ದೇವರ ಪೂಜೆಗೆ ಬೇಕಾಗುವ ಹತ್ತಿಯ ಬತ್ತಿಗಳ ಸಂದರ್ಭದಲ್ಲಿ ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ವು ಮಾಡಿದ ಸಂಶೋಧನೆ !
ಹತ್ತಿಯ ಬತ್ತಿಗಳನ್ನು ಶುದ್ಧ ಮಾಡಿಯೇ ದೇವರ ಪೂಜೆಗೆ ಉಪಯೋಗಿಸಬೇಕು !
ಹತ್ತಿಯ ಬತ್ತಿಗಳನ್ನು ಶುದ್ಧ ಮಾಡಿಯೇ ದೇವರ ಪೂಜೆಗೆ ಉಪಯೋಗಿಸಬೇಕು !
ಸಂಗೀತ ಇದು ಮಾನವಕುಲಕ್ಕೆ ಭಗವಂತನಿಂದ ದೊರೆತಿರುವ ಒಂದು ಅಮೂಲ್ಯ ಸಂಪತ್ತು. ಸಂಗೀತದ ಮೂಲಕ ಮನುಷ್ಯ ಒತ್ತಡಮುಕ್ತನಾಗಬಹುದು. ಭಗವಂತನೊಂದಿಗೆ ಏಕರೂಪತೆ ಅನುಭವಿಸಬಹುದು
‘ವಿದ್ಯುತ್ ಹಣತೆ ಮತ್ತು ಮೇಣದ ಹಣತೆಗಳಿಂದ ವಾತಾವರಣದಲ್ಲಿ ನಕಾರಾತ್ಮಕ ಸ್ಪಂದನಗಳು ಪ್ರಕ್ಷೇಪಿತ ಗೊಳ್ಳುತ್ತವೆ, ಆದರೆ ಎಳ್ಳೆಣ್ಣೆ ಮತ್ತು ಹತ್ತಿಯ ಬತ್ತಿಯನ್ನು ಹಾಕಿ ಹಚ್ಚಿದ ಮಣ್ಣಿನ ಹಣತೆಯಿಂದ ಸಕಾರಾತ್ಮಕ ಸ್ಪಂದನಗಳು ಪ್ರಕ್ಷೇಪಿತಗೊಳ್ಳುತ್ತವೆ’, ಎನ್ನುವುದು ಈ ಪರೀಕ್ಷಣೆಯಿಂದ ಗಮನಕ್ಕೆ ಬರುತ್ತದೆ.
‘ಛಾಯಾಚಿತ್ರ’ಗಳನ್ನು ಬಳಸಿ ಸಂಶೋಧನೆಯನ್ನು ಮಾಡುವ ಸಂಕಲ್ಪನೆಯ ಜನಕ ಪರಾತ್ಪರ ಗುರು ಡಾ. ಆಠವಲೆ !
‘ಶ್ರಾದ್ಧ’ವೆಂದರೆ ‘ಕೃತಜ್ಞತೆಯಿಂದ ಪಿತೃಗಳನ್ನು ಸ್ಮರಿಸುವುದಷ್ಟೇ ಅಲ್ಲ’, ಅದೊಂದು ವಿಧಿಯಾಗಿದೆ, ಎಂಬುದನ್ನು ಗಮನದಲ್ಲಿಡಿ !
ಆಧ್ಯಾತ್ಮಿಕ ಉನ್ನತಿ ಸಾಧಿಸಿದರೆ, ದೇಹದಿಂದ ಪೃಥ್ವಿ, ಆಪ, ತೇಜ, ವಾಯು ಮತ್ತು ಆಕಾಶ ಈ ಪಂಚತತ್ತ್ವಗಳು ಪ್ರಕ್ಷೇಪಿತವಾಗತೊಡಗುತ್ತದೆ ಇವುಗಳಲ್ಲಿರುವ ತೇಜತತ್ವದಿಂದಾಗಿ ದೇಹದಿಂದ ಪ್ರಕಾಶವು ಪ್ರಕ್ಷೇಪಿತವಾಗುವುದು ಕಾಣಿಸುತ್ತದೆ.
