ಮದರಸದ ಮೌಲ್ವಿಯಿಂದ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅನೇಕ ಬಾರಿ ಬಲಾತ್ಕಾರ !
ಮುಸಲ್ಮಾನ ಹುಡುಗರಿಗೆ ಇಸ್ಲಾಮಿ ಶಿಕ್ಷಣ ನೀಡುವ ಹೆಸರಿನಲ್ಲಿ ಮದರಸಾಧಲ್ಲಿನ ಮೌಲ್ವಿ, ಶಿಕ್ಷಕ ಮುಂತಾದವರು ಅವರ ಲೈಂಗಿಕ ಶೋಷಣೆ ಮಾಡುತ್ತಾರೆ, ಇದು ಅನೇಕ ಘಟನೆಗಳಿಂದ ಬೆಳಕಿಗೆ ಬಂದಿದೆ.
ಮುಸಲ್ಮಾನ ಹುಡುಗರಿಗೆ ಇಸ್ಲಾಮಿ ಶಿಕ್ಷಣ ನೀಡುವ ಹೆಸರಿನಲ್ಲಿ ಮದರಸಾಧಲ್ಲಿನ ಮೌಲ್ವಿ, ಶಿಕ್ಷಕ ಮುಂತಾದವರು ಅವರ ಲೈಂಗಿಕ ಶೋಷಣೆ ಮಾಡುತ್ತಾರೆ, ಇದು ಅನೇಕ ಘಟನೆಗಳಿಂದ ಬೆಳಕಿಗೆ ಬಂದಿದೆ.
ಪ್ರಶಿಕ್ಷಣ ಸಂಸ್ಥೆಯ ಹೆಸರಿನಲ್ಲಿ ಮದರಸಾ ನಡೆಸುವ ಶೌಕತ್ ಅಲಿ ಎಂಬ ಮೌಲ್ವಿಯನ್ನು ಗಾಝಿಯಾಬಾದ್ ಪೋಲಿಸರು ಬಂಧಿಸಿದ್ದಾರೆ. ಪ್ರಸಾರ ಮಾಧ್ಯಮಗಳು ನೀಡಿರುವ ವಾರ್ತೆಯ ಪ್ರಕಾರ, ಗಾಝಿಯಾಬಾದದ ಖೋಡಾ ಪರಿಸರದಲ್ಲಿನ ದೀಪಕ ವಿಹಾರ ಪ್ರದೇಶದಲ್ಲಿ ಶೌಕಾತ್ ಅಲಿ ಎಂಬ ಮೌಲ್ವಿ ‘ಫ್ಯೂಚರ್ ಟ್ರ್ಯಾಕ್’ ಹೆಸರಿನ ಪ್ರಶಿಕ್ಷಣ ಸಂಸ್ಥೆ ನಡೆಸುತ್ತಿದ್ದನು.
ಇಂತಹ ಮತಾಂಧ ಮುಸಲ್ಮಾನರ ಮೇಲೆ ಕ್ರಮ ಕೈಗೊಳ್ಳಲು ಕೇಂದ್ರ ಸರಕಾರ ಬಾಂಗ್ಲಾದೇಶದ ಶೇಖ ಹಸೀನಾ ಸರಕಾರಕ್ಕೆ ಅನಿವಾರ್ಯಗೊಳಿಸಬೇಕು !
ಮದರಸಾಗಳಿಂದ ಉಗ್ರರಿಗೆ ಪ್ರೋತ್ಸಾಹ ನೀಡಲಾಗುತ್ತದೆ, ಮತಾಂಧತೆ ಮತ್ತು ಜಿಹಾದಿ ಮಾನಸಿಕತೆ ನಿರ್ಮಾಣವಾಗುತ್ತದೆ, ಅಶ್ಲೀಲ ಕೃತ್ಯಗಳು ನಡೆಯುತ್ತವೆ ಎಂದು ಇದುವರೆಗೆ ಕಂಡು ಬಂದಿರುವುದರಿಂದ ದೇಶದಲ್ಲಿರುವ ಮದರಸಾಗಳನ್ನು ಮುಚ್ಚುವ ಪ್ರಸ್ತಾವನೆಯನ್ನು ಸದನದಲ್ಲಿ ಹಾಜರು ಪಡಿಸಿ ಅದು ಬಹುಮತದಿಂದ ಸಮ್ಮತಿಸುವುದು ಆವಶ್ಯಕವಾಗಿದೆ !
