ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯದ ಪ್ರಬಂಧಕ್ಕೆ ‘ಅತ್ಯುತ್ತಮ ಪ್ರಸ್ತುತಿ’ ಪ್ರಶಸ್ತಿ!
ಶ್ರೀ. ಕ್ಲಾರ್ಕ್ ಇವರು ‘ವಿಡಿಯೋ ಗೇಮ್ಸ್ಗಳನ್ನು ಆಡುವುದು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ತಲ್ಲೀನರಾಗುವುದು ಇವುಗಳ ಸೂಕ್ಷ್ಮ ಪರಿಣಾಮ’ ಎಂಬ ಶೋಧಪ್ರಬಂಧವನ್ನು ಮಂಡಿಸಿದರು.
ಶ್ರೀ. ಕ್ಲಾರ್ಕ್ ಇವರು ‘ವಿಡಿಯೋ ಗೇಮ್ಸ್ಗಳನ್ನು ಆಡುವುದು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ತಲ್ಲೀನರಾಗುವುದು ಇವುಗಳ ಸೂಕ್ಷ್ಮ ಪರಿಣಾಮ’ ಎಂಬ ಶೋಧಪ್ರಬಂಧವನ್ನು ಮಂಡಿಸಿದರು.
ಸದ್ಗುರು ಡಾ. ಮುಕುಲ ಗಾಡಗೀಳ ಇವರಲ್ಲಿ ಆರಂಭದಲ್ಲಿಯೂ ಬಹಳಷ್ಟು ಪ್ರಮಾಣದಲ್ಲಿ ಸಕಾರಾತ್ಮಕ ಊರ್ಜೆ ಇತ್ತು ಮತ್ತು ನಾಮಜಪವನ್ನು ಕೇಳಿದ ನಂತರ ಅವರಲ್ಲಿನ ಸಕಾರಾತ್ಮಕ ಊರ್ಜೆಯು ಸುಮಾರು ಶೇ. ೧೫ ರಿಂದ ಶೇ. ೧೮ ರಷ್ಟು ಹೆಚ್ಚಾಯಿತು.
ನೃತ್ಯಗಳ ವಿಷಯದಲ್ಲಿ ನಾವಿನ್ಯಪೂರ್ಣ ಅದ್ವಿತೀಯ ಸಂಶೋಧನೆಯನ್ನು ಮಾಡುವ ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ
ಪರಾತ್ಪರ ಗುರು ಡಾ. ಆಠವಲೆಯವರ ಕೋಣೆಯಲ್ಲಿಟ್ಟ ಮೆಂತೆಕಾಳುಗಳಿಂದ ಔಷಧಿ ಲಹರಿಗಳ ಪ್ರಕ್ಷೇಪಣೆ ಆಗುವಾಗ ಅವುಗಳ ಕಡೆಗೆ ಕೋಣೆಯಲ್ಲಿನ ಸ್ಪಂದನಗಳು ಸಹ ಕೆಲವೊಂದು ಪ್ರಮಾಣದಲ್ಲಿ ಆಕರ್ಷಿತವಾದವು.
ಮಂದಾರದ ಸಸಿಯನ್ನು ಹೋಮದ ಸ್ಥಳದಲ್ಲಿ ಇಟ್ಟಿದ್ದರಿಂದ ಸಸಿಯ ಮೇಲೆ ಬಂದಿದ್ದ ನಕಾರಾತ್ಮಕ ಸ್ಪಂದನಗಳ ಆವರಣ ದೂರವಾಗಿ ಅದರ ಕಾರ್ಯ ಸುಗಮವಾಗಿ ಆಗತೊಡಗಿತು.
