಸಿದ್ದಾರೆ. ಅವರು, ಸರಕಾರವು ಮಾಹಿತಿ ಮತ್ತು ತಂತ್ರಜ್ಞಾನ ಕಾನೂನಿನಲ್ಲಿ ಹೆಚ್ಚುವರಿ ವ್ಯವಸ್ಥೆ ಮಾಡಬೇಕು.
ಚುನಾವಣೆ ಬಾಂಡ್ ಯೋಜನೆ ರದ್ದುಪಡಿಸಿದ ನಂತರ ಕಪ್ಪು ಹಣ ಹಿಂತಿರುಗಿ ಬರುವ ಭಯ !