ಆಸ್ಸಾಂನಲ್ಲಿ ಜಿಹಾದಿ ಚಟುವಟಿಕೆ ನಡೆಸುತ್ತಿರುವ ೭೦೦ ಮದರಸಾಗಳು ಸ್ಥಗಿತ !
ಭಾರತಾದ್ಯಂತ ಅನೇಕ ಮದರಸಾಗಳು ಜಿಹಾದಿಗಳಿಗೆ ಅಡಗುತಾಣವಾಗಿದೆ ಎನ್ನುವುದು ಅನೇಕ ಬಾರಿ ಬಯಲಾಗಿದೆ. ಇದರಿಂದ ಇಂತಹ ಕಾನೂನು ಈಗ ಕೇವಲ ಆಸ್ಸಾಂಗಷ್ಟೇ ಸೀಮಿತವಾಗಿರದೇ ಕೇಂದ್ರಸರಕಾರವು ಅದನ್ನು ದೇಶಾದ್ಯಂತ ಮಾಡುವುದು ಅಪೇಕ್ಷಿತವಿದೆ
ಭಾರತಾದ್ಯಂತ ಅನೇಕ ಮದರಸಾಗಳು ಜಿಹಾದಿಗಳಿಗೆ ಅಡಗುತಾಣವಾಗಿದೆ ಎನ್ನುವುದು ಅನೇಕ ಬಾರಿ ಬಯಲಾಗಿದೆ. ಇದರಿಂದ ಇಂತಹ ಕಾನೂನು ಈಗ ಕೇವಲ ಆಸ್ಸಾಂಗಷ್ಟೇ ಸೀಮಿತವಾಗಿರದೇ ಕೇಂದ್ರಸರಕಾರವು ಅದನ್ನು ದೇಶಾದ್ಯಂತ ಮಾಡುವುದು ಅಪೇಕ್ಷಿತವಿದೆ
ದೇಶದ ವಾತಾವರಣ ಕೆಡಿಸಲು 5 ಜಿಹಾದಿ ಸಂಘಟನೆಗಳು ಕಾರ್ಯನಿರತವಾಗಿದೆ ಎಂದು ಕೇಂದ್ರ ಗೃಹಸಚಿವಾಲಯಕ್ಕೆ ಕಳುಹಿಸಿರುವ ವರದಿಯಲ್ಲಿ ತನಿಖಾ ದಳ ಹೇಳಿದೆ. ಉತ್ತರಪ್ರದೇಶದ ಪಿಲಿಭೀತನ ಮುಸಲ್ಮಾನರ ಅಂಗಡಿಗಳಲ್ಲಿ ಹಣ ಸಂಗ್ರಹಿಸುವ ಡಬ್ಬಿಯಿಂದ ಜಿಹಾದಿ ಭಯೋತ್ಪಾದಕ ಕೃತ್ಯಗಳಿಗೆ ಹಣವನ್ನು ಸಂಗ್ರಹಿಸಲಾಗುತ್ತಿದೆ.
ಇಲ್ಲಿ ಮದರಾಸಾದಲ್ಲಿ ಕಲಿಯುವ ಓರ್ವ ೧೩ ವಯಸ್ಸಿನ ಮುಸಲ್ಮಾನ ವಿದ್ಯಾರ್ಥಿ ‘ಅನ್ಯಕೋಮಿನ ಜನರು ನನಗೆ ಹೊಡೆದು ನನ್ನ ಅಂಗಿ ಹರಿದು ಹಾಕಿದರು’ ಎಂದು ಆರೋಪಿಸಿದ.
‘ಮದರಸಾ’ ಎಂಬ ಪದಕ್ಕೆ ಈಗ ಅಂತ್ಯ ಹಾಡಬೇಕು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವ ಸರಮಾ ಇವರು ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ. ಎಲ್ಲ ಶಾಲೆಗಳಲ್ಲಿ ಸಾಮಾನ್ಯ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದೂ ಕೂಡ ಅವರು ಹೇಳಿದರು.
ಉತ್ತರ ಪ್ರದೇಶದಲ್ಲಿನ ಎಲ್ಲಾ ಮದರಸಾಗಳಲ್ಲಿ ರಾಷ್ಟ್ರಗೀತೆ ಹಾಕುವುದು ಅನಿವಾರ್ಯ ಮಾಡುವ ನಿರ್ಣಯ ಉತ್ತರಪ್ರದೇಶ ಸರಕಾರ ತೆಗೆದುಕೊಂಡ ನಂತರ ಮೆ ೧೩ ರಂದು ರಾಜ್ಯದ ಬಹುತೇಕ ಮದರಸಾಗಳಲ್ಲಿ ರಾಷ್ಟ್ರಗೀತೆ ಹಾಕಲಾಯಿತು.