ಪ್ರತಿಯೊಂದು ಪ್ರತೀಕದಿಂದ ಸೂಕ್ಷ್ಮ ಸ್ಪಂದನಗಳು ಪ್ರಕ್ಷೇಪಿತವಾಗುತ್ತಿರುತ್ತವೆ. ಈ ಸೂಕ್ಷ್ಮ ಸ್ಪಂದನಗಳು ಸಕಾರಾತ್ಮಕ ಅಥವಾ ನಕಾರಾತ್ಮಕ ಇರಬಹುದು. ಹೆಚ್ಚಿನ ಧಾರ್ಮಿಕ ಮುಖಂಡರು ತಮ್ಮ ಧರ್ಮದ ಪ್ರತೀಕಗಳಿಂದ ಪಕ್ಷೇಪಿತವಾಗುವ ಸೂಕ್ಷ್ಮ ಸ್ಪಂದನಗಳತ್ತ ಗಮನ ನೀಡುವುದಿಲ್ಲ.
ಪರಾತ್ಪರ ಗುರು ಡಾಕ್ಟರರ ಹಸ್ತಾಕ್ಷರಗಳಲ್ಲಿ ನಕಾರಾತ್ಮಕ ಊರ್ಜೆ ಸ್ವಲ್ಪವೂ ಇರಲಿಲ್ಲ. ಬದಲಾಗಿ ಬಹಳಷ್ಟು ಪ್ರಮಾಣದಲ್ಲಿ ಸಕಾರಾತ್ಮಕ ಊರ್ಜೆ ಕಂಡು ಬಂದಿತು.
ಉಡುಗೆ ತೊಡುಗೆಗಳಿಂದ ನೃತ್ಯದ ಮೇಲೆ ಯಾವ ಪರಿಣಾಮವಾಗುತ್ತದೆ ಎಂಬುದನ್ನು ಅಧ್ಯಯನ ಮಾಡಲು ಅವಳು ಪ್ರಯೋಗವೆಂದು ಪ್ರತಿಯೊಂದು ಗೀತೆಯ ಮೇಲಿನ ನೃತ್ಯವನ್ನು ‘ಭರತನಾಟ್ಯಮ್ನ ಪ್ರಚಲಿತ ಉಡುಪುಗಳನ್ನು ಧರಿಸಿ ಮತ್ತು ಸೀರೆಯನ್ನು ಉಟ್ಟುಕೊಂಡು ಹೀಗೆ ಎರಡೂ ಉಡುಗೆಗಳಲ್ಲಿ ಪ್ರಸ್ತುತ ಪಡಿಸಿದಳು.
ಜಗತ್ತಿನಲ್ಲಿ ಪ್ರತಿ ವರ್ಷ ಸರಿಸುಮಾರು 8 ಲಕ್ಷ ವ್ಯಕ್ತಿಗಳು ಆತ್ಮಹತ್ಯೆಯನ್ನು ಮಾಡಿಕೊಳ್ಳುತ್ತಾರೆ, ಅಂದರೆ ಪ್ರತೀ 40 ಸೆಕೆಂಡಿಗೆ ಒಬ್ಬ ವ್ಯಕ್ತಿ ! ಇದರಲ್ಲಿ ಹೆಚ್ಚಿನ ವ್ಯಕ್ತಿಗಳು ಶಾರೀರಿಕವಾಗಿ ಅನಾರೋಗ್ಯವಿದ್ದುದರಿಂದ ಹೀಗೆ ಮೃತಪಟ್ಟಿರುವುದು ಅತ್ಯಂತ ದುರದೃಷ್ಟಕರ
ಮನಸ್ಸಿನ ಸ್ವಭಾವದೋಷಗಳ ಸಂಸ್ಕಾರವನ್ನು ನಾಶಗೊಳಿಸಲು ಪರಾತ್ಪರ ಗುರು ಡಾ ಆಠವಲೆಯವರು ಈ ಪ್ರಕ್ರಿಯೆಯನ್ನು ಅಭಿವೃದ್ಧಿಪಡಿಸಿದರು. ಈ ಪ್ರಕ್ರಿಯೆಯ ಸಂದರ್ಭದಲ್ಲಿ ಕೈಕೊಂಡ ಒಂದು ಸಮೀಕ್ಷೆಯಲ್ಲಿ 50 ವ್ಯಕ್ತಿಗಳು ಭಾಗವಹಿಸಿದ್ದರು.