‘ಮಣಿಪುರದ ವಿಷಯ ಭಾರತಕ್ಕೆ ಸೀಮಿತವಾಗಿರದೇ ಅಂತಾರಾಷ್ಟ್ರೀಯ ವೇದಿಕೆಗೆ ತಲುಪಿದೆಯಂತೆ ! – ಅಧೀರ ರಂಜನ ಚೌಧರಿ
ಮಣಿಪುರದ ವಿಷಯದ ಬಗ್ಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತ ವಿರೋಧಿ ಹೇಳಿಕೆ ನೀಡುತ್ತಿದ್ದು ಕಾಂಗ್ರೆಸ್ ಪಕ್ಷ ಕೂಡ ಅದರ ಒಂದು ಭಾಗವಾಗಿದೆ, ಎಂದು ಯಾರಾದರೂ ಹೇಳಿದರೆ ತಪ್ಪಾಗಲಾರದು ?
ಮಣಿಪುರದ ವಿಷಯದ ಬಗ್ಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತ ವಿರೋಧಿ ಹೇಳಿಕೆ ನೀಡುತ್ತಿದ್ದು ಕಾಂಗ್ರೆಸ್ ಪಕ್ಷ ಕೂಡ ಅದರ ಒಂದು ಭಾಗವಾಗಿದೆ, ಎಂದು ಯಾರಾದರೂ ಹೇಳಿದರೆ ತಪ್ಪಾಗಲಾರದು ?
ನಮ್ಮ ಸರಕಾರದ ನೀತಿಯಿಂದ ೯ ವರ್ಷದಲ್ಲಿ ಭಾರತದ ಅರ್ಥ ವ್ಯವಸ್ಥೆ ಸುಧಾರಿಸಿದೆ ಮತ್ತು ಆರ್ಥಿಕ ಅಭಿವೃದ್ಧಿಯಾಗಿದೆ. ಇಂದು ನಾವು ಜಗತ್ತಿನಲ್ಲಿ ಎಲ್ಲಕ್ಕಿಂತ ವೇಗವಾಗಿ ಆರ್ಥಿಕ ವ್ಯವಸ್ಥೆಯನ್ನು ಹೆಚ್ಚಿಸುತ್ತಿದ್ದೇವೆ, ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇವರು ಲೋಕಸಭೆಯಲ್ಲಿ ಅವಿಶ್ವಾಸ ಪ್ರಸ್ತಾವದ ಕುರಿತಾದ ಚರ್ಚೆಯ ಸಮಯದಲ್ಲಿ ಹೇಳಿದರು.
ಮಣಿಪುರದಲ್ಲಿ ಕ್ರೈಸ್ತ ಕುಕಿ ಮಹಿಳೆಯರ ಮೇಲಿನ ದೌರ್ಜನ್ಯಗಳು ಖಂಡನೀಯ; ಆದರೆ ಲವ್ ಜಿಹಾದ್ ನಿಂದಾಗಿ ಇಲ್ಲಿಯವರೆಗೆ ಸಾವಿರಾರು ಮಹಿಳೆಯರ ಜೀವನವನ್ನು ಹಾಳು ಮಾಡಿದೆ. ಅದರಿಂದ ಭಾರತ ಮಾತೆಯ ಕೊಲೆಯಾಗಿದೆ ಎಂದು ಗಾಂಧಿ ಮಹಾಶಯರಿಗೆ ಏಕೆ ಅನ್ನಿಸಲಿಲ್ಲ ? ಹೀಗೆ ಎಂದಿಗೂ ಅನಿಸುವುದಿಲ್ಲ, ಈ ಸತ್ಯ ತಿಳಿದುಕೊಳ್ಳಿ !
ಮಣಿಪುರದ ಹಿಂಸಾಚಾರದ ಬಗ್ಗೆ ಲೋಕಸಭೆಯಲ್ಲಿ ನಡೆಯುತ್ತಿರುವ ಗದ್ದಲದ ನಡುವೆಯೇ ‘ಡಿಜಿಟಲ್ ಪರ್ಸನಲ್ ಡೆಟಾ ಪ್ರೊಟೆಕ್ಷನ್’ ಮಸೂದೆಯನ್ನು ಧ್ವನಿ ಮತದಾನದ ಮೂಲಕ ಅಂಗೀಕರಿಸಲಾಯಿತು.
ಕಳೆದ 9 ದಿನಗಳಿಂದ ಸಂಸತ್ತಿನಲ್ಲಿ ಮಣಿಪುರ ಹಿಂಸಾಚಾರದ ಕುರಿತು ವಿರೋಧ ಪಕ್ಷಗಳು ಗದ್ದಲ ಎಬ್ಬಿಸಿದಾಗ 10ನೇ ದಿನದಂದು ಲೋಕಸಭೆಯ ಕಾರ್ಯಕಲಾಗಳನ್ನು ನಡೆಸಲು ಲೋಕಸಭೆಯ ಅಧ್ಯಕ್ಷ ಓಂ ಬಿರ್ಲಾ ಅವರು ನಿರಾಕರಿಸಿದರು.
ಕಳೆದ ಕೆಲವು ದಶಕಗಳಿಂದ ಸಂಸತ್ತಿನಲ್ಲಿ ಗದ್ದಲವಿಲ್ಲದೆ ಏನೂ ನಡೆಯುವುದಿಲ್ಲ ಎಂಬ ಚಿತ್ರಣ ದೇಶ ಮತ್ತು ಜಗತ್ತು ನೋಡುತ್ತಿದೆ. ಇದು ಹೀಗೆಯೇ ಮುಂದುವರಿದರೆ ಸಂಸತ್ತಿನ ನಾಟಕೀಯ ತೋರಪಡೆ ಏಕೆ ?
ರಾಹುಲ ಗಾಂಧಿಯವರನ್ನು ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸಿರುವುದನ್ನು ನಿಷೇಧಿಸಿ ಕಾಂಗ್ರೆಸ್ಸಿನ ಕಾರ್ಯಕಲಾಪಗಳನ್ನು ಸ್ಥಗಿತಗೊಳಿಸುವ ಪ್ರಸ್ತಾವನೆಯ ವಿಷಯದಲ್ಲಿ ಆಸ್ಸಾಂ ವಿಧಾನಸಭೆಯಲ್ಲಿ ಗದ್ದಲ ನಡೆಯಿತು.
ಲೋಕಸಭೆಯಲ್ಲಿ ಭಾಜಪದ ಸಂಸದನ ಬಗ್ಗೆ ಅಪಶಬ್ದ ಬಳಸಿದ ಪ್ರಕರಣ
ಲೋಕಸಭೆಯಲ್ಲಿ `ಕ್ರಿಮಿನಲ್ ಪ್ರೊಸೀಜರ್ (ಗುರುತಿನ) ಮಸೂದೆ 2022′ ಮಂಡನೆ