ಬಾಂಗ್ಲಾದೇಶದ ಗೈಬಂಧಾ ಜಿಲ್ಲೆಯಲ್ಲಿ ಅಪ್ರಾಪ್ತ ಹಿಂದೂ ಬಾಲಕಿಯ ಅಪಹರಣ
ಬಾಂಗ್ಲಾದೇಶದಲ್ಲಿ ಯಾವುದೇ ಪಕ್ಷದ ಸರಕಾರ ಅಧಿಕಾರಕ್ಕೆ ಬಂದರೂ, ಅಲ್ಲಿನ ಹಿಂದೂಗಳ ಮೇಲಿನ ದೌರ್ಜನ್ಯಗಳು ನಿಲ್ಲುವುದಿಲ್ಲ, ಇದನ್ನು ಗಮನದಲ್ಲಿಡಿ!
ಬಾಂಗ್ಲಾದೇಶದಲ್ಲಿ ಯಾವುದೇ ಪಕ್ಷದ ಸರಕಾರ ಅಧಿಕಾರಕ್ಕೆ ಬಂದರೂ, ಅಲ್ಲಿನ ಹಿಂದೂಗಳ ಮೇಲಿನ ದೌರ್ಜನ್ಯಗಳು ನಿಲ್ಲುವುದಿಲ್ಲ, ಇದನ್ನು ಗಮನದಲ್ಲಿಡಿ!
‘ಬಾಂಗ್ಲಾದೇಶ ಮೈನಾರಿಟಿ ವಾಚ್’ ಸಂಘಟನೆಯು ಘಟನಾ ಸ್ಥಳಕ್ಕೆ ಹೋಗಿ ಈ ಸಂಪೂರ್ಣ ಪ್ರಕರಣದ ತನಿಖೆ ನಡೆಸಿದಾಗ ಜೀವನ ಪಾಲ್, ಕಾರ್ತಿಕ ಹಲದರ ಮತ್ತು ರೂಪಾ ಹಲದರ ಅವರಿಗೆ ನೀಡಿದ ಕಿರುಕುಳಕ್ಕೆ ಪೊಲೀಸರೇ ಕಾರಣರೆಂದು ಕಂಡುಬಂದಿತು.
ಬಾಂಗ್ಲಾದೇಶದಲ್ಲಿ ಚುನಾವಣೆ ಗೆಲ್ಲಲು ಅತ್ಯಂತ ಅಸಹ್ಯಕರ ಯೋಜನೆಯೊಂದನ್ನು ರೂಪಿಸಲಾಗುತ್ತಿರುವುದು ಬೆಳಕಿಗೆ ಬಂದಿದೆ. ಫೆಬ್ರವರಿ 12 ರಂದು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನ ಅಲ್ಪಸಂಖ್ಯಾತ ಹಿಂದೂ ಸಮಾಜದ ವಿರುದ್ಧ ಹಿಂಸಾಚಾರವನ್ನು ಪ್ರಚೋದಿಸಲು ವ್ಯವಸ್ಥಿತ ಸಂಚು ರೂಪಿಸಲಾಗಿದೆ.
ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಅತಿ ಹೆಚ್ಚು ಹಿಂದೂ ಅಲ್ಪಸಂಖ್ಯಾತರು ವಾಸಿಸುತ್ತಿದ್ದಾರೆ. ಈ ಪ್ರಾಂತ್ಯದಲ್ಲಿ ಧರ್ಮನಿಂದನೆಯ ಆರೋಪಗಳ ಮೇಲೆ ಪದೇ ಪದೇ ಧಾರ್ಮಿಕ ಹಿಂಸಾಚಾರಗಳು ನಡೆಯುತ್ತಿವೆ.
ಚುನಾವಣಾ ಆಯೋಗದ ಮಾಹಿತಿಪ್ರಕಾರ ಬಾಂಗ್ಲಾದೇಶ ಚುನಾವಣಾ ಆಯೋಗದ ಅಂಕಿ-ಅಂಶಗಳ ಪ್ರಕಾರ, ಅಲ್ಪಸಂಖ್ಯಾತ ಸಮುದಾಯದ 88 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಅವರಲ್ಲಿ 5 ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತಗೊಂಡರೆ, 3 ಅಭ್ಯರ್ಥಿಗಳು ನಂತರ ನಾಮಪತ್ರ ಹಿಂತೆಗೆದುಕೊಂಡಿದ್ದಾರೆ.
