ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಪ್ರಮಾಣವಚನ ಸ್ವೀಕಾರ
ಪ್ರಮಾಣವಚನ ಕಾರ್ಯಕ್ರಮಕ್ಕೆ ಕಾಂಗ್ರೆಸ್ಸಿನ ಹಿರಿಯ ಮುಖಂಡ ರಾಹುಲ ಗಾಂಧಿ, ಪ್ರಿಯಾಂಕಾ ಗಾಂಧಿ-ವಾಡ್ರಾ, ಬಿಹಾರ ಮುಖ್ಯಮಂತ್ರಿ ನಿತೀಶ ಕುಮಾರ ಮತ್ತು ಕಾಶ್ಮೀರದ ಪಿ.ಡಿ.ಪಿ. ಪಕ್ಷದ ನಾಯಕಿ ಮೆಹಬೂಬಾ ಮುಫ್ತಿ ಉಪಸ್ಥಿತರಿದ್ದರು.
ಪ್ರಮಾಣವಚನ ಕಾರ್ಯಕ್ರಮಕ್ಕೆ ಕಾಂಗ್ರೆಸ್ಸಿನ ಹಿರಿಯ ಮುಖಂಡ ರಾಹುಲ ಗಾಂಧಿ, ಪ್ರಿಯಾಂಕಾ ಗಾಂಧಿ-ವಾಡ್ರಾ, ಬಿಹಾರ ಮುಖ್ಯಮಂತ್ರಿ ನಿತೀಶ ಕುಮಾರ ಮತ್ತು ಕಾಶ್ಮೀರದ ಪಿ.ಡಿ.ಪಿ. ಪಕ್ಷದ ನಾಯಕಿ ಮೆಹಬೂಬಾ ಮುಫ್ತಿ ಉಪಸ್ಥಿತರಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ ೧೫ ರಂದು ವಿದ್ಯಾರ್ಥಿಗಳು ಪ್ರತಿಭಟನೆಯನ್ನೂ ನಡೆಸಿದ್ದರು.
ಮೆಹಬೂಬಾ ಮುಫ್ತಿ ಇವರಿಗೆ ಮಸೀದಿಗೆ ಹೋಗಿ ನಮಾಜ್ ಮಾಡಲು ಆಗುವುದಿಲ್ಲ; ಆದರೆ ಅವರು ಹಿಂದುಗಳ ದೇವಸ್ಥಾನಕ್ಕೆ ಹೋಗಿ ಸುಲಭವಾಗಿ ಜಲಾಭಿಷೇಕ ಮಾಡಬಹುದು, ಇದು ಜಾತ್ಯತೀತ ಮತ್ತು ಪ್ರಗತಿ(ಅಧೋಗತಿ)ಪರರಿಗೆ ಗಮನಕ್ಕೆ ಬರುವುದೇ ?
ಭಾಜಪ ಸರಕಾರದಿಂದ ಕಾಶ್ಮೀರದ ದ್ವಜ ತೆಗೆದುಹಾಕಿ ಸಂವಿಧಾನದಲ್ಲಿ ಬದಲಾವಣೆ ಮಾಡಿತು, ಕಲಂ ೩೭೦ ರದ್ದುಪಡಿಸಿತು ಮತ್ತು ಶೀಘ್ರದಲ್ಲೇ ಅದು ದೇಶದ ಸಂವಿಧಾನ ಬದಲಾಯಿಸುವುದು. ಹಾಗೂ ದೇಶದ ತ್ರಿವರ್ಣ ಧ್ವಜ ಕೇಸರಿ ಮಾಡುವುದು, ಎಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷ ಮೆಹಬೂಬಾ ಮುಫ್ತಿ ಇವರು ಟೀಕಿಸಿದ್ದಾರೆ.
ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪಿ.ಡಿ.ಪಿ.ಯ ಅಧ್ಯಕ್ಷ ಮೇಹಬೂಬಾ ಮುಫ್ತಿ ಇವರಿಗೆ ಮತ್ತೆ ಗೃಹಬಂಧನದಲ್ಲಿರಿಸಲಾಗಿದೆ. ಅವರು, ‘ನನ್ನ ಮನೆಯ ಹೊರಗೆ ಕೇಂದ್ರ ಮೀಸಲು ಪಡೆಯ ಪೊಲೀಸದಳದ ಸೈನಿಕರನ್ನು ನೇಮಿಸಲಾಗಿದೆ ಮನೆಯ ಮುಖ್ಯ ಪ್ರವೇಶ ದ್ವಾರಕೆ ಬೀಗ ಹಾಕಲಾಗಿದೆ.’ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಇವರು ಸ್ವಾತಂತ್ರ್ಯದ ಅಮೃತ ಮಹೋತ್ಸವದ ನಿಮಿತ್ತ ಎಲ್ಲಾ ನಾಗರಿಕರಿಗೆ ಆಗಸ್ಟ್ ೧೨ ರಿಂದ ೧೫ ವರೆಗೆ ತಮ್ಮ ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಲು ಕರೆ ನೀಡಿದ್ದಾರೆ.
ಭಾರತದಲ್ಲಿ ಯಾರು ಸಣ್ಣ ಪಾಕಿಸ್ತಾನಗಳನ್ನು ನಿರ್ಮಾಣ ಮಾಡಲು ಪ್ರಯತ್ನಿಸುತ್ತಿದ್ದಾರೆಂದು ಎಲ್ಲರಿಗೂ ತಿಳಿದಿದೆ. ಅದರಿಂದ ಮುಫ್ತಿಯವರ ಹೇಳಿಕೆಯಿಂದ ಕಳ್ಳನ ಮನಸ್ಸು ಹುಳ್ಳ ಹುಳ್ಳಗೆ ಎಂಬ ಗಾದೆ ನೆನಪಾಗುತ್ತದೆ!
ಉತ್ತರಪ್ರದೇಶವನ್ನು ಭಾಜಪದಿಂದ ಮುಕ್ತಗೊಳಿಸುವುದು, ಇದು ೧೯೪೭ ರ ವರ್ಷಕ್ಕಿಂತ (ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿರುವುದಕ್ಕಿಂತ) ದೊಡ್ಡ ಸ್ವಾತಂತ್ರ್ಯವಾಗಿದೆ; ಏಕೆಂದರೆ ಭಾಜಪ ದೇಶವನ್ನು ವಿಭಜಿಸಲು ಬಯಸುತ್ತಿದೆ
ಕಾಶ್ಮೀರವು ಇಂದಿಗೂ ಹಿಂದೂಗಳು ಹಾಗೂ ಅವರ ಧಾರ್ಮಿಕ ಸ್ಥಳಗಳಿಗೆ ಅಸುರಕ್ಷಿತವಾಗಿದೆ, ಎಂಬುದು ಇದರಿಂದ ಸ್ಪಷ್ಟವಾಗುತ್ತದೆ !
ಇಂದು ಅಫಘಾನಿಸ್ತಾನದಲ್ಲಿ ಜಿಹಾದಿ ಉಗ್ರರ ಆಡಳಿತ ಬಂದ ಮೇಲೆ ಮೆಹಬೂಬಾ ಮುಫ್ತಿ ಇವರು ಈ ರೀತಿಯ ಬೇಡಿಕೆ ಇಟ್ಟಿದ್ದಾರೆ. ನಾಳೆ ಕಾಶ್ಮೀರದಲ್ಲಿ ಮತ್ತು ಇಡೀ ಭಾರತದಲ್ಲಿ ಇದೇ ಸ್ಥಿತಿ ಬಂದರೆ ಅವರೇ ಅಷ್ಟೆ ಅಲ್ಲ ಎಲ್ಲಾ ಮತಾಂಧ ನಾಯಕರು ಇದೇ ಬೇಡಿಕೆ ಇಡುವರು