‘ಹೋಮಿಯೋಪತಿ ಸ್ವಯಂ ಚಿಕಿತ್ಸೆ’ ಈ ಸಂದರ್ಭದಲ್ಲಿ ಮಾಹಿತಿ ತಿಳಿಸಿ !

ಸಾಧಕರು, ವಾಚಕರು, ಹಿತಚಿಂತಕರು ಮತ್ತು ಧರ್ಮಪ್ರೇಮಿಗಳಿಗೆ ‘ಹೋಮಿಯೋಪತಿಯ ಸ್ವಯಂಚಿಕಿತ್ಸೆ’ ಈ ವಿಷಯವಾಗಿ ಮಾಹಿತಿ ಇದ್ದರೆ ಅವರು ಈ ಮಾಹಿತಿ ಬರೆದು ಅಥವಾ ಬೆರಳಚ್ಚು ಮಾಡಿ ಆದಷ್ಟು ಬೇಗನೆ ಸೌ. ಭಾಗ್ಯಶ್ರೀ ಸಾಮಂತ ಇವರ ಹೆಸರಿಗೆ ಕೆಳಗೆ ಕೊಟ್ಟಿರುವ ವಿಳಾಸಕ್ಕೆ ಕಳುಹಿಸಬೇಕು.

ಸನಾತನದ ಆಶ್ರಮ ಮತ್ತು ಸೇವಾಕೇಂದ್ರಗಳಲ್ಲಿ ವಾಸಿಸುವ ಸಾಧಕರು, ಹಾಗೆಯೇ ಪ್ರಸಾರದ ಸೇವೆಯನ್ನು ಮಾಡುವ ಸಾಧಕರು ಹಾಗೂ ಅವರ ಕುಟುಂಬದವರಿಗೆ ಆಪತ್ಕಾಲದಲ್ಲಿ ತುರ್ತಾಗಿ ವೈದ್ಯಕೀಯ ಸೌಲಭ್ಯ ದೊರಕಲು ೩ ತುರ್ತುರೋಗಿವಾಹಕ (ಅಂಬ್ಯುಲನ್ಸ್)ಗಳ ಆವಶ್ಯಕತೆ ಇದೆ !

ಗಂಭೀರ ಸ್ಥಿತಿಯಲ್ಲಿರುವ ರೋಗಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಅಥವಾ ಹೆಚ್ಚು ಕುಶಲ ವೈದ್ಯಕೀಯ ಉಪಚಾರವನ್ನು ಪಡೆಯಲು ಬೇರೆಡೆ ಸಾಗಿಸಲು, ಮುಂತಾದವುಗಳಿಗಾಗಿ ತುರ್ತುರೋಗಿವಾಹಕಗಳು ಕೂಡಲೇ ಮತ್ತು ಸಹಜವಾಗಿ ಲಭ್ಯವಾಗುವುದು ಅನಿವಾರ್ಯವಾಗಿದೆ.

ಸಂಶೋಧನೆಯ ಮಾಧ್ಯಮದಿಂದ ಇಡೀ ಮನುಕುಲಕ್ಕೆ ಅಮೂಲ್ಯವಾದ ಕೊಡುಗೆಯನ್ನು ನೀಡುವ ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಸಂಶೋಧನಾ ಕಾರ್ಯಕ್ಕಾಗಿ ಛಾಯಾಚಿತ್ರಕಗಳು (‘ಕ್ಯಾಮೆರಾ’) ಬೇಕಾಗಿವೆ !

ವಾಚಕರು, ಹಿತಚಿಂತಕರು ಮತ್ತು ಧರ್ಮಪ್ರೇಮಿಗಳಿಗೆ ಧರ್ಮಕಾರ್ಯದಲ್ಲಿ ಪಾಲ್ಗೊಳ್ಳಲು ಸುವರ್ಣಾವಕಾಶ !

ಹಿಂದೂ ಸಂಘಟನೆಗಳ ವಿರೋಧದ ನಂತರ ಹಿಂದೂದ್ವೇಷಿ ಹಾಸ್ಯ ಕಲಾವಿದ ಮುನಾವರ ಫಾರೂಕಿಯವರ ಬೆಂಗಳೂರಿನ ಕಾರ್ಯಕ್ರಮ ರದ್ದು !

