ಕರ್ನಾಟಕದಲ್ಲಿನ ಅನೇಕ ದೇವಸ್ಥಾನಗಳ ವಾರ್ಷಿಕ ಉತ್ಸವಗಳಲ್ಲಿ ಮುಸಲ್ಮಾನ ಅಂಗಡಿಯವರಿಗೆ ಅನುಮತಿ ಇಲ್ಲ !
ಕರ್ನಾಟಕ ಉಚ್ಚ ನ್ಯಾಯಾಲಯದ ಹಿಜಾಬ ನಿರ್ಬಂಧದ ತೀರ್ಪನ್ನು ಮುಸಲ್ಮಾನ ಸಮಾಜವು ವಿರೋಧಿಸಿದ್ದರ ಪರಿಣಾಮ
ಕರ್ನಾಟಕ ಉಚ್ಚ ನ್ಯಾಯಾಲಯದ ಹಿಜಾಬ ನಿರ್ಬಂಧದ ತೀರ್ಪನ್ನು ಮುಸಲ್ಮಾನ ಸಮಾಜವು ವಿರೋಧಿಸಿದ್ದರ ಪರಿಣಾಮ
ಹಿಜಾಬಿನ ವಿಷಯದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ತೀರ್ಪಿನ ವಿರುದ್ಧ ವ್ಯಾಪಾರಿಗಳೂ ಆಂದೋಲನವನ್ನು ಮಾಡಿದ್ದರಿಂದ ಅವರಿಗೆ ಹಿಂದೂಗಳ ಜಾತ್ರೆಯಲ್ಲಿ ವ್ಯಾಪಾರ ನಡೆಸಲು ನಿರ್ಬಂಧ ಹೇರಲಾಗಿದೆ !
`ದ ಕಶ್ಮೀರ ಫೈಲ್ಸ್’ ಈ ಚಲನಚಿತ್ರವು ಕಾಶ್ಮೀರದಲ್ಲಾದ ಆತ್ಯಾಚಾರದ ಸಂಕ್ಷಿಪ್ತ ಮಾಹಿತಿ ನೀಡುತ್ತದೆ. ಇದರ `ಭಾಗ-2′ ಮಾಡಿ, ಅದೇ ರೀತಿ ಭಾರತದ ವಿಭಜನೆಯನ್ನು ಆಧರಿಸಿ ಚಲನಚಿತ್ರ ಮಾಡಬೇಕು, ಎಂದು ಜುನಾ ಆಖಾಡದ ಮಹಾಮಂಡಲೇಶ್ವರದಲ್ಲಿ ಸ್ವಾಮಿ ಯತೀಂದ್ರಾನಂದ ಗಿರಿಯವರು ಹೇಳಿದ್ದಾರೆ.
ಈ ಪ್ರವಾಸದ ಸಮಯದಲ್ಲಿ ವಿವಿಧ ರಾಜ್ಯಗಳಲ್ಲಿ ಅಧ್ಯಾತ್ಮಪ್ರೇಮಿ ಜಿಜ್ಞಾಸುಗಳು ಹಾಗೂ ಹಿಂದೂ ರಾಷ್ಟ್ರಪ್ರೇಮಿಗಳನ್ನು ಭೇಟಿಯಾಗುವುದು; ಪ್ರವಚನಗಳು, ಸಭೆಗಳು, ಚರ್ಚೆ, ಶಿಬಿರಗಳು ಇತ್ಯಾದಿಗಳ ಆಯೋಜನೆ ಮಾಡುವುದು ಇತ್ಯಾದಿ ಉಪಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯಕ್ಕೂ ‘ಆರೋಗ್ಯ ಸಹಾಯ ಸಮಿತಿ’ಯ ವತಿಯಿಂದ ಮನವಿ
ಯಾವ ವಾಚಕರು, ಹಿತಚಿಂತಕರು ಮತ್ತು ಧರ್ಮಪ್ರೇಮಿಗಳು ಮೇಲಿನ ಧಾನ್ಯಗಳು, ಮಸಾಲೆ ಪದಾರ್ಥಗಳು ಇತ್ಯಾದಿಗಳನ್ನು ಅರ್ಪಣೆಯ ರೂಪದಲ್ಲಿ ನೀಡಬಯಸುವರೋ ಅಥವಾ ಅದನ್ನು ಖರೀದಿಸಲು ಧನದ ರೂಪದಲ್ಲಿ ಯಥಾಶಕ್ತಿ ಸಹಾಯ ಮಾಡಬಯಸುವರೋ ಅವರು ಈ ಮುಂದಿನ ಸಂಖ್ಯೆಗೆ ಸಂಪರ್ಕಿಸಬೇಕು.
ಈ ಶಿಬಿರದ ನಂತರ ಜನರು ಮನೆಯಲ್ಲಿಯೇ ಮೇಲ್ಛಾವಣಿ ಕೃಷಿಯನ್ನು ಮಾಡತೊಡಗಿದರು ಮತ್ತು ನಮ್ಮ ಗೋಕುಲ ಗೋಶಾಲೆಯಿಂದ ನಿಯಮಿತವಾಗಿ ಸೆಗಣಿ, ಗೋಮೂತ್ರ, ಜೀವಾಮೃತ ಮತ್ತು ಘನಜೀವಾಮೃತವನ್ನು ತೆಗೆದುಕೊಂಡು ಹೋಗತೊಡಗಿದರು.
ಯಾವ ವಾಚಕರು ಹಿತಚಿಂತಕರು, ಅಥವಾ ಧರ್ಮಪ್ರೇಮಿಗಳು ಈ ಮೇಲಿನ ವಸ್ತುಗಳನ್ನು ಅರ್ಪಣೆಯ ಸ್ವರೂಪದಲ್ಲಿ ಕೊಡಲು ಇಚ್ಛಿಸುವರೊ, ಅಥವಾ ಅದನ್ನು ಖರೀದಿ ಮಾಡಲು ಧನರೂಪದಲ್ಲಿ ಯಥಾಶಕ್ತಿ ಸಹಾಯ ಮಾಡಲು ಇಚ್ಛಿಸುವರೊ, ಅವರು ಸಂಪರ್ಕಿಸಬೇಕು.
ಪ್ರಸ್ತುತ ಕಾಲದಲ್ಲಿ, ರಾಷ್ಟ್ರ ಮತ್ತು ಧರ್ಮ ಇವುಗಳ ಸೇವೆಯ ಮಹತ್ವವನ್ನು ಗಮನದಲ್ಲಿರಿಸಿ ಸಾಧಕರು ಆಶ್ರಮದಲ್ಲಿದ್ದು ಪೂರ್ಣವೇಳೆ ಸೇವೆಯನ್ನು ಮಾಡುತ್ತಿದ್ದಾರೆ. ಆದುದರಿಂದ ಸನಾತನದ ರಾಮನಾಥಿ ಆಶ್ರಮಕ್ಕೆ ಧಾನ್ಯಗಳ ಆವಶ್ಯಕತೆಯಿದೆ.
ಹಿಂದುತ್ವನಿಷ್ಠ ಸಂಘಟನೆಗಳ ವಿರೋಧದ ಪರಿಣಾಮ !