ದೇವರ ಪೂಜೆಗೆ ಬೇಕಾಗುವ ಹತ್ತಿಯ ಬತ್ತಿಗಳ ಸಂದರ್ಭದಲ್ಲಿ ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ವು ಮಾಡಿದ ಸಂಶೋಧನೆ !

ಹತ್ತಿಯ ಬತ್ತಿಗಳನ್ನು ಶುದ್ಧ ಮಾಡಿಯೇ ದೇವರ ಪೂಜೆಗೆ ಉಪಯೋಗಿಸಬೇಕು !

ಚಿಕಿತ್ಸೆಗಾಗಿ ಪಶ್ಚಿಮಾತ್ಯ ಸಂಗೀತಕ್ಕಿಂತ ಭಾರತೀಯ ಸಂಗೀತ ಹೆಚ್ಚು ಪರಿಣಾಮಕಾರಿ ! – ಮಹರ್ಷಿ ಆಧ್ಯಾತ್ಮ ವಿಶ್ವವಿದ್ಯಾಲಯವು ನಡೆಸಿದ ಸಂಶೋಧನೆಯ ನಿಷ್ಕರ್ಷ

ಸಂಗೀತ ಇದು ಮಾನವಕುಲಕ್ಕೆ ಭಗವಂತನಿಂದ ದೊರೆತಿರುವ ಒಂದು ಅಮೂಲ್ಯ ಸಂಪತ್ತು. ಸಂಗೀತದ ಮೂಲಕ ಮನುಷ್ಯ ಒತ್ತಡಮುಕ್ತನಾಗಬಹುದು. ಭಗವಂತನೊಂದಿಗೆ ಏಕರೂಪತೆ ಅನುಭವಿಸಬಹುದು

ವಿದ್ಯುತ್‌ ದೀಪದ ಪ್ಲಾಸ್ಟಿಕ್‌ ಹಣತೆ ಮತ್ತು ಮೇಣದ ಹಣತೆ ಹಚ್ಚಿದ್ದರಿಂದ ನಕಾರಾತ್ಮಕ ಸ್ಪಂದನ ಹಾಗೂ ಎಳ್ಳೆಣ್ಣೆ ಮತ್ತು ಹತ್ತಿಯ ಬತ್ತಿಯಿರುವ ಮಣ್ಣಿನ ಹಣತೆಯಿಂದ ಸಕಾರಾತ್ಮಕ ಸ್ಪಂದನಗಳು ಪ್ರಕ್ಷೇಪಿತವಾಗುವುದು

‘ವಿದ್ಯುತ್‌ ಹಣತೆ ಮತ್ತು ಮೇಣದ ಹಣತೆಗಳಿಂದ ವಾತಾವರಣದಲ್ಲಿ ನಕಾರಾತ್ಮಕ ಸ್ಪಂದನಗಳು ಪ್ರಕ್ಷೇಪಿತ ಗೊಳ್ಳುತ್ತವೆ, ಆದರೆ ಎಳ್ಳೆಣ್ಣೆ ಮತ್ತು ಹತ್ತಿಯ ಬತ್ತಿಯನ್ನು ಹಾಕಿ ಹಚ್ಚಿದ ಮಣ್ಣಿನ ಹಣತೆಯಿಂದ ಸಕಾರಾತ್ಮಕ ಸ್ಪಂದನಗಳು ಪ್ರಕ್ಷೇಪಿತಗೊಳ್ಳುತ್ತವೆ’, ಎನ್ನುವುದು ಈ ಪರೀಕ್ಷಣೆಯಿಂದ ಗಮನಕ್ಕೆ ಬರುತ್ತದೆ.

ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಅಮೂಲ್ಯ ಮಾರ್ಗದರ್ಶನದಲ್ಲಿ ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ವತಿಯಿಂದ ಮಾಡಲಾಗುವ ಆಧ್ಯಾತ್ಮಿಕ ಸಂಶೋಧನೆಗಳು !

‘ಛಾಯಾಚಿತ್ರ’ಗಳನ್ನು ಬಳಸಿ ಸಂಶೋಧನೆಯನ್ನು ಮಾಡುವ ಸಂಕಲ್ಪನೆಯ ಜನಕ ಪರಾತ್ಪರ ಗುರು ಡಾ. ಆಠವಲೆ !

