ಬಾಂಗ್ಲಾದೇಶದ ಹಿಂದೂಗಳು ತಮ್ಮನ್ನು ಅಲ್ಪಸಂಖ್ಯಾತರ ಎಂದು ತಿಳಿದುಕೊಳ್ಳಬಾರದು !
ಶೇಖ ಹಸೀನಾ ಇವರು ಕೇವಲ ಹೀಗೆ ಕರೆ ನೀಡದೇ ಹಿಂದೂಗಳನ್ನು ಮತಾಂಧರಿಂದ ರಕ್ಷಿಸಬೇಕು ಹಾಗೂ ಅವರ ದೇವಸ್ಥಾನ ಮತ್ತು ಹಿಂದೂ ಮಹಿಳೆಯರ ರಕ್ಷಣೆ ಮಾಡಬೇಕು !
ಶೇಖ ಹಸೀನಾ ಇವರು ಕೇವಲ ಹೀಗೆ ಕರೆ ನೀಡದೇ ಹಿಂದೂಗಳನ್ನು ಮತಾಂಧರಿಂದ ರಕ್ಷಿಸಬೇಕು ಹಾಗೂ ಅವರ ದೇವಸ್ಥಾನ ಮತ್ತು ಹಿಂದೂ ಮಹಿಳೆಯರ ರಕ್ಷಣೆ ಮಾಡಬೇಕು !
ಈ ಮೈದಾನ ಅನೇಕ ವರ್ಷಗಳಿಂದ ‘ಈದ್ಗಾ ಮೈದಾನ’ ಎಂದು ಮುಸಲ್ಮಾನರು ಉಪಯೋಗಿಸುತ್ತಿದ್ದರು. ಇಲ್ಲಿ ಹಿಂದೂಗಳಿಗೆ ಯಾವುದೇ ಹಬ್ಬ ಹರಿದಿನಗಳನ್ನು ಆಚರಿಸಲು ಅನುಮತಿ ಇರಲಿಲ್ಲ
ಈಗ ದೇಶದ ೯ ರಾಜ್ಯಗಳಲ್ಲಿ ಹಿಂದೂಗಳನ್ನು ಅಲ್ಪಸಂಖ್ಯಾತರೆಂದು ಘೋಷಿಸಬೇಕು ಎಂದು ಹಿಂದೂಗಳಿಗೆ ಅನಿಸುತ್ತದೆ !
ಭಾರತದಲ್ಲಿ ಹಿಂದೂ ಕೈದಿಗಳಿಗೆ ಸಾಧನೆಯನ್ನು ಕಲಿಸಿ ಅವರಿಂದ ಧರ್ಮಾಚರಣೆಯನ್ನು ಮಾಡಿಸಿಕೊಳ್ಳುವುದು ಆವಶ್ಯಕವಿದೆ ! ಹೀಗೆ ಮಾಡುವುದರಿಂದ ಅವರಲ್ಲಿರುವ ಅಪರಾಧದ ವೃತ್ತಿ ಬದಲಾವಣೆಗೊಂಡು ಅವರಲ್ಲಿ ಸುಧಾರಣೆಯಾಗಬಹುದು !
ಬಿಹಾರದ ಕಟಿಹಾರ ಜೊತೆಗೆ ಅನ್ಯ ನಗರಗಳಲ್ಲಿ ಅನೇಕ ಶಾಲೆಗಳಿಗೆ ಭಾನುವಾರದ ಬದಲು ಶುಕ್ರವಾರ ರಜೆ ನೀಡಲಾಗುತ್ತಿರುವುದರಿಂದ ಕೇಂದ್ರ ಸಚಿವ ಗಿರಿರಾಜ ಸಿಂಹ ಇವರು ಪ್ರತಿಕ್ರಿಯೆ ವ್ಯಕ್ತಪಡಿಸುತ್ತಾ, ಶುಕ್ರವಾರ ಶಾಲೆಗೆ ರಜೆ ಘೋಷಿಸುವ ಮೂಲಕ ಶರಿಯಾ ಕಾನೂನನ್ನು ಜಾರಿ ಮಾಡಲು ಪ್ರಯತ್ನಿಸಲಾಗುತ್ತಿದೆ.