ಭಾರತದಲ್ಲಿನ ಅಲ್ಪಸಂಖ್ಯಾತರ ವಿಚಾರದಲ್ಲಿ ನಾವು ಹೇಳಿಕೆ ನೀಡುವುದಿಲ್ಲ; ಭಾರತವೂ ಅದೇ ನಿಲುವು ತಾಳಬೇಕು. ನಮ್ಮ ನಾಗರಿಕರ ರಕ್ಷಣೆಗೆ ನಮ್ಮದೇ ವ್ಯವಸ್ಥೆ ಇದೆ. ಭಾರತ ತನ್ನ ಅಲ್ಪಸಂಖ್ಯಾತರ ಕಡೆ ಗಮನ ನೀಡಲಿ ಎಂದು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ವಿದೇಶಾಂಗ ಸಲಹೆಗಾರ ತೌಹೀದ್ ಹುಸೇನ್ ಹೇಳಿದರು.
ಪಾಕಿಸ್ತಾನದಲ್ಲಿ ಹಿಂದೂಗಳ ರಕ್ಷಣೆ ಇದುವರೆಗೆ ಸಾಧ್ಯವಾಗಿಲ್ಲ ಮತ್ತು ಈಗಿನ ಸ್ಥಿತಿಯನ್ನು ನೋಡಿದರೆ ಮುಂದೆಯೂ ಸಾಧ್ಯವಿರುವಂತೆ ಕಾಣುತ್ತಿಲ್ಲ. ಹೀಗೇ ಮುಂದುವರಿದರೆ ಭವಿಷ್ಯದಲ್ಲಿ “ಪಾಕಿಸ್ತಾನದಲ್ಲಿ ಹಿಂದೂಗಳೂ ವಾಸಿಸುತ್ತಿದ್ದರು” ಎಂದು ಭೂತಕಾಲದಲ್ಲಿ ಹೇಳಬೇಕಾದ ಪರಿಸ್ಥಿತಿ ಬರಬಹುದು!
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆದ ದಾಳಿಗಳು ಧರ್ಮದ್ವೇಷದಿಂದಲೇ ಪ್ರೇರಿತವಾಗಿವೆ ಎಂಬುದು ಜಗಜ್ಜಾಹೀರಾಗಿದೆ. ಸರಕಾರ ಇಂತಹ ಎಷ್ಟು ಸುಳ್ಳು ವರದಿಗಳನ್ನು ಪ್ರಕಟಿಸಿದರೂ ಸತ್ಯ ಬದಲಾಗದು !
ಬಾಂಗ್ಲಾದೇಶದ ಮೈಮನ್ಸಿಂಗ್ ಜಿಲ್ಲೆಯು ಪ್ರಸ್ತುತ ಅಲ್ಪಸಂಖ್ಯಾತ ಹಿಂದೂಗಳಿಗೆ ಅತ್ಯಂತ ಅಸುರಕ್ಷಿತವಾಗಿದೆ. ಕೇವಲ ಕೆಲವು ದಿನಗಳಲ್ಲಿ ಇಲ್ಲಿ 200ಕ್ಕೂ ಹೆಚ್ಚು ದಾಳಿಗಳು ನಡೆದಿರುವ ಆಘಾತಕಾರಿ ಮಾಹಿತಿ ಹೊರಬಂದಿದೆ.
ಭಾರತವು ಧರ್ಮದ ಆಧಾರದ ಮೇಲೆ ವಿಭಜನೆಯಾಗಿ ಮುಸಲ್ಮಾನರಿಗಾಗಿ ಪಾಕಿಸ್ತಾನದ ನಿರ್ಮಾಣವಾಯಿತು ಮತ್ತು ನಂತರ ಪಾಕಿಸ್ತಾನವೂ ವಿಭಜನೆಯಾಗಿ ಬಾಂಗ್ಲಾದೇಶ ನಿರ್ಮಾಣವಾಯಿತು. ಆಗ ಜನಸಂಖ್ಯೆಯ ಅದಲು-ಬದಲು ಮಾಡುವ ಬೇಡಿಕೆಯಿತ್ತು