ದತ್ತನ ತಾರಕ ಮತ್ತು ಮಾರಕ ನಾಮಜಪದಿಂದ ತೀವ್ರ ಆಧ್ಯಾತ್ಮಿಕ ತೊಂದರೆ ಇರುವ ಸಾಧಕರ ಮೇಲಾದ ಪರಿಣಾಮ

‘ಶ್ರಾದ್ಧ’ವೆಂದರೆ ‘ಕೃತಜ್ಞತೆಯಿಂದ ಪಿತೃಗಳನ್ನು ಸ್ಮರಿಸುವುದಷ್ಟೇ ಅಲ್ಲ’, ಅದೊಂದು ವಿಧಿಯಾಗಿದೆ, ಎಂಬುದನ್ನು ಗಮನದಲ್ಲಿಡಿ !

ಅಧ್ಯಾತ್ಮದಲ್ಲಿನ ಉನ್ನತರ ಬೆರಳಿನಿಂದ ಪ್ರಕ್ಷೇಪಿತವಾಗುವ ತೇಜತತ್ತ್ವ ರೂಪದ ಬೆಳಕು ಮತ್ತು ಟಾರ್ಚ್ ಬೆಳಕು ಇವುಗಳ ನಡುವಿನ ವ್ಯತ್ಯಾಸ !

ಆಧ್ಯಾತ್ಮಿಕ ಉನ್ನತಿ ಸಾಧಿಸಿದರೆ, ದೇಹದಿಂದ ಪೃಥ್ವಿ, ಆಪ, ತೇಜ, ವಾಯು ಮತ್ತು ಆಕಾಶ ಈ ಪಂಚತತ್ತ್ವಗಳು ಪ್ರಕ್ಷೇಪಿತವಾಗತೊಡಗುತ್ತದೆ ಇವುಗಳಲ್ಲಿರುವ ತೇಜತತ್ವದಿಂದಾಗಿ ದೇಹದಿಂದ ಪ್ರಕಾಶವು ಪ್ರಕ್ಷೇಪಿತವಾಗುವುದು ಕಾಣಿಸುತ್ತದೆ.

ಸ್ಟೀಲ್‌ ಪಾತ್ರೆ ಬಳಸದೇ, ಹಿತ್ತಾಳೆ-ತಾಮ್ರದ ಪಾತ್ರೆಗಳನ್ನು ಬಳಸಿ ! – ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯದ ಸಂಶೋಧನೆ

‘ಸುಮಾರು ೫೦ ರಿಂದ ೬೦ ವರ್ಷಗಳ ಹಿಂದೆ ಪ್ರತಿಯೊಂದು ಮನೆಯಲ್ಲಿ ಹಿತ್ತಾಳೆ ಮತ್ತು ತಾಮ್ರದಿಂದ ತಯಾರಿಸಿದ ಪಾತ್ರೆಗಳನ್ನು ಉಪ ಯೋಗಿಸಲಾಗುತ್ತಿತ್ತು. ಕಾಲಾಂತರ ದಲ್ಲಿ ಅವುಗಳ ಸ್ಥಾನವನ್ನು ಸ್ಟೀಲ್, ಅಲ್ಯುಮಿನಿಯಮ್‌ನಂತಹ ಧಾತು ಗಳಿಂದ ತಯಾರಿಸಿದ ಆಕರ್ಷಕ ಪಾತ್ರೆಗಳು ತೆಗೆದುಕೊಂಡವು. ಪಾತ್ರೆಗಳು ಉಪಯೋಗಿಸಲು ಸುಲಭ ಮತ್ತು ಆಕರ್ಷಕವಾಗಿರುವುದರ ಜೊತೆಗೆ ಅವು ಸಾತ್ತ್ವಿಕವಾಗಿರುವುದೂ ಮಹತ್ವದ್ದಾಗಿದೆ, ಇದನ್ನು ಎಲ್ಲರೂ ಮರೆತಿದ್ದಾರೆ. ‘ವಿವಿಧ ಧಾತುಗಳ ಲೋಟಗಳಲ್ಲಿ ನೀರನ್ನು ಇಟ್ಟಾಗ ನೀರಿನ ಮೇಲೆ ಏನು ಪರಿಣಾಮವಾಗುತ್ತದೆ ?’, ಎಂಬುದರ ಅಧ್ಯಯನ ಮಾಡಲು ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ … Read more

ಧಾರ್ಮಿಕ ಚಿಹ್ನೆಗಳಿಂದ ಪ್ರಕ್ಷೇಪಿತವಾಗುವ ಸ್ಪಂದನಗಳ ಅಧ್ಯಯನ ಮಾಡಿರಿ ! – ಶಾರ್ನ್ ಕ್ಲಾರ್ಕ್ , ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ

ಮಹರ್ಷಿ ಆಧ್ಯಾತ್ಮ ವಿಶ್ವವಿದ್ಯಾಲಯದ ಶೋಧ ಪ್ರಬಂಧಕ್ಕೆ ಬ್ಯಾಂಕಾಕ್ ನಲ್ಲಿನ ಸಭೆಯಲ್ಲಿ ‘ಸರ್ವೋತ್ಕೃಷ್ಟ ಪ್ರಸ್ತುತಿ’ ಪ್ರಶಸ್ತಿಪ್ರದಾನ!

