ದೇಶದಲ್ಲಿರುವ ಪ್ರತಿಯೊಂದು ಮಸೀದಿಯ ಸಮೀಕ್ಷೆ ನಡೆಸಬೇಕು ! – ಭಾಜಪದ ಶಾಸಕ
ಭಾಜಪದ ಶಾಸಕರು ಹೀಗೆ ಮನವಿ ಮಾಡುವುದರೊಂದಿಗೆ ಕೇಂದ್ರದಲ್ಲಿ ತಮ್ಮ ಪಕ್ಷವೇ ಅಧಿಕಾರದಲ್ಲಿರುವುದರಿಂದ ಕೇಂದ್ರ ಸರಕಾರವು ಭಾರತದ ಪ್ರತಿಯೊಂದು ಮಸೀದಿಯ ಸಮೀಕ್ಷೆ ನಡೆಸುವ ಆದೇಶವನ್ನು ನೀಡುವಂತೆ ಪ್ರಯತ್ನಿಸುವುದು ಆವಶ್ಯಕವಾಗಿದೆ !
ಭಾಜಪದ ಶಾಸಕರು ಹೀಗೆ ಮನವಿ ಮಾಡುವುದರೊಂದಿಗೆ ಕೇಂದ್ರದಲ್ಲಿ ತಮ್ಮ ಪಕ್ಷವೇ ಅಧಿಕಾರದಲ್ಲಿರುವುದರಿಂದ ಕೇಂದ್ರ ಸರಕಾರವು ಭಾರತದ ಪ್ರತಿಯೊಂದು ಮಸೀದಿಯ ಸಮೀಕ್ಷೆ ನಡೆಸುವ ಆದೇಶವನ್ನು ನೀಡುವಂತೆ ಪ್ರಯತ್ನಿಸುವುದು ಆವಶ್ಯಕವಾಗಿದೆ !
ಹಿರಿಯ ನ್ಯಾಯವಾದಿ ಶ್ರೀ ಅಶ್ವಿನಿ ಉಪಾಧ್ಯಾಯ ಇವರಿಂದ ಜ್ಞಾನವಾಪಿ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯದ ಹಸ್ತಕ್ಷೇಪ ಮನವಿ.
ಹೀಗೆ ಒಂದೊಂದೆ ಹೆಸರನ್ನು ಬದಲಾಯಿಸುವ ಬದಲು ಕೇಂದ್ರ ಸರಕಾರವು ಸಂಪೂರ್ಣ ದೇಶದಲ್ಲಿ ಮೊಗಲ, ಆಂಗ್ಲರು ಮುಂತಾದ ಆಕ್ರಮಣಕಾರರ ಹೆಸರುಗಳನ್ನು ಬದಲಾಯಿಸಿ ಅಲ್ಲಿ ಭಾರತೀಯ ಹೆಸರುಗಳನ್ನಿಡುವ ಕಾನೂನನ್ನು ಮಾಡಿ ಅದನ್ನು ತಕ್ಷಣ ಕಾರ್ಯಾಚರಣೆಗೆ ತರಬೇಕು!
ಜ್ಞಾನವಾಪಿ ಮಸೀದಿಯ ಸಮೀಕ್ಷೆಯ ವಿಷಯವಾಗಿ ಮೇ ೧೮ ರಂದು ಆಲಿಕೆ ನಡೆಯುವುದಿತ್ತು. ಆ ಸಮಯದಲ್ಲಿ ಹಿಂದೂ ಪಕ್ಷವು ಸರ್ವೋಚ್ಚ ನ್ಯಾಯಾಲಯದಲ್ಲಿ ಸಮಯಾವಕಾಶ ಕೇಳಿದ ನಂತರ ನ್ಯಾಯಾಲಯವು ಇದರ ಬಗ್ಗೆ ನಾಳೆ ಮೇ ೧೯ ರಂದು ಮಧ್ಯಾಹ್ನ ೩ ಗಂಟೆಗೆ ಆಲಿಕೆ ನಡೆಸಲು ನಿಶ್ಚಯಿಸಿದೆ.
ಈ ಅಗಾಧ ಪ್ರಮಾಣದಲ್ಲಿರುವ ಗ್ರಂಥ ಸಂಪತ್ತನ್ನು ಮರಾಠಿಯಿಂದ ಕನ್ನಡ ಭಾಷೆಗೆ ಅನುವಾದ ಮಾಡುವ ಸೇವೆಯಲ್ಲಿ ಭಾಗಿಯಾಗುವುದೆಂದರೆ ಈ ಧರ್ಮಕಾರ್ಯದ ಸುವರ್ಣಾವಕಾಶವೇ ಆಗಿದೆ. ಆಸಕ್ತಿಯಿರುವ ಧರ್ಮಾಭಿಮಾನಿಗಳು ಸಂಪರ್ಕಿಸಬೇಕಾಗಿ ವಿನಂತಿಸುತ್ತೇವೆ.
