ಗುಹಾ (ಅಹಲ್ಯಾನಗರ) ದ ಶ್ರೀ ಕಾನಿಫ್ನಾಥ್ ದೇವಸ್ಥಾನವು ಹಿಂದೂಗಳಿಗೆ ಸೇರಿದ್ದು !
ಶ್ರೀ ಕಾನಿಫ್ನಾಥ್ ಮಹಾರಾಜರ ಪ್ರತಿಮೆಯನ್ನು ತೆಗೆಯುವಂತೆ ಕೆಲವು ಮುಸ್ಲಿಂ ಸಮುದಾಯದವರು ಉಪವಾಸ ಆರಂಭಿಸಿದ್ದಾರೆ.
ಶ್ರೀ ಕಾನಿಫ್ನಾಥ್ ಮಹಾರಾಜರ ಪ್ರತಿಮೆಯನ್ನು ತೆಗೆಯುವಂತೆ ಕೆಲವು ಮುಸ್ಲಿಂ ಸಮುದಾಯದವರು ಉಪವಾಸ ಆರಂಭಿಸಿದ್ದಾರೆ.
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ
ಈ ಹಿಂದೆ ಛತ್ತೀಸ್ಗಢ ರಾಜ್ಯದಲ್ಲಿ ಬಿಜೆಪಿ ಸರಕಾರವಿದ್ದಾಗ, ರಾಜ್ಯದ ಎಲ್ಲಾ ದೇವಸ್ಥಾನದ ಜಮೀನಿನಿಂದ ಉತ್ಪಾದಿಸಿದ ಭತ್ತವನ್ನು ಸರಕಾರ ಖರೀದಿಸಿತ್ತು. ಇದರೊಂದಿಗೆ ಸಂಪೂರ್ಣ ಬೋನಸ್ ಕೂಡ ನೀಡಲಾಗಿತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಬ್ಬರ ತಾಯಂದಿರ ಆಗ್ರಹ
ಆಹಾರ ಪದಾರ್ಥ ಮತ್ತು ಉತ್ಪಾದನೆಗಳಿಗೆ ಪ್ರಮಾಣ ಪತ್ರ ನೀಡುವ ಅಧಿಕಾರ ಕೇವಲ ಸರಕಾರಕ್ಕೆ ಇದೆ. ಖಾಸಗಿ ಸಂಸ್ಥೆಗಳಿಗಲ್ಲ, ಹೀಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇವರು ಇತ್ತೀಚಿಗೆ ಸ್ಪಷ್ಟಪಡಿಸಿದ್ದಾರೆ.
ಅಮೆರಿಕಾದ ಪೌರತ್ವ ಪಡೆದ ಖಲಿಸ್ತಾನಿ ಭಯೋತ್ಪಾದಕ ಗುರುಪತವಂತ್ ಸಿಂಗ್ ಪನ್ನು ಹತ್ಯೆಗೆ ಸರಕಾರಿ ಅಧಿಕಾರಿಗಳ ಜೊತೆ ಸೇರಿ ಸಂಚು ರೂಪಿಸಿದ ಆರೋಪ ಹೊತ್ತಿರುವ ನಿಖಿಲ್ ಗುಪ್ತಾ ಅವರು ತಮ್ಮ ಕುಟುಂಬದ ಮೂಲಕ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಹಿಂಸಾಚಾರ ಪೀಡಿತ ಮಣಿಪುರ ರಾಜ್ಯದಲ್ಲಿನ ಹಿಂದೂ ಮೈತೆಯಿ ಜನಾಂಗದ ಪರಿಸ್ಥಿತಿ ದಯನಿಯವಾಗಿದೆ. ರಾಜ್ಯದಲ್ಲಿನ ಕೆಲವು ಪ್ರದೇಶದಲ್ಲಿ ಅವರು ನಿರಾಶ್ರಿತ ತಾಣಗಳಲ್ಲಿ ವಾಸಿಸಬೇಕಾಗಿದೆ.
‘ಗರಬಾ’ದ ಮೂಲಕ ದೇವಿಯನ್ನು ಪೂಜಿಸಲು ಅವಕಾಶವಿರುತ್ತದೆ. ಕೆಲವು ‘ಜಿಹಾದಿಗಳು’ ಇಂತಹ ಸಂದರ್ಭಗಳನ್ನು ದುರುಪಯೋಗಪಡಿಸಿಕೊಳ್ಳುತ್ತಾರೆ. ನಾನು ಗರಬಾದ ಎಲ್ಲಾ ಆಯೋಜಕರಿಗೆ, ಪೆಂಡಾಲ್ ಗಳು, ಆಹಾರ ವ್ಯವಸ್ಥೆ ಮಾಡುವವರು
ರಾಷ್ಟ್ರೀಯ ತನಿಖಾ ದಳ (ಎನ್.ಐ.ಎ.) ಕೆನಡಾದೊಂದಿಗೆ ಸಂಪರ್ಕ ಹೊಂದಿರುವ ೪೩ ಭಯೋತ್ಪಾದಕರ ಮತ್ತು ಗೂಂಡಾಗಳ ವಿವರವನ್ನು ಬಿಡುಗಡೆ ಮಾಡಿದೆ. ‘ಸಂಬಂಧ ಪಟ್ಟ ಆರೋಪಿಗಳ ಆಸ್ತಿಗಳ ಬಗ್ಗೆ ನಮಗೆ ಮಾಹಿತಿ ನೀಡುವಂತೆ’ ಎನ್.ಐ.ಎ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ದಿನಾಂಕ: ಆಗಸ್ಟ್ ೨೨ ರಂದು ಬಾಗಲಕೋಟೆ ಜಿಲ್ಲೆಯ ಮುಧೋಳ ಪಟ್ಟಣದ ಶ್ರೀ ದಾನಮ್ಮ ದೇವಿ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿಗೆ ತರಬೇಕೆಂದು ಸ್ಥಳೀಯ ಹಿಂದೂ ಧರ್ಮಪ್ರೇಮಿಗಳು, ಮಹಿಳಾ ಸಂಘಟನೆಗಳು ಮತ್ತು ಹಿಂದೂ ಜನಜಾಗೃತಿ ಸಮಿತಿ ಸೇರಿ ದೇವಸ್ಥಾನದ ಅಧ್ಯಕ್ಷರಾದ ಶ್ರೀ. ರಾಚಪ್ಪ ಕರೆವನ ಇವರಿಗೆ ಮನವಿಯನ್ನು ಮಾಡಲಾಯಿತು.