ಒಬ್ಬರ ಹಿಂದೆ ಒಬ್ಬರಂತೆ ಯಾವುದೇ ಕಲಾವಿದರು ಬಂದು ಹಿಂದೂ ಧರ್ಮದ ಮೇಲೆ ಕೆಸರೆರಚುತ್ತಾರೆ. ಆದುದರಿಂದ ದೇಶದಾದ್ಯಂತ ಇರುವ ಹಿಂದೂಗಳು ಇಂತಹವರು ಹಿಂದೂ ಧರ್ಮದ ಅಪಮಾನ ಮಾಡುವ ಧೈರ್ಯವನ್ನೂ ಮಾಡದಂತಹ ವರ್ಚಸ್ಸನ್ನು ನಿರ್ಮಿಸಬೇಕಿದೆ !

ಮತಾಂತರದ ನಂತರವೂ ವ್ಯಕ್ತಿಯ ಜಾತಿಯು ಶಾಶ್ವತವಾಗಿರುತ್ತದೆ ! – ಮದ್ರಾಸ್ ಉಚ್ಚ ನ್ಯಾಯಾಲಯ

ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಪ್ರವೇಶಿಸಿದ ನಂತರವೂ ವ್ಯಕ್ತಿಯ ಜಾತಿಯು ಶಾಶ್ವತವಾಗಿರುತ್ತದೆ ಎಂಬ ನಿರ್ಣಯವನ್ನು ಮದ್ರಾಸ್ ಉಚ್ಚ ನ್ಯಾಯಾಲಯವು ಮೀಸಲಾತಿಗೆ ಸಂಬಂಧಿಸಿದ ಪ್ರಕರಣದ ಸಂದರ್ಭದಲ್ಲಿ ನೀಡಿದೆ.

ಶ್ರಿಕೃಷ್ಣಜನ್ಮಭೂಮಿಯ ಈದ್ಗಾ ಮಸೀದಿಯಲ್ಲಿ ನಡೆಯುವ ನಮಾಜುಪಠಣವನ್ನು ನಿಲ್ಲಿಸಿ !

ಕಳೆದ ಕೆಲವು ದಿನಗಳಿಂದ ಇಲ್ಲಿ ದಿನದಲ್ಲಿ 5 ಸಾರಿ ನಮಾಜುಪಠಣ ಮಾಡಲಾಗುತ್ತಿದೆ. ಹೀಗೆ ಮಾಡಿ ಇಲ್ಲಿಯ ಸೌಹಾರ್ದ ವಾತಾವರಣವನ್ನು ಉದ್ದೇಶಪೂರ್ವಕವಾಗಿ ಹಾಳು ಮಾಡಲಾಗುತ್ತಿದೆ. ಆದಕಾರಣ ಇಲ್ಲಿ ನಡೆಯುವ ನಮಾಜುಪಠಣ ನಿಲ್ಲಿಸಬೇಕೆಂದು `ಶ್ರೀಕೃಷ್ಣಜನ್ಮಭೂಮಿ ಮುಕ್ತಿ ಆಂದೋಲನ ಸಮಿತಿ’ಯ ಅಧ್ಯಕ್ಷ ನ್ಯಾಯವಾದಿ ಮಹೇಂದ್ರ ಪ್ರತಾಪ ಸಿಂಹ ಇವರು ಜಿಲ್ಲಾಧಿಕಾರಿಗೆ ಮನವಿ ನೀಡಿದರು

ಐತಿಹಾಸಿಕ ಮಹತ್ವವನ್ನು ಗಮನದಲ್ಲಿಟ್ಟುಕೊಂಡು ಲೋಕಮಾನ್ಯ ತಿಲಕರುಹುಟ್ಟಿದ ಮನೆಯ ದುರುಸ್ತಿಯನ್ನು ಕೂಡಲೇ ಮಾಡಬೇಕು !

