ಬಂಗಾಲದ ತೃಣಮೂಲ ಕಾಂಗ್ರೆಸ್ ಸರಕಾರದಿಂದ ಪ್ರವಾಸೋದ್ಯಮ ಇಲಾಖೆಯ ಖಾಸಗಿ ಮುಸ್ಲಿಂ ನೌಕರರಿಗೆ ಈದ್ನ ಸಂದರ್ಭದಲ್ಲಿ ೪,೮೦೦ ರೂಪಾಯಿಗಳ ಉಡುಗೊರೆ !
ತೃಣಮೂಲ ಕಾಂಗ್ರೆಸ್ ದೀಪಾವಳಿ ಅಥವಾ ಹಿಂದೂ ಇತರ ಹಬ್ಬಗಳ ಸಂದರ್ಭದಲ್ಲಿ ಹಿಂದೂ ನೌಕರರಿಗೆ ಇಂತಹ ಉಡುಗೊರೆಯನ್ನು ನೀಡುತ್ತದೆಯೇ ?
ತೃಣಮೂಲ ಕಾಂಗ್ರೆಸ್ ದೀಪಾವಳಿ ಅಥವಾ ಹಿಂದೂ ಇತರ ಹಬ್ಬಗಳ ಸಂದರ್ಭದಲ್ಲಿ ಹಿಂದೂ ನೌಕರರಿಗೆ ಇಂತಹ ಉಡುಗೊರೆಯನ್ನು ನೀಡುತ್ತದೆಯೇ ?
`ತನಿಖಾ ವ್ಯವಸ್ಥೆಯಿಂದ ಪಕ್ಷ ಮಾಡಿರುವ ಭ್ರಷ್ಟಾಚಾರ ಮತ್ತು ರಾಷ್ಟ್ರದ್ರೋಹಿ ಕಾರ್ಯಾಚರಣೆಗಳು ಬೆಳಕಿಗೆ ಬರುವುದು’, ಈ ಭಯದಿಂದ ಬ್ಯಾನರ್ಜಿ ತನಿಖಾ ವ್ಯವಸ್ಥೆಯನ್ನು ವಿರೋಧಿಸುತ್ತಿದ್ದಾರೆ, ಎಂಬುದನ್ನು ಅರಿಯರಿ !
ಮದರ ತೆರೇಸಾ ಅವರು ಸ್ಥಾಪನೆ ಮಾಡಿರುವ ಸಂಸ್ಥೆಯ ‘ವಿದೇಶಿ ಕೊಡುಗೆ (ನಿಯಂತ್ರಣ) ಕಾನೂನಿ’ನಿಗನುಸಾರ ಆಗಿರುವ ನೋಂದಣಿಯ ನವೀಕರಣ ಮಾಡುವ ವಿಷಯದ ಅರ್ಜಿಯನ್ನು ಕೆಲವು ಪ್ರತಿಕೂಲ ಮಾಹಿತಿ ಸಿಕ್ಕಿರುವುದರಿಂದ ಡಿಸೆಂಬರ್ ೨೫ ರಂದು ಅದನ್ನು ನಿರಾಕರಿಸಲಾಗಿದೆ.
ಮಮತಾ ಬ್ಯಾನರ್ಜೀಯವರಿಗೆ ದೇಶಕ್ಕಾಗಿ ಏನಾದರೂ ಮಾಡಬೇಕೆಂದು ಅನಿಸುತ್ತಿದ್ದಲ್ಲಿ, ಅವರು ಬಂಗಾಳದಲ್ಲಿರುವ ಬಾಂಗ್ಲಾದೇಶೀ ನುಸುಳುಕೋರರನ್ನು ಒದ್ದೋಡಿಸುವ ಅವಶ್ಯಕತೆಯಿದೆ !
ಸೆಪ್ಟೆಂಬರ್ ೭ ರ ರಾತ್ರಿ ಉತ್ತರ ೨೪ ಪರಗಣಾ ಮತದಾರ ಕ್ಷೇತ್ರದಲ್ಲಿ ಬಿಜೆಪಿಯ ರಾಜ್ಯ ಉಪಾಧ್ಯಕ್ಷ ಮತ್ತು ಸಂಸದ ಅರ್ಜುನ ಸಿಂಗ್ ಅವರ ನಿವಾಸದ ಮೇಲೆ ಬಾಂಬ್ ಎಸೆದ ಘಟನೆಯು ನಡೆದಿದೆ. ಈ ಸಮಯದಲ್ಲಿ ಭದ್ರತೆಗಾಗಿ ಪೊಲೀಸರನ್ನು ನಿಯೋಜಿಸಿದಾಗಲೂ ಈ ಘಟನೆ ನಡೆದಿದೆ.
