ಪಾಕಿಸ್ತಾನದ ಸಿಂಧ್ ನ ಆಸ್ಪತ್ರೆಯಲ್ಲಿ ಹಿಂದೂ ಮಹಿಳೆಯ ಮೇಲೆ ವೈದ್ಯರಿಂದ ಸಾಮೂಹಿಕ ಅತ್ಯಾಚಾರ
ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಆಸ್ಪತ್ರೆಗೆ ಮೂತ್ರಪಿಂಡದ ಕಾಯಿಲೆಯ ಚಿಕಿತ್ಸೆಗಾಗಿ ದಾಖಲಾಗಿದ್ದ 23 ವರ್ಷದ ಹಿಂದೂ ಮಹಿಳೆಯ ಮೇಲೆ ಅಲ್ಲಿನ ಡಾಕ್ಟರರು ಗುಂಗಿನ ಔಷಧ ನೀಡಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.
ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಆಸ್ಪತ್ರೆಗೆ ಮೂತ್ರಪಿಂಡದ ಕಾಯಿಲೆಯ ಚಿಕಿತ್ಸೆಗಾಗಿ ದಾಖಲಾಗಿದ್ದ 23 ವರ್ಷದ ಹಿಂದೂ ಮಹಿಳೆಯ ಮೇಲೆ ಅಲ್ಲಿನ ಡಾಕ್ಟರರು ಗುಂಗಿನ ಔಷಧ ನೀಡಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.
ಪಾಕಿಸ್ತಾನದಲ್ಲಿ ಹಿಂದೂಗಳ ಸಹಿತ ಇತರ ಅಲ್ಪಸಂಖ್ಯಾತರ ಮೇಲೆ ದಬ್ಬಾಳಿಕೆ ನಡೆಸಲಾಗುತ್ತಿದೆ. ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲೆ ಪ್ರತಿದಿನ ದಾಳಿ ನಡೆಯುತ್ತಿದೆ. ಈಗ ಪಾಕಿಸ್ತಾನದ ಹಿಂದೂ ಅಲ್ಪಸಂಖ್ಯಾತ ಸಮುದಾಯ ಸೇರಿದಂತೆ ಇತರ ಸಮುದಾಯಗಳು ಈ ದಬ್ಬಾಳಿಕೆಯ ವಿರುದ್ಧ ಬೀದಿಗಿಳಿದಿವೆ.
ಔರಂಗಾಬಾದ (ಬಿಹಾರ) ಇಲ್ಲಿ ಮುಸಲ್ಮಾನ ಬಹುಸಂಖ್ಯಾತ ಅಮಝರ ಶರೀಫ್ ಪ್ರದೇಶದಲ್ಲಿನ ಹಿಂದೂಗಳ ೩ ದೇವಸ್ಥಾನಗಳಲ್ಲಿ ಮಾಂಸದ ತುಂಡು ಗಳನ್ನು ಎಸೆದ ಘಟನೆ ನಡೆದಿದೆ.
ಪಾಕಿಸ್ತಾನದ ಉನ್ನತ ಶಿಕ್ಷಣ ಆಯೋಗದಿಂದ ದೇಶದಲ್ಲಿನ ಶೈಕ್ಷಣಿಕ ಸಂಸ್ಥೆಗಳಲ್ಲಿ ಹೋಳಿ ಆಚರಣೆಗೆ ನಿಷೇಧ ಹೇರಿದೆ. ಆಯೋಗವು ಆದೇಶದಲ್ಲಿ, ಹೋಳಿಯಂತಹ ಹಬ್ಬ ಸಾಮಾಜಿಕ ಮತ್ತು ಸಾಂಸ್ಕೃತಿಕ ಮೌಲ್ಯಗಳಿಂದ ಬೇರೆಯಾಗಿದೆ. ಇಂತಹ ಹಬ್ಬಗಳು ಆಚರಿಸುವುದು, ಇದು ಇಸ್ಲಾಂನ ಪರಿಚಯದಿಂದ ಬೇರೆಯಾದಂತೆ ಇದೆ ಎಮದು ಹೇಳಿದೆ.
