ಮುಂದಿನ ಚಳಿಗಾಲದ ಅಧಿವೇಶನದಲ್ಲಿ ಹಲಾಲ್ ಪ್ರಮಾಣ ಪತ್ರ ನಿಷೇಧಿಸಿ ಮತ್ತು ಲವ್ ಜಿಹಾದ್ ವಿರೋಧಿ ಪೋಲಿಸ್ ದಳವನ್ನು ಸ್ಥಾಪಿಸಿ !
ಹಿಂದೂ ಜನಜಾಗೃತಿ ಸಮಿತಿ, ಶ್ರೀರಾಮಸೇನೆಯ ದುರ್ಗಾಸೇನೆಯಿಂದ ಸಿ.ಟಿ. ರವಿ ಹಾಗೂ ಕೆ. ಸುಧಾಕರ್ ಇವರಿಗೆ ಮನವಿ
ಹಿಂದೂ ಜನಜಾಗೃತಿ ಸಮಿತಿ, ಶ್ರೀರಾಮಸೇನೆಯ ದುರ್ಗಾಸೇನೆಯಿಂದ ಸಿ.ಟಿ. ರವಿ ಹಾಗೂ ಕೆ. ಸುಧಾಕರ್ ಇವರಿಗೆ ಮನವಿ
ಹಿಂದೂ ಯುವತಿಯರು ಮತ್ತು ಮಹಿಳೆಯರು ನಾಪತ್ತೆಯಾಗುವ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿ ತನಿಖೆಗೆ ವೇಗ ನೀಡುವ ಬಗ್ಗೆ ಸೂಚಿಸುವೆ. ಹಾಗೆಯೇ `ಲವ್ ಜಿಹಾದ್’ ತಡೆಗಟ್ಟಲು ವಿಶೇಷ ಪೊಲೀಸ್ ಪಡೆಯನ್ನು ರಚಿಸುವ ಬಗ್ಗೆ ಸರಕಾರದ ಮಟ್ಟದಲ್ಲಿ ಚರ್ಚೆಗೆ ಪರಿಶೀಲಿಸುವುದಾಗಿ ಗೃಹಸಚಿವ ಅರಗ ಜ್ಞಾನೇಂದ್ರ ಇವರು ಭರವಸೆ ನೀಡಿದರು.
ವಾಚಕರು ‘ಸನಾತನ ಪ್ರಭಾತ’ದ ಸಂಚಿಕೆಗಳನ್ನು ರದ್ದಿಯಲ್ಲಿ ಮಾರಾಟವನ್ನು ಮಾಡದೇ ಅವುಗಳನ್ನು ‘ರಿಸೈಕಲಿಂಗ್’ ಮಾಡುವವರಿಗೆ ಮಾರಾಟ ಮಾಡಬೇಕು, ಅಂದರೆ ಈ ಸಂಚಿಕೆಗಳ ಕಾಗದಗಳನ್ನು ನೀರಿನಲ್ಲಿ ನೆನೆಸಿ, ಮುದ್ದೆ ಮಾಡಿ ಅವುಗಳನ್ನು ಪುನಃ ಬಳಸಬಹುದು.
ಹಿಂದೂ ಜನಜಾಗೃತಿ ಸಮಿತಿ ಹಾಗೂ ಸಮಸ್ತ ಹಿಂದೂ ಸಂಘಟನೆಗಳು ಇಂದು ಶ್ರೀ ಮಧುಕೇಶ್ವರ ದೇವಸ್ಥಾನದ ಆಡಳಿತ ವರ್ಗದವರಿಗೆ ಮನವಿ
ಎಲ್ಲಾ ಸೇವೆಗಳಿಗೆ ಗಣಕಯಂತ್ರಗಳನ್ನು ಉಪಯೋಗಿಸುವ ಜ್ಞಾನ ಇರುವುದು ಆವಶ್ಯಕವಾಗಿದೆ. ಗಣಕಯಂತ್ರಗಳ ದುರಸ್ತಿಯ (ರಿಪೇರಿ) ಜ್ಞಾನ ಅಥವಾ ಅನುಭವವಿರುವ ಸಾಧಕರು, ವಾಚಕರು, ಹಿತಚಿಂತಕರು ಮತ್ತು ಧರ್ಮಪ್ರೇಮಿಗಳು ಆಶ್ರಮಕ್ಕೆ ಸ್ವಲ್ಪ ಸಮಯಕ್ಕಾಗಿ ಅಥವಾ ಪೂರ್ಣ ಕಾಲಕ್ಕಾಗಿ ಆಶ್ರಮದಲ್ಲಿದ್ದು ಈ ಸೇವೆಯನ್ನು ಮಾಡಬಹುದು
ಮಲ್ಲೇಶ್ವರಂನ ಚೌಡಯ್ಯ ಮೆಮೊರಿಯಲ್ ಹಾಲ್ ನಲ್ಲಿ ಇದೇ ನವೆಂಬರ್ 10 ರಂದು ಆಯೋಜಿಸಿರುವ ವೀರ್ ದಾಸ್ ನ ಕಾಮಿಡಿ ಕಾರ್ಯಕ್ರಮವನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ಮತ್ತು ಶ್ರೀರಾಮ ಸೇನೆಯಿಂದ ವೈಯಾಲಿಕವಲ್ ಪೋಲಿಸ್ ಠಾಣೆಯಲ್ಲಿ ದೂರನ್ನು ನೀಡಲಾಯಿತು.
ಕಾರ್ತೀಕ ಹುಣ್ಣಿಮೆಯ ಪ್ರಯುಕ್ತ ಹಿಂದೂಗಳು ಮನೆಮನೆಗಳಲ್ಲಿ ದೀಪ ಹಚ್ಚುವಂತೆ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಕರೆ ನೀಡಿದೆ.
ಹಿಂದೂ ಜನಜಾಗೃತಿ ಸಮಿತಿಯ ಹಾಗೂ ಶ್ರೀ ರಾಮಸೇನೆ ವಿರೋಧಿಸಿದ ನಂತರ ಕಾರ್ಯಕ್ರಮ ರದ್ದುಗೊಳಿಸಿದ ರಾಜ್ಯ ಸರಕಾರ
ಸತ್ಕಾರ್ಯಕ್ಕೆ ಧನ ಅರ್ಪಣೆ ಮಾಡುವುದು, ಇದೇ ಲಕ್ಷ್ಮಿಯ ನಿಜವಾದ ಪೂಜೆಯಾಗಿದೆ. ಧರ್ಮಶಾಸ್ತ್ರಕ್ಕನುಸಾರ ‘ಮನುಷ್ಯನು ತಾನು ಗಳಿಸಿದ ೧/೬ ಪಾಲು ಸಂಪತ್ತನ್ನು ಈಶ್ವರನ ಕಾರ್ಯಕ್ಕಾಗಿ ವಿನಿಯೋಗಿಸಬೇಕು’, ಎಂದು ಹೇಳಲಾಗುತ್ತದೆ.
`೨೨.೧೦.೨೦೨೨ ರಂದು `ಧನತ್ರಯೋದಶಿ’ ಇದೆ. `ಧನ’ ಅಂದರೆ ಶುದ್ಧ ಲಕ್ಷ್ಮೀಯ ! ಈ ದಿನ ಮನುಷ್ಯನ ಪೋಷಣೆಯು ಸುಗಮವಾಗಲು ಸಹಾಯ ಮಾಡುವ ಧನದ (ಸಂಪತ್ತುಗಳ) ಪೂಜೆ ಮಾಡಲಾಗುತ್ತದೆ.