ಬಿಹಾರದ ೫೦೦ ಶಾಲೆಗಳಿಗೆ ಭಾನುವಾರದ ಬದಲು ಶುಕ್ರವಾರದಂದು ವಾರದ ರಜೆ ನೀಡುವ ವಿಷಯ
ಪ್ರಸ್ತುತ ಜನಗಣತಿಯಲ್ಲಿ ಬೌದ್ಧರ ಜನಸಂಖ್ಯೆ ಒಟ್ಟು ಶೇಕಡಾ ೦.೬೧ ಕ್ಕೆ, ಮತ್ತು ಕ್ರೈಸ್ತರ ಜನಸಂಖ್ಯೆ ಕೂಡ ಶೇಕಡ ೦.೩೦ ಕ್ಕೆ ಇಳಿದಿದೆ. ಆದರೆ ಮುಸಲ್ಮಾನರ ಜನಸಂಖ್ಯೆ ಶೇಕಡ ೯೧.೪ ಕ್ಕೆ ಏರಿದೆ.
ಶಾಲೆಯ ಪ್ರಾರ್ಥನೆಯನ್ನು ‘ದಯಾ ಕರ ದಾನ ವಿದ್ಯಾ ಕಾ’ ಎಂಬ ಪ್ರಾರ್ಥನೆಯಲ್ಲಿ ‘ತೂ ಹಿ ರಾಮ ಹೈ, ತೂ ರಹೀಮ್ ಹೈ’ ಎಂದು ಬದಲಾಯಿಸುವಂತೆ ಒತ್ತಾಯಿಸಿದರು. ಈ ಪ್ರಾರ್ಥನೆಯನ್ನು ಹಿಂದಿನಂತೆ ಕೈ ಮುಗಿದು ಮಾಡಲಾಗುವುದಿಲ್ಲ, ಬದಲಾಗಿ ಕೈ ಕಟ್ಟಿ ಮಾಡಲಾಗುತ್ತದೆ.
ಪಾಕಿಸ್ತಾನದ ಸಿಂಧಪ್ರಾಂತದಲ್ಲಿ ಪಿಸ್ತೂಲಿನ ಭಯ ತೋರಿಸಿ ೧೬ ವರ್ಷದ ಓರ್ವ ಅಪ್ರಾಪ್ತ ಹಿಂದೂ ಹುಡುಗಿಯ ಅಪಹರಣ ಮಾಡಲಾಗಿದೆ. ಸಂತ್ರಸ್ತ ಹುಡುಗಿಗೆ ತಕ್ಷಣವೇ ಬಿಡುಗಡೆ ಮಾಡದೇ ಇದ್ದಲ್ಲಿ ಆಕೆಯನ್ನು ಬಲವಂತವಾಗಿ ಮತಾಂತರ ಮಾಡಿ ಅಪಹರಣ ಮಾಡಿದವನ ಜೋತೆ ನಿಕಾಹ ಮಾಡಲಾಗುವುದು
ಸರ್ವೋಚ್ಚ ನ್ಯಾಯಾಲಯದಲ್ಲಿ ಖಟ್ಲೆಯನ್ನು ನಡೆಸಲು ಬಹಳಷ್ಟು ಹಣ ಬೇಕಾಗುತ್ತದೆ. ಮುಸಲ್ಮಾನ ಅರ್ಜಿದಾರರು ಈ ನಿಧಿಯನ್ನು ಖರ್ಚು ಮಾಡಲು ಸಿದ್ಧರಾಗಿದ್ದಾರೆ. ಇದರಿಂದ ಇದರ ಹಿಂದಿನ ಷಡ್ಯಂತ್ರ ಗಮನಕ್ಕೆ ಬರುತ್ತದೆ.