‘ಸುಮಾರು ೫೦ ರಿಂದ ೬೦ ವರ್ಷಗಳ ಹಿಂದೆ ಪ್ರತಿಯೊಂದು ಮನೆಯಲ್ಲಿ ಹಿತ್ತಾಳೆ ಮತ್ತು ತಾಮ್ರದಿಂದ ತಯಾರಿಸಿದ ಪಾತ್ರೆಗಳನ್ನು ಉಪ ಯೋಗಿಸಲಾಗುತ್ತಿತ್ತು. ಕಾಲಾಂತರ ದಲ್ಲಿ ಅವುಗಳ ಸ್ಥಾನವನ್ನು ಸ್ಟೀಲ್, ಅಲ್ಯುಮಿನಿಯಮ್ನಂತಹ ಧಾತು ಗಳಿಂದ ತಯಾರಿಸಿದ ಆಕರ್ಷಕ ಪಾತ್ರೆಗಳು ತೆಗೆದುಕೊಂಡವು. ಪಾತ್ರೆಗಳು ಉಪಯೋಗಿಸಲು ಸುಲಭ ಮತ್ತು ಆಕರ್ಷಕವಾಗಿರುವುದರ ಜೊತೆಗೆ ಅವು ಸಾತ್ತ್ವಿಕವಾಗಿರುವುದೂ ಮಹತ್ವದ್ದಾಗಿದೆ, ಇದನ್ನು ಎಲ್ಲರೂ ಮರೆತಿದ್ದಾರೆ. ‘ವಿವಿಧ ಧಾತುಗಳ ಲೋಟಗಳಲ್ಲಿ ನೀರನ್ನು ಇಟ್ಟಾಗ ನೀರಿನ ಮೇಲೆ ಏನು ಪರಿಣಾಮವಾಗುತ್ತದೆ ?’, ಎಂಬುದರ ಅಧ್ಯಯನ ಮಾಡಲು ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ … Read more
ಮಹರ್ಷಿ ಆಧ್ಯಾತ್ಮ ವಿಶ್ವವಿದ್ಯಾಲಯದ ಶೋಧ ಪ್ರಬಂಧಕ್ಕೆ ಬ್ಯಾಂಕಾಕ್ ನಲ್ಲಿನ ಸಭೆಯಲ್ಲಿ ‘ಸರ್ವೋತ್ಕೃಷ್ಟ ಪ್ರಸ್ತುತಿ’ ಪ್ರಶಸ್ತಿಪ್ರದಾನ!
ಕಲಾವಿದನಲ್ಲಿ ಯಾವುದಾದರೊಂದು ದೇವತೆಯ ತತ್ತ್ವವು ಕೆಲವು ಅಂಶ ಇದ್ದರೆ ದೇವತೆಯ ಪಾತ್ರ ಮಾಡುವುಕ್ಕಾಗಿ ಈಶ್ವರನೇ ಅವನ ಆಯ್ಕೆ ಮಾಡುತ್ತಿರುತ್ತಾನೆ. ಆದರೆ ‘ಆಧ್ಯಾತ್ಮಿಕ ಸ್ತರದಲ್ಲಿ ಅದರ ಲಾಭ ಹೇಗೆ ಮಾಡಿಕೊಳ್ಳಬೇಕು ?’, ಅದೆಲ್ಲ ಆ ಕಲಾವಿದನ ಕೈಯಲ್ಲಿರುತ್ತದೆ.
‘ದೇವಸ್ಥಾನಗಳಲ್ಲಿ ಭಕ್ತರು ಭಕ್ತಿಭಾವದಿಂದ ದೇವರ ದರ್ಶನವನ್ನು ತೆಗೆದುಕೊಳ್ಳುತ್ತಾರೆ. ದೇವಸ್ಥಾನದ ಅರ್ಚಕರು ಕೆಲವೊಮ್ಮೆ ಭಕ್ತರಿಗೆ ಪ್ರಸಾದ ವೆಂದು ಕೆಲವು ವಸ್ತುಗಳನ್ನು ನೀಡುತ್ತಾರೆ, ಉದಾ. ದೇವರಿಗೆ ಅರ್ಪಿಸಿದ ಮಾಲೆ, ವಸ್ತ್ರಗಳು ಇತ್ಯಾದಿ. ದೇವರಿಗೆ ಅರ್ಪಿಸಿದ ವಸ್ತುಗಳಲ್ಲಿ ಚೈತನ್ಯವಿರುತ್ತದೆ. ಆದುದರಿಂದ ಆ ವಸ್ತುಗಳನ್ನು ಹತ್ತಿರವಿಟ್ಟುಕೊಂಡರೆ ಭಕ್ತರಿಗೆ ಚೈತನ್ಯ ಸಿಗುತ್ತದೆ. ಪ್ರಸ್ತುತ, ವಾತಾವರಣವು ಬಹಳ ರಜ-ತಮಪ್ರಧಾನವಾಗಿದೆ. ಆದುದರಿಂದ ಚೈತನ್ಯಮಯ ವಸ್ತುಗಳ ಮೇಲೆ ರಜ-ತಮದ ಆವರಣ ಬರುವ ಸಾಧ್ಯತೆ ಹೆಚ್ಚು ಇರುತ್ತದೆ. ಆದುದರಿಂದ ಯಾವುದೇ ವಸ್ತುವನ್ನು ಬಳಸುವ ಮೊದಲು ಅದರ ಮೇಲೆ ತೊಂದರೆದಾಯಕ ಆವರಣ … Read more