ಧನತ್ರಯೋದಶಿ ನಿಮಿತ್ತ ಧರ್ಮಪ್ರಸಾರದ ಕಾರ್ಯಗಳಲ್ಲಿ `ಸತ್ಪಾತ್ರೆ ದಾನ’ ಮಾಡಿ ಶ್ರೀ ಲಕ್ಷ್ಮೀಯ ಕೃಪೆ ಸಂಪಾದಿಸಿ !
`೨೨.೧೦.೨೦೨೨ ರಂದು `ಧನತ್ರಯೋದಶಿ’ ಇದೆ. `ಧನ’ ಅಂದರೆ ಶುದ್ಧ ಲಕ್ಷ್ಮೀಯ ! ಈ ದಿನ ಮನುಷ್ಯನ ಪೋಷಣೆಯು ಸುಗಮವಾಗಲು ಸಹಾಯ ಮಾಡುವ ಧನದ (ಸಂಪತ್ತುಗಳ) ಪೂಜೆ ಮಾಡಲಾಗುತ್ತದೆ.
`೨೨.೧೦.೨೦೨೨ ರಂದು `ಧನತ್ರಯೋದಶಿ’ ಇದೆ. `ಧನ’ ಅಂದರೆ ಶುದ್ಧ ಲಕ್ಷ್ಮೀಯ ! ಈ ದಿನ ಮನುಷ್ಯನ ಪೋಷಣೆಯು ಸುಗಮವಾಗಲು ಸಹಾಯ ಮಾಡುವ ಧನದ (ಸಂಪತ್ತುಗಳ) ಪೂಜೆ ಮಾಡಲಾಗುತ್ತದೆ.
ಹೆಚ್ಚಿನವರು ನವರಾತ್ರಿಯಲ್ಲಿ ಪ್ರತಿದಿನ ಕುಮಾರಿಕಾ ಪೂಜೆ ಮಾಡಿ ಆಕೆಗೆ ಭೋಜನ ಹಾಗೂ ಉಡುಗೊರೆ ನೀಡುತ್ತಾರೆ. ಸನಾತನದ ‘ಬಾಲಸಂಸ್ಕಾರ’ ಮಾಲಿಕೆಯ ‘ಬೋಧಕಥೆ’, ‘ಅಧ್ಯಯನ ಹೇಗೆ ಮಾಡಬೇಕು ?’, ‘ಸುಸಂಸ್ಕಾರ ಮತ್ತು ಒಳ್ಳೆಯ ಅಭ್ಯಾಸ’ ಇತ್ಯಾದಿ ಗ್ರಂಥಗಳನ್ನು ಕುಮಾರಿಕಾಗೆ ಉಡುಗೊರೆ ಎಂದು ನೀಡಬಹುದು.
ಸನಾತನ-ನಿರ್ಮಿತ ದುರ್ಗಾದೇವಿಯ ಸಾತ್ತ್ವಿಕ ಚಿತ್ರದಲ್ಲಿ ಶೇ. ೩೦.೫ ರಷ್ಟು ಶಕ್ತಿತತ್ತ್ವ ಬಂದಿದೆ. (ಕಲಿಯುಗದಲ್ಲಿ ಮೂರ್ತಿ ಅಥವಾ ಚಿತ್ರಗಳಲ್ಲಿ ಹೆಚ್ಚೆಂದರೆ ಶೇ. ೩೦ ರಷ್ಟು ಪ್ರಮಾಣದಲ್ಲಿ ದೇವತೆಯ ತತ್ತ್ವ ಬರಲು ಸಾಧ್ಯವಿದೆ. ಇತರೆಡೆ ಲಭ್ಯವಿರುವ ದೇವತೆಯ ಚಿತ್ರಗಳಲ್ಲಿ ಈ ತತ್ತ್ವ ಸರಾಸರಿ ಶೇ. ೨-೩ ರಷ್ಟಿರುತ್ತದೆ.)
ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಶಿಕ್ಷಣಮಂತ್ರಿ ಬಿ.ಸಿ. ನಾಗೇಶರವರಿಗೆ ಮನವಿ
ಸನಾತನ ಸಂಸ್ಥೆಯ ಆಶ್ರಮಗಳಲ್ಲಿ ಪೂರ್ಣಾವಧಿಯ ಸಾಧಕರು, ಹಿತಚಿಂತಕರು, ವಾಚಕರು, ಅತಿಥಿಗಳು ಮತ್ತು ಹಿಂದುತ್ವನಿಷ್ಠರು ವಾಸಿಸಲು ಬರುತ್ತಾರೆ ಮತ್ತು ಆಶ್ರಮದಲ್ಲಿ ರಾಮರಾಜ್ಯವನ್ನು ಅನುಭವಿಸಲು ಪ್ರಯತ್ನಿಸುತ್ತಾರೆ. ಇವರೆಲ್ಲರಿಗೆ ಸೌಲಭ್ಯಗಳನ್ನು ಒದಗಿಸಲು ಈ ಕೋಷ್ಟಕದಲ್ಲಿ ಕೊಟ್ಟ ಸಾಮಗ್ರಿಗಳು ಬೇಕಾಗಿವೆ.
ಇಲ್ಲಿಯ ಗೋಶಾಮಹಲನ ಶಾಸಕ ಟಿ. ರಾಜಾ ಸಿಂಹ ಇವರಿಗೆ ಕೂಡಲೇ ಶಸ್ತ್ರಾಸ್ತ್ರ ಸಹಿತ ರಕ್ಷಣೆ ನೀಡಬೇಕು ಮತ್ತು ಅವರಿಗೆ ಕೊಲೆ ಬೆದರಿಕೆ ನೀಡಿರುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು, ಎಂದು ಹಿಂದುತ್ವನಿಷ್ಠ ಸಂಘಟನೆಗಳು ಸರಕಾರಕ್ಕೆ ಆಗ್ರಹಿಸಿದ್ದಾರೆ.
ರಾಷ್ಟ್ರೀಯ ರಾಜಧಾನಿಯಲ್ಲಿ ನಡೆಯಲಿದ್ದ ಹಿಂದೂದ್ವೇಷಿ ಹಾಸ್ಯ ಕಲಾವಿದ ಮುನ್ನವರ ಫಾರೂಕಿಯ ‘ಡೊಂಗರೀ ಟೂ ನೋವ್ಹೇರ’ ಎಂಬ ವಿಶೇಷ ಹಾಸ್ಯ ಕಾರ್ಯಕ್ರಮಕ್ಕೆ ಕಾನೂನು ಹಾಗೂ ಸುವ್ಯವಸ್ಥೆಯ ಕಾರಣವನ್ನು ನೀಡಿ ದೆಹಲಿ ಪೊಲೀಸರು ಅನುಮತಿಯನ್ನು ನಿರಾಕರಿಸಿದ್ದಾರೆ. ಕಾರ್ಯಕ್ರಮವನ್ನು ಆಯೋಜಿಸಿದರೆ ಅದನ್ನು ವಿರೋಧಿಸುವುದಾಗಿ ವಿಶ್ವ ಹಿಂದೂ ಪರಿಷತ್ತು ಎಚ್ಚರಿಕೆ ನೀಡಿತ್ತು.
ಅಯೋಧ್ಯೆಯ ಬಾಬರಿ ಮಸೀದಿ ವಿದ್ವಂಸದ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯವು ಸಪ್ಟೆಂಬರ್ ೨೦೨೦ ರಲ್ಲಿ ೩೨ ಜನರನ್ನು ನಿರಪರಾಧಿಗಳೆಂದು ಘೋಷಿಸಿತ್ತು.
ಈಗ ಉತ್ತರ ಪ್ರದೇಶ, ಹಾಗೂ ಕೇಂದ್ರದಲ್ಲಿ ಭಾಜಪ ಸರಕಾರ ಶ್ರೀಕೃಷ್ಣ ಜನ್ಮಭೂಮಿ ಮುಕ್ತಗೊಳಿಸಿ ಹಿಂದೂಗಳಿಗೆ ನ್ಯಾಯ ಒದಗಿಸಬೇಕೆಂಬುದೇ ಹಿಂದೂಗಳ ಅಪೇಕ್ಷೆಯಾಗಿದೆ !
ಅಸ್ಸಾಮಿನ ಸೋನಾರಿ ನಗರಪಾಲಿಕೆ ಕ್ಷೇತ್ರದಲ್ಲಿ ಗೋಮಾಂಸ ಮಾರಾಟದ ಮೇಲೆ ಹೇರಲಾದ ಸಂಪೂರ್ಣ ನಿಷೇಧವನ್ನು ಆಕ್ಷೇಪಿಸುವ ಮನವಿಯ ಮೇಲೆ ಗುವಾಹಾಟಿ ಉಚ್ಚ ನ್ಯಾಯಾಲಯವು ನಗರ ಪಾಲಿಕೆಗೆ ನೋಟಿಸ್ ಜಾರಿ ಮಾಡಿದೆ.