ಜಮ್ಮೂ-ಕಾಶ್ಮೀರದ ರಾಜ್ಯ ತನಿಖಾ ದಳವು (ಎಸ್.ಐ.ಎ.ಯು) ಮೌಲಾನಾ ಸರ್ಜನ ಬರಕತಿಯ ಮನೆಯೊಂದಿಗೆ ೮ ಜಾಗಗಳಲ್ಲಿ ದಾಳಿ ನಡೆಸಿದೆ. ಈ ಕಾರ್ಯಾಚರಣೆಯನ್ನು ಕಾನೂನುಬಾಹಿರವಾಗಿ ದೇಣಿಗೆ ಸಂಗ್ರಹಿಸಿವುದು ಮತ್ತು ಭಯೋತ್ಪಾದಕ ಕಾರ್ಯಾಚರಣೆಗಳಿಂದ ಸಂಗ್ರಹಿಸಲಾದ ಒಂದುವರೆ ಕೋಟಿ ರೂಪಾಯಿಯ ಪ್ರಕರಣದಲ್ಲಿ ಮಾಡಲಾಗಿದೆ.
ಅಸ್ಸಾಂನ ಮುಖ್ಯಮಂತ್ರಿ ಹೀಮಂತ ಬೀಸ್ವ ಸರಮಾ ಇವರ ನಿರ್ಧಾರ !
ಇಲ್ಲಿಯ ಕೊಯಿನ್ಸಿ ಗ್ರಾಮದಲ್ಲಿರುವ ಮದರಸಾದಲ್ಲಿ ಸಮರುದ್ದಿನ್ ಎಂಬ ಮೌಲ್ವಿಯಿಂದ ಸುಮಾರು ೬ ಮಕ್ಕಳ ಮೇಲೆ ಬಲಾತ್ಕಾರ ಮಾಡಿರುವ ಪ್ರಕರಣದ ದೂರು ದಾಖಲಾಗಿದೆ. ದೂರು ದಾಖಲಾದ ನಂತರ ಅವನು ಫರಾರಿಯಾಗಿದ್ದಾನೆ. ಅವನ ಈ ದುಷ್ಕೃತ್ಯವು, ಫೆಬ್ರವರಿ ೧೯ ರಂದು ರಾತ್ರಿ ೩ ವಿದ್ಯಾರ್ಥಿಗಳನ್ನು ತನ್ನ ಕೋಣೆಗೆ ಕರೆಸಿದನು.
ಮದರಸದಲ್ಲಿ ಈ ರೀತಿ ಕಾಮುಕ ಮತ್ತು ಹಂತಕ ಹುಡುಗರನ್ನು ಪೋಷಿಸುತ್ತಿದ್ದರೆ ಅಂತಹ ಮದರಸಾಗಳನ್ನು ನಿಷೇಧಿಸುವುದು ಅವಶ್ಯಕ !
ದೇಶದಲ್ಲಿನ ಮದರಸಾಗಳನ್ನು ಈಗ ಶಾಶ್ವತವಾಗಿ ನಿಷೇಧಿಸುವ ಸಮಯ ಬಂದಿದೆ. ಇದನ್ನು ಸರಕಾರವು ಗಮನದಲ್ಲಿಟ್ಟುಕೊಳ್ಳಬೇಕು !
ನಕಲಿ ದಾಖಲೆಯ ಮೂಲಕ ಅನುದಾನ ಪಡೆಯುವ ವರೆಗೆ ಸರಕಾರ ನಿದ್ರಿಸುತ್ತಿತ್ತೆ ? ಅದಕ್ಕೆ ಜವಾಬ್ದಾರ ಇರುವವರ ಮೇಲೆ ಕ್ರಮ ಕೈಗೊಳ್ಳಬೇಕು ?