ಹಿಂದೂ ಜನಜಾಗೃತಿ ಸಮಿತಿಯು ಯಾವಾಗಲೂ ಕಾನೂನಿನ ಚೌಕಟ್ಟಿನಲ್ಲಿ ಕಾರ್ಯವನ್ನು ಮಾಡುತ್ತದೆ ಎಂಬುದು ಸ್ಥಳೀಯ ಸಂಘಟನೆಯ ಕಾರ್ಯಕರ್ತರಿಗೆ ತಿಳಿದಿದ್ದರಿಂದ ಆ ನಕಲಿ ಹಿಂದುತ್ವನಿಷ್ಠ ವ್ಯಕ್ತಿಯು ಆಕ್ರಮಣಕಾರಿಯಾಗಿ ಮಾತನಾಡುತ್ತಿರುವುದನ್ನು ನೋಡಿ, ಆ ಸ್ಥಳೀಯ ಕಾರ್ಯಕರ್ತರಿಗೆ ಸಂದೇಹ ಬಂದಿತು.
ರಸ್ತೆ ಅಗಲಿಕರಣದ ನೆಪದಲ್ಲಿ ರಾಜಗಡದ ೩೦೦ ವರ್ಷಗಳಷ್ಟು ಹಳೆಯದಾದ ಶಿವನ ದೇವಸ್ಥಾನ ಮತ್ತು ಇತರ ಎರಡು ದೇವಾಲಯಗಳನ್ನು ಕೆಡವಿರುವುದನ್ನು ವಿರೋಧಿಸಿ ಬಿಜೆಪಿ ಜಿಲ್ಲಾಧಿಕಾರಿ ಕಚೇರಿಗೆ ‘ಪ್ರತಿಭಟನಾ ಮೆರವಣಿಗೆ’ ನಡೆಸಿತು.
ಇಲ್ಲಿನ ಕ್ಲಾರೆನ್ಸ್ ಪ್ರೌಢಶಾಲೆಯಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಬೈಬಲ್ ಕಲಿಯುವುದು ಕಡ್ಡಾಯಗೊಳಿಸಿರುವುದರ ವಿರುದ್ಧ ಹಿಂದೂ ಜನಜಾಗೃತಿ ಸಮಿತಿಯು ರಾಜ್ಯದ ಶಿಕ್ಷಣ ಸಚಿವ ಬಿ.ಸಿ. ನಾಗೇಶ ಇವರನ್ನು ಭೇಟಿ ಮಾಡಿದರು. ಸಮಿತಿಯ ರಾಜ್ಯ ವಕ್ತಾರರಾದ ಶ್ರೀ. ಮೋಹನ ಗೌಡ ಇವರು, “ಕ್ಲಾರೆನ್ಸ ಹೈಸ್ಕೂಲ್ ಗ್ಲಾಸ್ಪೆಲ್ ವಿಷನ್ ಇಂಡಿಯಾದಿಂದ ಅನುದಾನ ಸಿಗುತ್ತದೆ.
ಈ ವಿಶ್ವವಿದ್ಯಾಲಯದ ಕೆಲವು ಸಾಧಕರು ಸಂತರ ಮಾರ್ಗದರ್ಶನದಲ್ಲಿ ವಿವಿಧ ಕಡೆಗಳಲ್ಲಿ ಪ್ರಯಾಣ ಮಾಡಿ ಭಾರತೀಯ ಸಂಸ್ಕೃತಿಯ ಅಮೂಲ್ಯವಾದ ವಿಷಯಗಳನ್ನು ಸಂಗ್ರಹ ಮಾಡುತ್ತಿದ್ದಾರೆ. ಅರ್ಪಣೆಯ ಸ್ವರೂಪದಲ್ಲಿ ಅವುಗಳನ್ನು ಖರೀದಿಸಲು ಸಹಾಯ ಮಾಡಬಯಸುವರು ಸಂಪರ್ಕಿಸಬೇಕಾಗಿ ವಿನಂತಿ.
ಮಹಾರಾಷ್ಟ್ರದ ಸಾಂಗಲೀ ಜಿಲ್ಲೆಯ ಓರ್ವ ಧರ್ಮಪ್ರೇಮಿಯು ಹಿಂದೂ ಜನಜಾಗೃತಿ ಸಮಿತಿಯ ಧರ್ಮಕಾರ್ಯಕ್ಕಾಗಿ ಅರ್ಪಣೆಯೆಂದು ಉರಣ-ಇಸ್ಲಾಂಮಪೂರ ಇಲ್ಲಿನ ವಿಠ್ಠಲ ಕುಂಭಾರ ಇವರಲ್ಲಿ ೫ ಸಾವಿರದ ೫೧ ರೂಪಾಯಿಗಳನ್ನು ಕೊಟ್ಟಿದ್ದರು. ಸಂತೋಷ ಕುಂಭಾರ ಇವರು ಈ ಅರ್ಪಣೆಯ ನಿಧಿಯಿಂದ ಕೇವಲ ೧೦೧ ರೂಪಾಯಿಗಳನ್ನು ಸಮಿತಿಗೆ ಕೊಟ್ಟು ಇನ್ನುಳಿದ ನಿಧಿಯನ್ನು ಅಪಹರಿಸಿರುವುದು ತಿಳಿಯುತ್ತದೆ.