ದೇವತೆಗಳ ಪಾತ್ರಧಾರಿ ಕಲಾವಿದರನ್ನು ಆಧ್ಯಾತ್ಮಿಕ ಸ್ತರದಲ್ಲಿ ಅಭ್ಯಾಸ ಮಾಡುವಾಗ ಗಮನಕ್ಕೆ ಬಂದ ಅಂಶಗಳು

ಕಲಾವಿದನಲ್ಲಿ ಯಾವುದಾದರೊಂದು ದೇವತೆಯ ತತ್ತ್ವವು ಕೆಲವು ಅಂಶ ಇದ್ದರೆ ದೇವತೆಯ ಪಾತ್ರ ಮಾಡುವುಕ್ಕಾಗಿ ಈಶ್ವರನೇ ಅವನ ಆಯ್ಕೆ ಮಾಡುತ್ತಿರುತ್ತಾನೆ. ಆದರೆ ‘ಆಧ್ಯಾತ್ಮಿಕ ಸ್ತರದಲ್ಲಿ ಅದರ ಲಾಭ ಹೇಗೆ ಮಾಡಿಕೊಳ್ಳಬೇಕು ?’, ಅದೆಲ್ಲ ಆ ಕಲಾವಿದನ ಕೈಯಲ್ಲಿರುತ್ತದೆ.

ಪ್ರಸ್ತುತ ಕಾಲವು ರಜ-ತಮಪ್ರಧಾನವಾಗಿರುವುದರಿಂದ ಪ್ರಸಾದವೆಂದು ದೊರಕಿದ ವಸ್ತುಗಳನ್ನು ಶುದ್ಧ ಮಾಡಿಯೇ ಬಳಸುವುದು ಉತ್ತಮ !

‘ದೇವಸ್ಥಾನಗಳಲ್ಲಿ ಭಕ್ತರು ಭಕ್ತಿಭಾವದಿಂದ ದೇವರ ದರ್ಶನವನ್ನು ತೆಗೆದುಕೊಳ್ಳುತ್ತಾರೆ. ದೇವಸ್ಥಾನದ ಅರ್ಚಕರು ಕೆಲವೊಮ್ಮೆ ಭಕ್ತರಿಗೆ ಪ್ರಸಾದ ವೆಂದು ಕೆಲವು ವಸ್ತುಗಳನ್ನು ನೀಡುತ್ತಾರೆ, ಉದಾ. ದೇವರಿಗೆ ಅರ್ಪಿಸಿದ ಮಾಲೆ, ವಸ್ತ್ರಗಳು ಇತ್ಯಾದಿ. ದೇವರಿಗೆ ಅರ್ಪಿಸಿದ ವಸ್ತುಗಳಲ್ಲಿ ಚೈತನ್ಯವಿರುತ್ತದೆ. ಆದುದರಿಂದ ಆ ವಸ್ತುಗಳನ್ನು ಹತ್ತಿರವಿಟ್ಟುಕೊಂಡರೆ ಭಕ್ತರಿಗೆ ಚೈತನ್ಯ ಸಿಗುತ್ತದೆ. ಪ್ರಸ್ತುತ, ವಾತಾವರಣವು ಬಹಳ ರಜ-ತಮಪ್ರಧಾನವಾಗಿದೆ. ಆದುದರಿಂದ ಚೈತನ್ಯಮಯ ವಸ್ತುಗಳ ಮೇಲೆ ರಜ-ತಮದ ಆವರಣ ಬರುವ ಸಾಧ್ಯತೆ ಹೆಚ್ಚು ಇರುತ್ತದೆ. ಆದುದರಿಂದ ಯಾವುದೇ ವಸ್ತುವನ್ನು ಬಳಸುವ ಮೊದಲು ಅದರ ಮೇಲೆ ತೊಂದರೆದಾಯಕ ಆವರಣ … Read more