ಘಟಂಪುರ ಭಾಗದಲ್ಲಿರುವ ಇಸ್ಲಾಮಿಯ ಮದರಸಾವನ್ನು ಅತಿಕ್ರಮಣ ವಿರೋಧಿ ದಳದಿಂದ ಬಿಳಿಸಲಾಯಿತು.ಈ ಮದರಸಾ ಸರ್ಕಾರಿ ಭೂಮಿಯಲ್ಲಿ ಕಟ್ಟಲಾಗಿರುವುದರಿಂದ ಅದರ ಮೇಲೆ ಕ್ರಮ ಕೈಗೊಳ್ಳಲಾಯಿತು. ಈ ಸಮಯದಲ್ಲಿ ದೊಡ್ಡಪ್ರಮಾಣದಲ್ಲಿ ಪೊಲೀಸ್ ಬಂದೋಬಸ್ತು ಮಾಡಲಾಗಿತ್ತು.
ಉತ್ತರ ಪ್ರದೇಶದ ಮದರಸಾಗಳ ಆಧುನೀಕರಣದ ಯೋಜನೆಯಲ್ಲಿ ಸಹಭಾಗಿಯಾಗಿರುವ ೭ ಸಾವಿರ ೪೪೨ ಮದರಸಾಗಳ ವಿಚಾರಣೆಗಾಗಿ ಸಮಿತಿ ನೇಮಿಸಲಾಗಿದೆ. ಮೆ ೧೫ ರ ವರೆಗೆ ಸಮಿತಿ ತನ್ನ ವರದಿ ಪ್ರಸ್ತುತ ಪಡಿಸಬೇಕೆಂದು ಹೇಳಲಾಗಿದೆ.
ಪಾಕಿಸ್ತಾನದಲ್ಲಿ ಸಧ್ಯ ೪೦೦೦೦ ಮದರಸಾಗಳಿಂದ ಭಯೋತ್ಪಾದಕರು ಹೊರಹೊಮ್ಮುತ್ತಿದ್ದಾರೆ. ಈ ಭಯೋತ್ಪಾದಕರು ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುತ್ತರೆ. ಕಾಶ್ಮೀರದ ವಿಷಯದಲ್ಲಿ ಪಾಕಿಸ್ತಾನದ ನೀತಿಯು ಪಾಕಿಸ್ತಾನದ ಸೇನೆಯ ನಿಯಂತ್ರಣಕ್ಕೆ ಬಂದಿತು.
ಸರಕಾರಿ ಶಾಲೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದೆ. ಈಗ ಮದರಸಾಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ‘ಮೌಲ್ವಿ ವಿದ್ಯಾರ್ಥಿಗಳಿಗೆ ಏನು ಕಲಿಸುತ್ತಿದ್ದಾರೆ ಮತ್ತು ಅವರು ಏನು ಕಲಿಯುತ್ತಿದ್ದಾರೆ’ ಎಂಬುದನ್ನು ಎಲ್ಲರೂ ತಿಳಿಯಬೇಕು, ಎಂದು ಇಲ್ಲಿಯ ಭಾಜಪ ಶಾಸಕ ರಾಮೇಶ್ವರ ಶರ್ಮಾ ಆಗ್ರಹಿಸಿದ್ದಾರೆ.
ಕೇವಲ ಅಂಕಿಅಂಶವನ್ನು ಸಂಗ್ರಹಿಸಿ ಪ್ರಯೋಜನವಿಲ್ಲ, ಇಲ್ಲಿನ ಅನಧೀಕೃತ ಮಸೀದಿ ಮತ್ತು ಮದರಸಾಗಳ ಮೇಲೆ ತಕ್ಷಣ ಕಾರ್ಯಾಚರಣೆಯನ್ನು ಮಾಡಬೇಕು ! ‘ಇಂತಹ ಕಾನೂನುಬಾಹಿರ ನಿರ್ಮಾಣವಾಗುವ ವರೆಗೆ ಆಡಳಿತ ಹಾಗೂ ಗುಪ್ತಚರ ಇಲಾಖೆಯು ಏನು ಮಾಡುತ್ತಿತ್ತು ?’, ಇದರ ಬಗ್ಗೆಯೂ ಗಮನ ನೀಡುವುದು ಆವಶ್ಯಕವಾಗಿದೆ !