Pakistan Elections Rigging Probe : ಚುನಾವಣೆಯಲ್ಲಾದ ಅವ್ಯವಹಾರದ ತನಿಖೆಯಾಗದೇ ಪಾಕಿಸ್ತಾನ ಸರಕಾಕ್ಕೆ ಮಾನ್ಯತೆ ನೀಡಬೇಡಿ
ಅಮೇರಿಕೆಯ ಆಡಳಿತಾರೂಢ ಡೆಮಾಕ್ರಟಿಕ್ ಪಕ್ಷದ 33 ಸಂಸದರ ಒಂದು ಗುಂಪು ರಾಷ್ಟ್ರಾಧ್ಯಕ್ಷರಾದ ಜೋಬೈಡನ್ ಮತ್ತು ವಿದೇಶಾಂಗ ಸಚಿವ ಆಂಟೋನಿ ಬ್ಲಿಂಕೆನ್ ಅವರಿಗೆ ಪತ್ರ
ಅಮೇರಿಕೆಯ ಆಡಳಿತಾರೂಢ ಡೆಮಾಕ್ರಟಿಕ್ ಪಕ್ಷದ 33 ಸಂಸದರ ಒಂದು ಗುಂಪು ರಾಷ್ಟ್ರಾಧ್ಯಕ್ಷರಾದ ಜೋಬೈಡನ್ ಮತ್ತು ವಿದೇಶಾಂಗ ಸಚಿವ ಆಂಟೋನಿ ಬ್ಲಿಂಕೆನ್ ಅವರಿಗೆ ಪತ್ರ
ಸಮಾಜವಾದಿ ಪಕ್ಷದ ಸಂಸದ ಡಾ. ಶಫಿಕುರ್ ರಹಮಾನ ಬರ್ಕ್ ಇವರು ಫೆಬ್ರವರಿ ೨೭ ರಂದು ಹೃದಯಘಾತದಿಂದ ನಿಧನರಾದರು. ಅವರಿಗೆ ೯೪ ವರ್ಷ ವಯಸ್ಸು ಆಗಿತ್ತು.
ಪಾಕಿಸ್ತಾನ ಮಾತ್ರವಲ್ಲ, ಭಾರತದಲ್ಲಿರುವ ತಥಾಕಥಿತ ಜಾತ್ಯಾತೀತವಾದಿ ರಾಜಕೀಯ ಪಕ್ಷಗಳೂ ಇದನ್ನೇ ಮಾಡುತ್ತಿವೆ !
ಡಾ. ಸ್ವಾಮಿ ಇವರು ಅರ್ಜಿಯಲ್ಲಿ, ಪೀಠಿಕೆಯನ್ನು ತಿದ್ದುಪಡಿ ಮಾಡಲು ಅಥವಾ ಅಳಿಸಲು ಸಾಧ್ಯವಿಲ್ಲ. ಆದ್ದರಿಂದ ಅದರಲ್ಲಿ ಮಾಡಿರುವ ಒಂದೇ ತಿದ್ದುಪಡಿಯನ್ನು ಹಿಂಪಡೆಯಬೇಕು.
ಇದರಲ್ಲಿ ಈ ಆರ್ಥಿಕ ವರ್ಷದಲ್ಲಿ ಹಿಂದೂಗಳು ಪಾವತಿಸುವ ತೆರಿಗೆ ಹಣವನ್ನು ಹಿಂದೂಗಳ ಅಭಿವೃದ್ಧಿಗಾಗಿ ಉಪಯೋಗಿಸಬೇಕು.
ಭಾರತೀಯ ವಂಶದ ವರುಣ ಘೋಷ ರವರು ಆಸ್ಟ್ರೇಲಿಯಾದ ಸಂಸತ್ತಿನಲ್ಲಿ ಒಂದು ಹೊಸ ವಿಕ್ರಮವನ್ನು ಸ್ಥಾಪಿಸಿದ್ದಾರೆ. ಘೋಷ ರವರು ಆಸ್ಟ್ರೇಲಿಯಾದ ಸಂಸತ್ತಿನಲ್ಲಿ ಭಾರತೀಯ ವಂಶದ ಮೊಟ್ಟಮೊದಲ ಸಂಸದರಾಗಿದ್ದಾರೆ.
ನಮ್ಮ ಭಾರತ ಭವ್ಯ ಭಾರತವಾಗಿದೆ. ಯಾರೂ ಅದನ್ನು ವಿಭಜಿಸುವ ವಿಷಯವನ್ನು ಹೇಳಬಾರದು. ಈ ದೇಶವನ್ನು ಒಟ್ಟಿಗೆ ಇಡಲು ಸಾವಿರಾರು ಜನರು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ. ನೂರಾರು ವರ್ಷಗಳಿಂದ ಹೋರಾಟ ಮಾಡಿದ್ದಾರೆ.
‘ನಾನು ದೇಶದ್ರೋಹಿಯೋ ಅಥವಾ ದೇಶಭಕ್ತನೋ ?’ಇದರ ಬಗ್ಗೆ 2024 ರ ಲೋಕಸಭಾ ಚುನಾವಣೆಯಲ್ಲಿ ನನ್ನ ಕ್ಷೇತ್ರದ ಜನರು ನಿರ್ಧರಿಸುತ್ತಾರೆ ಎಂದು ಮೈಸೂರಿನ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಧಾರ್ಮಿಕ ಅಲ್ಪಸಂಖ್ಯಾತರ ಹಿತಾಸಕ್ತಿಗಳನ್ನು ರಕ್ಷಿಸಲು ಅಮೇರಿಕಾದ ಸಂಸದರು ‘ಕಾಂಗ್ರೆಸನಲ್ ಹಿಂದೂ ಕಾಕಸ್’ ಅನ್ನು ಸ್ಥಾಪಿಸಿದ್ದಾರೆ. ರಿಪಬ್ಲಿಕನ್ ಪಕ್ಷದ ಸಾಂಸದ ಪೀಟರ್ ಮತ್ತು ಎಲಿಸ್ ಸ್ಟೆಫಾನಿಮ್ ಇವರು ಅಮೇರಿಕಾದ ಸಂಸತ್ತಿನಲ್ಲಿ ಘೋಷಣೆ ಮಾಡಿದರು.
ಸಂಸತ್ತಿನ ಚಳಿಗಾಲದ ಅಧಿವೇಶನದ 12ನೇ ದಿನ ಅಂದರೆ ಡಿಸೆಂಬರ್ 19ರಂದು ವಿರೋಧ ಪಕ್ಷಗಳ ಸಂಸದರ ಅಮಾನತು ಹಿನ್ನೆಲೆಯಲ್ಲಿ ಎರಡೂ ಸಭಾಗೃಹದಲ್ಲಿ ಗದ್ದಲವಾಯಿತು. ಸಂಸದರು ಸದನದ ಒಳಗೆ ಮತ್ತು ಸಭಾಗೃಹದ ಪ್ರವೇಶದ್ವಾರದಲ್ಲಿ ಹಾಗೂ ಪ್ರದೇಶದಲ್ಲಿ ಘೋಷಣೆಗಳನ್ನು ಕೂಗಿದರು.