ಉದ್ಧವ ಬಾಳಾಸಾಹೇಬ ಠಾಕ್ರೆ ಬಣದ 9 ರಲ್ಲಿ 6 ಸಂಸದರು ಬಂಡಾಯ: ಶಿವಸೇನೆಯಲ್ಲಿ ಸೇರುವ ಸಾಧ್ಯತೆ! : Operation Tiger
ಜೂನ್ 17 ರಂದು ಠಾಕ್ರೆ ಬಣದ ಸಂಸದ ಅನಿಲ್ ದೇಸಾಯಿ, ರಾಜಾಭಾವು ವಾಜೆ ಮತ್ತು ಅರವಿಂದ ಸಾವಂತ ಅವರು ಸಂಜಯ ರಾವತ್ ಅವರೊಂದಿಗೆ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿಯಾದರು.
ಜೂನ್ 17 ರಂದು ಠಾಕ್ರೆ ಬಣದ ಸಂಸದ ಅನಿಲ್ ದೇಸಾಯಿ, ರಾಜಾಭಾವು ವಾಜೆ ಮತ್ತು ಅರವಿಂದ ಸಾವಂತ ಅವರು ಸಂಜಯ ರಾವತ್ ಅವರೊಂದಿಗೆ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿಯಾದರು.
ವಿರೋಧ ಪಕ್ಷಗಳು ಇತ್ತೀಚಿನ ಚುನಾವಣೆಗಳಲ್ಲಿನ ಸೋಲಿನ ಹತಾಶೆಯಿಂದ ಹೊರಬರಬೇಕು ಮತ್ತು ಸದನದಲ್ಲಿ ಬಲವಾದ ವಿಷಯಗಳನ್ನು ಪ್ರಸ್ತಾಪಿಸಬೇಕು. ವಿರೋಧ ಪಕ್ಷಗಳು ಬಯಸಿದರೆ, ಅವರು ಹೇಗೆ ಕಾರ್ಯನಿರ್ವಹಿಸಬೇಕು ಎಂಬುದರ ಕುರಿತು ಸಲಹೆ ನೀಡಲು ನಾನು ಸಿದ್ಧನಿದ್ದೇನೆ.
‘ದೇಶದ ಜನಪ್ರತಿನಿಧಿಗಳ ಪ್ರತಿಮೆ ಸ್ವಚ್ಛವಾಗಿರಬೇಕು’ ಎಂಬ ವಿಷಯಕ್ಕೆ ಸಂಬಂಧಿಸಿದ ಒಂದು ಅರ್ಜಿಯ ತೀರ್ಪಿನಲ್ಲಿ ಸರ್ವೋಚ್ಚ ನ್ಯಾಯಾಲಯವು ದೇಶಾದ್ಯಂತದ ಎಲ್ಲ ಉಚ್ಚ ನ್ಯಾಯಾಲಯಗಳು ಸ್ವಯಂ ಪ್ರೇರಿತವಾಗಿ ಅರ್ಜಿಗಳನ್ನು ದಾಖಲಿಸಿಕೊಂಡು ಈ ಕುರಿತು ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ಆದೇಶಿಸಿತ್ತು.
ಭಾರತ 79ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸುತ್ತಿರುವಾಗ, ಸಂಸತ್ತಿನ ಕೆಲಸ 240 ಗಂಟೆಗಳೂ ನಡೆಯದಿರುವುದು ನಾಚಿಕೆಗೇಡಿನ ಸಂಗತಿ! ಇದರಿಂದ ವ್ಯರ್ಥವಾದ ಜನರ ಹಣವನ್ನು, ಕೆಲಸಕ್ಕೆ ಅಡ್ಡಿಪಡಿಸಿದ ಸಂಸದರ ಜೇಬಿನಿಂದಲೇ ಭರಿಸಬೇಕು ಎಂದು ಜನರಿಗೆ ಅಪೇಕ್ಷಿತವಿದೆ.
ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕರು ನಡೆಸಿದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತ ‘ಆಪರೇಷನ್ ಸಿಂಧೂರ’ವನ್ನು ಪ್ರಾರಂಭಿಸಿದೆ ಎಂದು ಕೇಂದ್ರ ಸರಕಾರ ಇದೇ ಮೊದಲ ಬಾರಿಗೆ ಸಂಸತ್ತಿನಲ್ಲಿ ಮಾಹಿತಿ ನೀಡಿದೆ.
ಸಂಸತ್ತಿನ ಮಳೆಗಾಲದ ಅಧಿವೇಶನದ ಮೊದಲ ದಿನವೇ ‘ಆಪರೇಷನ್ ಸಿಂದೂರ್’ ಕುರಿತು ಗದ್ದಲ ಉಂಟಾಯಿತು. ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿ ಮತ್ತು ‘ಆಪರೇಷನ್ ಸಿಂದೂರ್’ ಕುರಿತು ಚರ್ಚಿಸಬೇಕು.
ಡೆಮಾಕ್ರಟಿಕ್ ಪಕ್ಷದ ಇಬ್ಬರು ಸಂಸದರ ಮನೆಗಳಿಗೆ ನುಗ್ಗಿ ಗುಂಡು ಹಾರಿಸಲಾಗಿದೆ. ಈ ಘಟನೆಯಲ್ಲಿ ಮಹಿಳಾ ಸಂಸದೆ ಮತ್ತು ಅವರ ಪತಿ ಸಾವನ್ನಪ್ಪಿದ್ದು, ಇನ್ನೊಬ್ಬ ಸಂಸದ ಮತ್ತು ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಭಾರತೀಯ ಜನತೆ ಇಂದು ಏಕತೆಯನ್ನು ಪ್ರದರ್ಶಿಸುತ್ತಿರುವಾಗ, ದೇಶದ ಸೇನೆಯನ್ನು ಬೆಂಬಲಿಸುವ ಬದಲು ಕಾಂಗ್ರೆಸ್ಸಿನ ಕೆಲವು ನಾಯಕರು ನೀಡುತ್ತಿರುವ ಹೇಳಿಕೆಗಳು ಅತ್ಯಂತ ವಿಷಾದನೀಯವಾಗಿದೆ.
ಕೇವಲ ಪಾಕಿಸ್ತಾನಿ ಅಲ್ಲ, ಭಾರತದಲ್ಲಿರುವ ಪಾಕಿಸ್ತಾನಿ ಪ್ರೇಮಿಗಳು ಮತ್ತು ಜಿಹಾದಿ ಮುಸಲ್ಮಾನರಿಗೂ ಸರಕಾರ ಪಾಠ ಕಲಿಸುವ ಸಮಯ ಬಂದಿದೆ!
1919 ರಲ್ಲಿ ಜಲಿಯನ್ವಾಲಾ ಬಾಗ್ ಹತ್ಯಾಕಾಂಡಕ್ಕೆ ಬ್ರಿಟಿಷ್ ಸರಕಾರವು ಭಾರತೀಯರ ಕ್ಷಮೆಯಾಚಿಸಬೇಕು ಎಂದು ಬ್ರಿಟನ್ನಿನ ವಿರೋಧ ಪಕ್ಷದ ಕನ್ಸರ್ವೇಟಿವ್ (ಹಜೂರ್) ಸಂಸದ ಬಾಬ್ ಬ್ಲ್ಯಾಕ್ಮನ್ ಅವರು ಬೇಡಿಕೆ ಇಟ್ಟಿದ್ದಾರೆ. ಅವರು ಮಾರ್ಚ್ 27 ರಂದು ಸಂಸತ್ತಿನಲ್ಲಿ ಮಾತನಾಡುವಾಗ ಈ ಬೇಡಿಕೆ ಇಟ್ಟಿದ್ದಾರೆ.