ಈ ಅಮೂಲ್ಯ ಸೊತ್ತಿನ ಐತಿಹಾಸಿಕ ಮಹತ್ವವನ್ನು ಗಮನದಲ್ಲಿಟ್ಟುಕೊಂಡು ಸರಕಾರ ಕೂಡಲೇ ಲೋಕಮಾನ್ಯ ತಿಲಕರ ಜನ್ಮಸ್ಥಳವನ್ನು ದುರಸ್ತಿಗೊಳಿಸಬೇಕು, ಎಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ರತ್ನಾಗಿರಿಯ ಜಿಲ್ಲಾಧಿಕಾರಿ ಡಾ. ಬಿ.ಎನ್. ಪಾಟಿಲ್‌ ಅವರನ್ನು ಭೇಟಿಯಾಗಿ ಈ ಕುರಿತು ವಿವರವಾದ ಮನವಿಯನ್ನು ನೀಡಿದರು.

ಬಲ್ಲಭಗಡ್ (ಹರಿಯಾಣಾ) ಇಲ್ಲಿಯ ಸರಕಾರಿ ಭೂಮಿಯಲ್ಲಿನ ಅಕ್ರಮ ಮಜಾರನ್ನು ಧ್ವಂಸಗೈದ ಹಿಂದುತ್ವನಿಷ್ಠರು !

ಆಡಳಿತಕ್ಕೆ ಮನವಿ ನೀಡಿದರೂ ಕ್ರಮ ಕೈಗೊಳ್ಳದಿದ್ದರೆ ಇಂತಹ ಆಡಳಿತದಿಂದ ಏನು ಪ್ರಯೋಜನ ? ಸರಕಾರಿ ಜಾಗದಲ್ಲಿ ಅಕ್ರಮ ಮಜಾರ ನಿರ್ಮಾಣವಾಗುವವರೆಗೆ ಆಡಳಿತ ನಿದ್ದೆ ಮಾಡುತ್ತಿತ್ತೇ ?

ಸನಾತನದ ಗ್ರಂಥಗಳನ್ನು ಅನುವಾದ ಮಾಡಲು ಸಹಾಯ ಮಾಡಬೇಕಾಗಿ ವಿನಂತಿ

ಅನುವಾದ ಮಾಡುವವರಿಗೆ  ಭಾಷೆಯ ಸಂಪೂರ್ಣ ಜ್ಞಾನವಿರಬೇಕು, ಗಣಕ ಯಂತ್ರದಲ್ಲಿ ಬೆರಳಚ್ಚು ಮಾಡುವುದು ಮತ್ತು ಅಂತರ್ಜಾಲದ ಮಾಹಿತಿಯಿರಬೇಕು ಆಸಕ್ತಿಯಿರುವ ಧರ್ಮಾಭಿಮಾನಿಗಳು ಸಂಪರ್ಕಿಸಬೇಕಾಗಿ ವಿನಂತಿಸುತ್ತೇವೆ.

ಯಾರಾದರೂ ಆಧಾರಕಾರ್ಡ್ ಕ್ರಮಾಂಕ, ‘ಎಟಿಎಮ್ ಪಿನ್’, ‘ಓಟಿಪಿ’ಗಳಂತಹ ಗೌಪ್ಯ ಮಾಹಿತಿಯನ್ನು ಕೇಳಿದರೆ ವಂಚನೆಗೊಳಗಾಗದಿರಲು ಅದರತ್ತ ದುರ್ಲಕ್ಷಿಸಿ !

ಇತ್ತೀಚೆಗೆ ಕೊರೊನಾ ಲಸಿಕೆಯ ನೋಂದಣಿಗಾಗಿ ಆಧಾರ ಕಾರ್ಡ್ ಕ್ರಮಾಂಕ ಅಥವಾ ಸಂಚಾರವಾಣಿಯ ಮೇಲೆ ‘ಓಟಿಪಿ’. (ವನ್ ಟೈಮ್ ಪಾಸವರ್ಡ್) ಕಳುಹಿಸಿ, ಎಂದು ಕೇಳುತ್ತಿದ್ದಾರೆ. ಈ ರೀತಿ ನಾಗರಿಕರನ್ನು ಮೋಸಗೊಳಿಸುವ ಪ್ರಮಾಣ ಹೆಚ್ಚಾಗುತ್ತಿದೆ.