ಇಂದಿರಾನಗರ ಮುಸಲ್ಮಾನ ಬಹುಸಂಖ್ಯಾತ ಪ್ರದೇಶದಲ್ಲಿ ಅಪ್ರಾಪ್ತ ಹುಡುಗನೊಬ್ಬ ೧೪ ವರ್ಷದ ಬಾಲಕಿಯ ಮನೆಗೆ ನುಗ್ಗಿ ಅತ್ಯಾಚಾರ ಮಾಡಿ ಕೊಂದಿದ್ದಾನೆ. ಪೊಲೀಸರು ಅತ್ಯಾಚಾರಿ ಹುಡುಗನನ್ನು ಬಂಧಿಸಿದ್ದಾರೆ. ಈ ಪ್ರಕರಣದ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಮಹಾಸಭೆಯು ಆಗ್ರಹಿಸಿದೆ.
ಕಳೆದ ಒಂದು ವರ್ಷದಲ್ಲಿ ಪಾಕಿಸ್ತಾನದಲ್ಲಿ ೧೨೪ ಅಲ್ಪಸಂಖ್ಯಾತ ಹುಡುಗಿಯರ ಮೇಲೆ ದೌರ್ಜನ್ಯ !
ರಾಜಸ್ಥಾನದಲ್ಲಿ ಕಾಂಗ್ರೆಸ್ ಸರಕಾರ ಇರುವಾಗ ಪಾಕಿಸ್ತಾನದಿಂದ ಜೀವಭಯದಿಂದ ಭಾರತಕ್ಕೆ ಬಂದಿರುವ ನಿರಾಶ್ರಿತ ಹಿಂದೂಗಳಿಗೆ ಎರಡನೇ ಪಾಕಿಸ್ತಾನದಲ್ಲಿ ಇರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಸಯೀದ್ ಶಹಜಾದಿಯವರು ಮಾತನಾಡುತ್ತಾ, ಒಂದು ವೇಳೆ ಸಂಸತ್ತು ಕಾನೂನನ್ನು ರೂಪಿಸಿ ಹಿಂದೂಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನವನ್ನು ನೀಡಲು ನಿರ್ಧರಿಸಿದ್ದರೆ, ಅದು ಸರಕಾರದ ಅಧಿಕಾರವಾಗಿದೆ. ಇದೇ ನಮ್ಮ ನಿಲುವಾಗಿದೆ.
ಪಾಕಿಸ್ತಾನದಲ್ಲಿ ಹಿಂದೂ ಅಸುರಕ್ಷಿತವಾಗಿದ್ದಾರೆ, ಇದು ಜಗ್ಗಾಜಾಹಿರವಾಗಿರುವಾಗ ಅವರ ರಕ್ಷಣೆಗಾಗಿ ಪಾಕಿಸ್ತಾನ ಸರಕಾರ, ಆಡಳಿತ, ಪೊಲೀಸರು ಏನು ಮಾಡಲಾರರು, ಇದು ಸತ್ಯವಾಗಿದೆ; ಆದರೆ ಅಂತರಾಷ್ಟ್ರೀಯ ದೇಶಗಳು, ಸಂಘಟನೆಗಳು ಮತ್ತು ಭಾರತ ಕೂಡ ನಿಷ್ಕ್ರಿಯವಾಗಿದೆ, ಇದು ನಾಚಿಕೆಗೇಡು !
ಭಾರತದಲ್ಲಿ ಮುಸಲ್ಮಾನರು ಅಸುರಕ್ಷಿತವಾಗಿದ್ದಾರೆ, ಎನ್ನುವಂತಹ ಯಾವತ್ತೂ ಭಾರತಕ್ಕೆ ಬಾರದಿರುವಂತಹ ಜನರು ಚಿತ್ರಣವನ್ನು ಬಿಂಬಿಸುತ್ತಿದ್ದಾರೆ. ಭಾರತದಲ್ಲಿ ಮುಸಲ್ಮಾನರ ವಿರುದ್ಧ ಹಿಂಸಾಚಾರ ನಡೆಯುತ್ತಿದ್ದರೆ, ಅವರ ಜನಸಂಖ್ಯೆಯಲ್ಲಿ ಇಷ್ಟು ಹೆಚ್ಚಳವಾಗಲು ಸಾಧ್ಯವಿತ್ತೇ?