ಆಪತ್ಕಾಲದಲ್ಲಿ ಪೆಟ್ರೋಲ್, ಡೀಸಲ್ ಇತ್ಯಾದಿ ಇಂಧನಗಳ ಕೊರತೆಯಾಗುವ ಸಾಧ್ಯತೆ ಇರುವುದರಿಂದ ಸೈಕಲ್‌ನ ಪರ್ಯಾಯವನ್ನು ಆಯ್ಕೆ ಮಾಡಿ !

‘ಸೈಕಲ್ ಇದು ಇಂಧನವಿಲ್ಲದೇ ನಡೆಯುವ ಸಾರಿಗೆ ಸಾಧನವಾಗಿದೆ. ಸೈಕಲ್ ಓಡಿಸುವುದರಿಂದ ವ್ಯಾಯಾಮವಾಗುತ್ತದೆ ಹಾಗೂ ಇದು ವೈಯಕ್ತಿಕ ಆರೋಗ್ಯಕ್ಕಾಗಿಯೂ ಲಾಭದಾಯಕವಾಗಿದೆ.  ಇತರ ವಾಹನಗಳು ವಾಯು ಹಾಗೂ ಶಬ್ದ ಮಾಲಿನ್ಯಕ್ಕೆ ಕಾರಣವಾಗುತ್ತವೆ;  ಆದರೆ ಸೈಕಲ್ ಓಡಿಸುವುದರಿಂದ ಯಾವುದೇ ಮಾಲಿನ್ಯವಾಗುವುದಿಲ್ಲ. ಆದ್ದರಿಂದ ಸೈಕಲ್ ಪರಿಸರಸ್ನೇಹಿಯಾಗಿದೆ.

ಸಾಧಕರಿಗೆ ಸೂಚನೆ ಮತ್ತು ವಾಚಕರು, ಹಿತಚಿಂತಕರು ಮತ್ತು ಧರ್ಮಪ್ರೇಮಿಗಳಲ್ಲಿ ಸವಿನಯ ವಿನಂತಿ

ರಾಮನಾಥಿ ಮತ್ತು ದೇವದನ ಸನಾತನ ಆಶ್ರಮಗಳಲ್ಲಿ ರಾಷ್ಟ್ರ ಮತ್ತು ಧರ್ಮ ಇವುಗಳ ಕಾರ್ಯವನ್ನು ನಿಸ್ವಾರ್ಥವಾಗಿ ಮಾಡುವ ಅನೇಕ ಸಾಧಕರು ಇರುತ್ತಾರೆ. ಇದರಲ್ಲಿ ಅನಾರೋಗ್ಯವಿರುವ ಕೆಲವು ಸಾಧಕರಿಗಾಗಿ ಆಗಾಗ ಆಕ್ಸಿಜನ್‌ನ ಆವಶ್ಯಕತೆ ಬೀಳುತ್ತದೆ. ಸದ್ಯ ಹೊರಗಡೆ ಎಲ್ಲೆಡೆ ಆಕ್ಸಿಜನ್‌ನ ಅಭಾವವು ಕಂಡು ಬರುತ್ತಿದೆ. ಆದುದರಿಂದ ಆಶ್ರಮದಲ್ಲಿ ಯಾವುದಾದರೊಬ್ಬ ರೋಗಿ ಸಾಧಕನಿಗೆ ತುರ್ತಾಗಿ ಆಕ್ಸಿಜನ್‌ನ ಪೂರೈಕೆ ಮಾಡಲು ‘ಆಕ್ಸಿಜನ್ ಕಾನ್ಸೆನ್ಟ್ರೆಟರ್ ಇರುವುದು ಅತ್ಯಾವಶ್ಯಕವಾಗಿದೆ.