ಭಯಂಕರ ಪ್ರಮಾಣದಲ್ಲಿ ಹಿಂಸಾಚಾರವಾಗುತ್ತಿರುವಾಗ ಅದನ್ನು ತಡೆಯಲು ಪೊಲೀಸರು ಅಥವಾ ಆಡಳಿತ ಪಕ್ಷದವರು ಯಾವುದೇ ಪ್ರಾಮಾಣಿಕ ಪ್ರಯತ್ನಗಳನ್ನು ಮಾಡಲಿಲ್ಲ. ನೊಂದವರ ದೂರನ್ನು ಕೂಡ ದಾಖಲಿಸಿಕೊಳ್ಳಲಿಲ್ಲ.
ಚುನಾವಣಾ ಆಯೋಗವು ನನಗೆ ೧೦ ನೋಟಿಸ್ ಕಳುಹಿಸಬಹುದು; ಆದರೆ ಉತ್ತರ ಒಂದೇ ಆಗಿರುತ್ತದೆ. ಹಿಂದೂ ಮತ್ತು ಮುಸಲ್ಮಾನರ ಮತಗಳ ವಿಭಜನೆಯ ವಿರುದ್ಧ ನಾನು ಯಾವಾಗಲೂ ಧ್ವನಿ ಎತ್ತಲಿದ್ದೇನೆ.
ಬಂಗಾಳ ವಿಧಾನಸಭಾ ಚುನಾವಣೆಯ ಪ್ರಸಾರದ ಸಮಯದಲ್ಲಿ ತೃಣಮೂಲ ಮುಸಲ್ಮಾನರಿಗೆ ಸಂಘಟಿತರಾಗಿ ತೃಣಮೂಲ ಕಾಂಗ್ರೆಸ್ಗೆ ಮತ ಚಲಾಯಿಸಿ ಎಂದು ಕರೆ ನೀಡಿದ್ದಕ್ಕಾಗಿ ಚುನಾವಣಾ ಆಯೋಗವು ತೃಣಮೂಲ ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಕಾರಣ ತೋರಿಸಿ ಎಂದು ನೋಟಿಸ್ ನೀಡಿದೆ.
ಬಂಗಾಲದಲ್ಲಿ ಮಮತಾ ಬ್ಯಾನರ್ಜಿ ರೋಹಿಂಗ್ಯಾ ಮುಸ್ಲಿಮರಿಗೆ ಪೌರತ್ವ ನೀಡಿದ್ದಾರೆ, ಹಿಂದೂಗಳಿಗೆ ತಮ್ಮ ಹಬ್ಬಗಳನ್ನು ಆಚರಿಸಲು ಅವಕಾಶ ನೀಡುತ್ತಿಲ್ಲ. ಆದ್ದರಿಂದ ಬಂಗಾಲದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಹೀನಾಯವಾಗಿ ಸೋಲನುಭವಿಸಲಿದ್ದು ಚುನಾವಣೆಯ ನಂತರ ಮಮತಾ ಬ್ಯಾನರ್ಜಿ ಬಾಂಗ್ಲಾದೇಶದಲ್ಲಿ ಆಶ್ರಯ ಪಡೆಯಬೇಕಾಗುತ್ತದೆ ಎಂದು ಉತ್ತರ ಪ್ರದೇಶದ ಸಂಸದೀಯ ವ್ಯವಹಾರಗಳ ಸಚಿವ ಆನಂದ ಸ್ವರೂಪ ಶುಕ್ಲಾ ಹೇಳಿದ್ದಾರೆ.
ಚುನಾವಣೆಯ ಎದುರಾಗುತ್ತಿದ್ದಂತೆ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಬಂಗಾಲದ ಬ್ರಾಹ್ಮಣ ಅರ್ಚಕರಿಗೆ ಉಚಿತವಾಗಿ ಮನೆ ಹಾಗೂ ೧ ಸಾವಿರ ರೂಪಾಯಿ ತಿಂಗಳ ಭತ್ಯೆ ನೀಡುವಂತೆ ಘೋಷಿಸಿದ್ದಾರೆ. ಬಂಗಾಲದಲ್ಲಿ ೮ ಸಾವಿರ ಬ್ರಾಹ್ಮಣ ಅರ್ಚಕರು ಇದ್ದಾರೆ. ಈ ಮೂಲಕ ಬ್ಯಾನರ್ಜಿಯವರು ರಾಜ್ಯದ ಬ್ರಾಹ್ಮಣ ಮತದಾರರನ್ನು ತಮ್ಮತ್ತ ಆಕರ್ಷಿಸಲು ಪ್ರಯತ್ನಿಸಿತ್ತಿದ್ದಾರೆ ಎಂದು ಹೇಳಲಾಗುತ್ತಿದೆ.